ತಹಶೀಲ್ದಾರ್‌ ವಿರುದ್ಧ ಗ್ರಾಮಲೆಕ್ಕಿಗರ ಧರಣಿ


Team Udayavani, Aug 25, 2019, 2:30 PM IST

tk-tdy-2

ತಹಶೀಲ್ದಾರ್‌ ನಿಂದಿಸಿದ್ದಾರೆಂದು ಆರೋಪಿಸಿ ಮಧುಗಿರಿಯಲ್ಲಿ ಜಿಲ್ಲೆಯ ಗ್ರಾಮ ಲೆಕ್ಕಿಗರು ಧರಣಿ ನಡೆಸಿದರು.

ಮಧುಗಿರಿ: ಕಾರ್ಯದ ಒತ್ತಡದಲ್ಲಿ ತಹಶೀಲ್ದಾರ್‌ ನಿಂದಿಸಿದ್ದಾರೆಂದು ಆರೋಪಿಸಿ ಉಪವಿಭಾಗದ ನೂರಾರು ಗ್ರಾಮ ಲೆಕ್ಕಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗ ಧರಣಿ ನಡೆಸಿದರು.

ತಹಶೀಲ್ದಾರ್‌ ನಂದೀಶ್‌ ಹಾಗೂ ಪತ್ನಿ ತನ್ನನ್ನು ನಿಂದಿಸಿದ್ದಾರೆಂದು ಆರೋ ಪಿಸಿರುವ ಮಿಡಿಗೇಶಿ ಗ್ರಾಮ ಲೆಕ್ಕಿಗರಾದ ಮಂಜುಳಾ ಆರೋಪಿಸಿದ್ದಾರೆ. ಈ ಬಗ್ಗೆ ಡೀಸಿ, ಗ್ರಾಮ ಸಹಾಯಕರ ಜಿಲ್ಲಾ ಸಂಘಕ್ಕೆ ದೂರು ನೀಡಿದ್ದಾರೆ.ಈ ವಿಚಾರ ವಾಗಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪದಾಧಿ ಕಾರಿಗಳ ನೇತೃತ್ವದಲ್ಲಿ ನೂರಾರು ನೌಕರರು ಪ್ರತಿಭ ಟನೆ ನಡೆಸಿ ತಹಶೀಲ್ದಾರ್‌ ಕ್ಷಮೆಗೆ ಒತ್ತಾಯಿಸಿದರು.

ಹೋರಾಟ ಮಾಡುತ್ತೇವೆ: ಜಿಲ್ಲಾಧ್ಯಕ್ಷ ಮುರಳೀಧರ್‌, ಕೆಳ ಹಂತದ ಸಿಬ್ಬಂದಿ ಯನ್ನು ಕೀಳಾಗಿ ಕಾಣಬಾರದು. ಇದು ಅವರ ಘನತೆಗೆ ಸರಿಯಾಗಲ್ಲ. ತಮ್ಮ ನಡವಳಿಕೆ ಹೀಗೆ ಮುಂದುವರೆ ದರೆ ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡುತ್ತೇವೆಂದು ಎಚ್ಚರಿಸಿದರು.

ಕ್ಷಮೆ ಕೋರಲಿ: ಕಾರ್ಯದರ್ಶಿ ಮಂಜುನಾಥ್‌, ಕೆಲಸ ಮಾಡಿಸಲುಒತ್ತಡ ಹಾಕುವ ಅವಶ್ಯಕತೆ ಯಿಲ್ಲ. ಪ್ರೀತಿ ವಿಶ್ವಾಸದಿಂದ ಸಿಬ್ಬಂದಿ ಗಳನ್ನು ಪರಿಗಣಿಸಿ ಕೆಲಸ ಮಾಡಿಸಬೇಕು. ನಿಂದನೆ ಸರಿ ಯಲ್ಲ. ಈ ಬಗ್ಗೆ ತಹಶೀಲ್ದಾರ್‌ ಕೂಡಲೇ ಕ್ಷಮೆ ಕೋರಬೇಕು ಎಂದರು.

ಈ ವೇಳೆ ಮಹಿಳಾ ಸಿಬ್ಬಂದಿಗೆ ಗೌರವ ಕೊಡಬೇಕು ಎಂದು ಒತ್ತಾಯಿ ಸಿದ ಕೆಲ ಪದಾಧಿಕಾರಿಗಳೇ ತಹಶೀಲ್ದಾರ್‌ ಹಾಗೂ ಪತ್ನಿಯನ್ನು ಏಕವಚನದಲ್ಲಿ ನಿಂದಿಸಿದ್ದು, ಕೆಲವರಲ್ಲಿ ಅಸಮಾಧಾನ ಮೂಡಿಸಿತು. ಧರಣಿಯಲ್ಲಿ ಕೆಲ ಕಾಂಗ್ರೆಸ್‌ ಮುಖಂ ಡರು ಭಾಗವಹಿ ಸಿದ್ದು, ರಾಜಕೀಯದ ಸ್ಪರ್ಶವಿದ್ದದ್ದು ಕಂಡುಬಂದಿತು.

ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿ ಕಾರಿ ಚಂದ್ರಶೇಖರಯ್ಯ ಮನವಿ ಸ್ವೀಕರಿಸಿದರು. ಮಹಿಳಾಧ್ಯಕ್ಷೆ ಹೇಮಾ ಮಾತನಾಡಿದರು. ಉಪವಿಭಾಗದ ಗ್ರಾಮ ಲೆಕ್ಕಿಗರು, ನೌಕರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.