ಕುಣಿಗಲ್‌: ಪೊಲೀಸರಿಂದ ಬೈಕ್ ರ‍್ಯಾಲಿ; ವೀಕೆಂಡ್ ಕರ್ಫ್ಯೂ ಯಶಸ್ವಿ


Team Udayavani, Jan 8, 2022, 6:49 PM IST

Untitled-1

ಕುಣಿಗಲ್: ಕೋವಿಡ್, ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಘೋಷಿಸಿದ್ದ ಹಿನ್ನಲೆಯಲ್ಲಿ, ಪಟ್ಟಣದಲ್ಲಿ ದಿನ ಬಳಕೆ ವಸ್ತುಗಳ ಅಂಗಡಿಗಳು ತೆರೆದಿದ್ದವು, ಆಟೋ, ಟ್ಯಾಕ್ಸಿ, ಸಾರಿಗೆ ಸಂಸ್ಥೆ ಬಸ್, ಸರಕು ಸಾಗಾಣಿಕೆ ವಾಹನಗಳು ರಸ್ತೆಗಿಳಿದಿದ್ದವು, ಕೆಲ ಅಂಗಡಿಗಳು ಸ್ವಯಂ ಪ್ರೇರಿತರಾಗಿ ಬಾಗಿಲು ಮುಚ್ಚಿದವು, ಜನರ ಹೋರಾಟ ವಿರಳವಾಗಿತ್ತು,

ವಾರಂತ್ಯದ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದು ತಾಲೂಕಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ, ಬೆಳಗ್ಗೆ ದಿನ ಬಳಕೆ ವಸ್ತುಗಳಾದ ದಿನಸಿ, ತರಕಾರಿ, ಮಾಂಸದ ಅಂಗಡಿಗಳು ತರೆದಿದ್ದವು, ಹೋಟೆಲ್‌ಗಳಲ್ಲಿ ಪಾರ್ಸಲ್ ವ್ಯವಸ್ಥೆ ಕಲ್ಪಿಸಲಾಗಿತ್ತು, ಆದರೆ ಬೀದಿ ಬದಿಯ ಟೀ ಅಂಗಡಿ, ತಿಂಡಿ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್, ಬೇಕರಿ, ಚಿತ್ರಮಂದಿರ, ಗ್ಯಾರೇಜ್, ಶೋ ರೂಂಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ತೆರೆದಿರಲಿಲ್ಲ, ಇದರಿಂದ ನಾಗರೀಕರ ಕೆಲಸ ಕಾರ್ಯಗಳಿಗೆ, ಮನೋರಂಜನೆಗೆ ತೊಂದರೆ ಉಂಟಾಗಿತ್ತು, ನಾಗರೀಕರು ಪರದಾಡುವಂತ ಪರಿಸ್ಥತಿ ನಿರ್ಮಾಣವಾಯಿತು. ಎಂದಿನಂತೆ ಆಟೋಗಳು ರಸ್ತೆಗಿಳಿದ್ದವು ಆದರೆ ಪ್ರಯಾಣಿಕರಿಲ್ಲದೇ ಆಟೋ ಚಾಲಕರು, ಆಟೋಗಳನ್ನು ನಿಲ್ಲಿಸಿಕೊಂಡು ಬಸ್ ನಿಲ್ದಾಣದಲ್ಲಿ ಗಂಟೆ ಗಂಟೆಗಳ ಕಾಲ ಕಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು, ಬೆಳಗ್ಗೆ ಖಾಸಗಿ ಬಸ್‌ಗಳು ಸಂಚರಿಸಿದವು ಮದ್ಯಾಹ್ನನದ ಬಳಿಕ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು, ಸಾರಿಗೆ ಸಂಸ್ಥೆ ಬಸ್ ಬಸ್‌ಗಳು ಗ್ರಾಮೀಣ ಪ್ರದೇಶದ ಕಡೆ ಸಂಚಾರ ರದ್ದುಗೊಳಿಸಲಾಗಿತ್ತು ಆದರೆ ಬೆಂಗಳೂರು, ಮಂಗಳೂರು, ಮೈಸೂರು, ಹಾಸನ, ತುಮಕೂರು ಮತ್ತಿತರರ ಕಡೆ ಕೆಎಸ್ ಆರ್‌ಟಿಸಿ ಬಸ್ ಸಂಚರಿಸಿದರು ಪ್ರಯಾಣಿಕರು ಪ್ರಯಾಣಿಕರಿಲ್ಲದೇ ಖಾಲಿ ಬಸ್‌ಗಳು ಸಂಚರಿಸಿದವು,

ಪೊಲೀಸರಿಂದ ಬೈಕ್ ರ‍್ಯಾಲಿ : ಕುಣಿಗಲ್ ವೃತ್ತ ನಿರೀಕ್ಷಕ ಡಿ.ಎಲ್.ರಾಜು ಅವರ ನೇತೃತ್ವದಲ್ಲಿ ಪೊಲೀಸರು ಪಟ್ಟಣದಾಧ್ಯಂತ ಬೈಕ್ ರ‍್ಯಾಲಿ ನಡೆಸಿ ವಾರಂತ್ಯದ ಕರ್ಪ್ಯೂ ಯಶಸ್ವಿಗೆ ಸಹಕರಿಸಬೇಕೆಂದು ಜನರಲ್ಲಿ ಮನವಿ ಮಾಡಿದರು, ಮಾಸ್ಕ್ ದರಿಸದ ಗ್ರಾಹಕರಿಗೆ ದಿನಸಿ, ತರಕಾರಿ, ಮಾಂಸ, ಹೋಟೆಲ್‌ಗಳಲ್ಲಿ ತಿಂಡಿ ಹಾಗೂ  ಊಟದ ಪಾರ್ಸಲ್ ಕೊಡಬೇಡಿ ಎಂದು ಮಾಲೀಕರಿಗೆ ದ್ವನಿವರ್ಧಕ ಮೂಲಕ ಸೂಚಿಸಿದರು, ಹಾಗೂ ಅಂಗಡಿ ಮುಂಭಾಗದಲ್ಲಿ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ  ಹೇಳಿದರು. ವಾರಂತ್ಯದ ಕರ್ಪ್ಯೂ ಸಂಬಂಧ ತಾಲೂಕು ದಂಡಾಧಿಕಾರಿ ಮಹಬಲೇಶ್ವರ ತಾಲೂಕಿನಾಧ್ಯಂತ ಸಂಚರಿಸಿ ಇದರ ಉಸ್ತುವಾರಿಯನ್ನು ನೋಡಿಕೊಂಡರು,

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.