ಎಲ್ಲೂರು ಗ್ರಾ.ಪಂ.ನಲ್ಲಿ 1.25 ಕೋಟಿ ರೂ. ಅಭಿವೃದ್ಧಿ ಕಾರ್ಯ


Team Udayavani, Aug 10, 2017, 7:40 AM IST

elluru.jpg

ಪಡುಬಿದ್ರಿ: ಅದಾನಿ ಒಡೆತನದ ಯುಪಿಸಿಎಲ್‌ ಸಂಸ್ಥೆ ತನ್ನ ಸಿಎಸ್‌ಆರ್‌ ಯೋಜನೆಯಡಿ ಎಲ್ಲೂರು ಗ್ರಾಮದಲ್ಲಿ ಮೂಲಸೌಕರ್ಯ ವೃದ್ಧಿಗಾಗಿ 2017-18ನೇ ಸಾಲಿಗೆ 1.25 ಕೋ.ರೂ.ಗಳ ಅನುಮೋದನಾ ಪತ್ರವನ್ನು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌ ಅವರಿಗೆ ನೀಡಿದೆ. ಇದೇ ವೇಳೆ ಎಲ್ಲೂರು ಗ್ರಾ.ಪಂ. ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌ ಅವರು 2017-18ನೇ ಸಾಲಿನಲ್ಲಿ ಎಲ್ಲೂರು ಗ್ರಾಮದ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಯುಪಿಸಿಎಲ್‌ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಅವರಿಗೆ ಹಸ್ತಾಂತರಿಸಿದರು.

3.75 ಕೋ.ರೂ. ಘೋಷಣೆ
ಈ ಸಂದರ್ಭ ಕಿಶೋರ್‌ ಆಳ್ವ ಮಾತನಾಡಿ, ಎಲ್ಲೂರು ಗ್ರಾಮಕ್ಕೆ ಅದಾನಿ ಸಂಸ್ಥೆಯು ಸಿ.ಎಸ್‌.ಆರ್‌. ಅನುದಾನದಡಿ 3 ವರ್ಷಗಳ ಅವಧಿಗೆ ಒಟ್ಟು 3.75 ಕೋಟಿ ರೂ. ನೆರವನ್ನು ಘೋಷಿಸಿದೆ. 2016-17ನೇ ಸಾಲಿನಲ್ಲಿ 76 ಲ.ರೂ.ಗಳಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಅದಾನಿ ಯುಪಿ ಸಿಎಲ್‌ ಪೂರ್ಣಗೊಳಿಸಿದೆ ಎಂದರು.

ಸಿಮೆಂಟ್‌ ಪ್ಲಾಂಟ್‌, ಶುದ್ಧ ನೀರು ಪೂರೈಕೆ ಯೋಜನೆ
ಯುಪಿಸಿಎಲ್‌ ಸದ್ಯ 2 ಘಟಕಗಳಿಂದ ಉತ್ಪತ್ತಿಯಾಗುವ ಹಾರು ಬೂದಿಯನ್ನು ಸಂಪೂರ್ಣವಾಗಿ ಉಪಯೋಗಿಸಲು ಹಾಗೂ ಯೋಜನೆ ವಿಸ್ತರಣೆಯ  2,800 ಮೆ.ವ್ಯಾ. ಘಟಕದಲ್ಲಿ ಉತ್ಪತ್ತಿಯಾಗುವ ಹಾರುಬೂದಿಯನ್ನು ಸದ್ಬಳಕೆ
ಮಾಡಲು ಸ್ಥಾವರದ ವಠಾರದಲ್ಲಿ ಸಿಮೆಂಟ್‌ ಗೆùಂಡಿಂಗ್‌ ಘಟಕವನ್ನು ಸ್ಥಾಪಿಸಲು ನಿರ್ಣಯಸಲಾಗಿದೆ. ಸಿಮೆಂಟ್‌
ಘಟಕದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳೂ ದೊರೆಯುತ್ತವೆ. ಇದಲ್ಲದೆ ಮಂಗಳೂರಿನ ಕೈಗಾರಿಕಾ ಸಂಸ್ಥೆಗಳ ಚಟುವಟಿಕೆಗಳಿಗೆ ನೀರಿನ ಬೇಡಿಕೆ ಇದ್ದು, ಅದನ್ನು ಪೂರೈಸಲು ಸಮುದ್ರ ನೀರನ್ನು ಶುದ್ಧೀಕರಿಸುವ ಡಿಸಲನೈಸೇಷನ್‌ ಘಟಕವನ್ನು ಸ್ಥಾಪಿಸಲು ಅದಾನಿ ಸಮೂಹವು ಯೋಜನೆಯನ್ನು ಹಾಕಿಕೊಳ್ಳÛಲಿದೆ ಎಂದು ಆಳ್ವ ಈ ಸಂದರ್ಭದಲ್ಲಿ ತಿಳಿಸಿದರು.

ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌ ಮಾತನಾಡಿದರು. ಸದಸ್ಯರಾದ ಪೂರ್ಣಿಮಾ ಪ್ರಸಾದ್‌, ರವಿರಾಜ್‌ ರಾವ್‌, ಸದಾಶಿವ ಶೆಟ್ಟಿ, ಲೀಲಾ ದೇವಾಡಿಗ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಯುಪಿಸಿಎಲ್‌ ಕಂಪೆನಿಯ ಎಜಿಎಂ ಗಿರೀಶ್‌ ನಾವಡ, ಹಿರಿಯ ಪ್ರಬಂಧಕ ರವಿ ಜೇರೆ, ಅದಾನಿ ಫೌಂಡೇಶನ್‌ನ ವಿನೀತ್‌ ಅಂಚನ್‌, ಸುಕೇಶ್‌ ಸುವರ್ಣ, ಅನುದೀಪ್‌ ಪೂಜಾರಿ ಹಾಗೂ ಬೆಳಪು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.