ಹರಕೆ ರೂಪದಲ್ಲಿ ಬಿಟ್ಟ 26 ವರ್ಷ ಪ್ರಾಯದ ಬಸವ; ಹಿಲಿಯಾಣ ಗರೋಡಿ ಬಸವ ಇನ್ನಿಲ್ಲ


Team Udayavani, Jan 23, 2020, 11:01 PM IST

2101SIDE8-HILIYANA-GAROODI

ಸಿದ್ದಾಪುರ: ಹಿಲಿಯಾಣ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಹರಕೆ ರೂಪದಲ್ಲಿ ಬಿಟ್ಟ 26 ವರ್ಷ ಪ್ರಾಯದ ಬಸವ ವಯೋ ಸಹಜವಾಗಿ ಮಂಗಳ ವಾರ ಬೆಳಗ್ಗೆ ಮೃತಪಟ್ಟಿದೆ. ಮೃತಪಟ್ಟ ಬಸವವನ್ನು ಹಿಂದೂ ಸಂಪ್ರದಾಯದಂತೆ ವಿವಿಧ ಧಾರ್ಮಿಕ ವಿಧಿ ಕ್ರಿಯೆಯಿಂದ ಅಂತ್ಯ ಸಂಸ್ಕಾರ ನಡೆಸಲಾಯಿತು.

ಹಿಲಿಯಾಣ ಶಾಲೆ ಬಳಿ ನಿವಾಸಿ ಗೋಪಾಲ ಮಡಿವಾಳ ಅವರು 1994ರ ಅಗೋಸ್ಟ್‌ 16ರಂದು ಒಂದು ವರ್ಷ ಪ್ರಾಯದ ಗಂಡು ಕರುವನ್ನು ದೇವರಿಗೆ ಹರಕೆ ರೂಪದಲ್ಲಿ ಬಿಟ್ಟರು. ಅಂದಿನಿಂದ ಇಂದಿನ ತನಕ ಈ ಬಸವ ಹಿಲಿಯಾಣ ಗ್ರಾಮದಲ್ಲಿ ಮನೆ ಮನೆ ಸುತ್ತಾಡಿಕೊಂಡು ರಾತ್ರಿ ಗರೋಡಿಗೆ ಬಂದು ಮಲಗುತ್ತಿತ್ತು. ಸುಮಾರು 26 ವರ್ಷ ಪ್ರಾಯದಿಂದಲೂ ಸೌಮ್ಯ ಸ್ವಭಾವದಿಂದ ಕೂಡಿದೆ. ಹಿಲಿಯಾಣದ ಗ್ರಾಮದವರು ಬಸವ ಮನೆಗೆ ಬಂದಾಗ ಗರೋಡಿಯ ದೇವರು ಮನೆಗೆ ಬಂದಿದ್ದಾರೆ ಎಂದು ಭಕ್ತಿಯಿಂದ ಆಹಾರ ನೀಡಿ, ಕಾಲಿಗೆ ನಮಸ್ಕRರಿಸುತ್ತಿದ್ದರು. ಜನರಿಗೆ ಅಚ್ಚು ಮೆಚ್ಚಿನ ದೇವರ ಬಸವನಾಗಿದ ಎತ್ತನ್ನು ಗರೋಡಿಯಲ್ಲಿ ಪ್ರತಿ ಸಂಕ್ರಮಣ, ಕಾಯದಾ ಪೂಜೆ, ಗೋವು ಪೂಜೆ, ವಾರ್ಷಿಕ ನೇಮೋತ್ಸವದಂದು ಸ್ನಾನ ಮಾಡಿಸಿ, ಹೂ ಹಾರಗಳಿಂದ ಶೃಂಗ ರಿಸುವ ಮೂಲಕ ದೇವರ ಪ್ರಸಾದ ಹಾಕಿ ಪೂಜಿಸುತ್ತಿದ್ದರು. ಹಿಲಿಯಾಣ ಪರಿಸರದಲ್ಲಿ ತಿರುಗಾಡಿಕೊಂಡಿದ ಬಸವ ಹಿಲಿಯಾಣ ಪಕ್ಕದ ಗ್ರಾಮವಾದ ಹಳ್ಳಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಕೊನೆಯು ಸಿರೆಳಿದಿದೆ.

ಹಿಲಿಯಾಣ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಅಧ್ಯಕ್ಷ ವೈ. ಕರುಣಾಕರ ಶೆಟ್ಟಿ ಯರುಕೋಣೆ ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ, ಬಸವನಿಗೆ ಸ್ಥಾನ್ನಾಧಿಗಳನ್ನು ನೆರವೇರಿಸಿ, ಹೂವಿನ ಹಾರ ಹಾಕಿ, ಹೊಸ ಬಟ್ಟೆ ಹೋದಿಸಿ ವಿವಿಧ ಧಾರ್ಮಿಕ ಕ್ರೀಯೆ ನಡೆದಿದರು. ಅನಂತರ ಭಕ್ತರಿಂದ ನುಡಿ ನಮನ ಸಲ್ಲಿಸಲಾಯಿತು. ಅಂತಿಮ ಕಾರ್ಯ ಮುಗಿದ ಬಳಿಕ ದಫ‌ನ ಕಾರ್ಯ ಮಾಡಲಾಯಿತು.

ಬಸವ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ತರು ಹಳ್ಳಿಗೆ ಆಗಮಿಸಿ, ಪೂಜಿಸಿ ಅಂತಿಮದರ್ಶನ ಪಡೆದರು. ಗರೋಡಿಗೆ ಬಸವನ್ನು ಹರಕೆ ರೂಪವಾಗಿ ನೀಡಿದ ಗೋಪಾಲ ಮಡಿವಾಳ, ಸಿದ್ದಾರ್ಥ ನಾಯ್ಕ, ಸದಾಶಿವ ಶೆಟ್ಟಿ, ಕುಶಲ ಶೆಟ್ಟಿ ಹಾಗೂ ಸ್ಥಳೀಯರು ಮತ್ತು ಭಕ್ತರು ಬಸವನ ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.