![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 24, 2022, 1:01 AM IST
ಉಡುಪಿ: ಠೇವಣಿ ಸ್ವೀಕರಿಸಿ ಸಾರ್ವಜನಿಕರಿಗೆ ವಂಚಿಸಿದ ಆರೋಪ ಹೊಂದಿರುವ ಇಲ್ಲಿನ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಗೆ ಶುಕ್ರವಾರ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಬಿ.ವಿ. ಲಕ್ಷ್ಮೀನಾರಾಯಣ ವಿರುದ್ಧ ಹಲ ವಾರು ಮಂದಿ ದೂರು ನೀಡಿರುವ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಪೊಲೀಸ್ ಇಲಾಖೆಯ ಸೆನ್ ವಿಭಾಗದ ಪೊಲೀಸರು ಸೊಸೈಟಿಯ ಬಾಗಿಲನ್ನು ತೆರೆದು ಅಲ್ಲಿರುವ ಕಚೇರಿಯ ಮೂಲ ದಾಖಲೆಗಳನ್ನು ಹಾಗೂ ಕಂಪ್ಯೂಟರ್ನಲ್ಲಿರುವ ಎಲ್ಲ ಮಾಹಿತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದುವರೆಗೆ ಹಲವರು ದೂರು ನೀಡಿದ್ದು, 70 ಲಕ್ಷ ರೂಪಾಯಿಯಷ್ಟು ವಂಚಿಸಿದ್ದಾಗಿ ತಿಳಿಸಲಾಗಿದೆ. ಇನ್ನೂ ಕೆಲವರು ದಾಖಲೆ ಸಹಿತ ಇನ್ನಷ್ಟೇ ದೂರು ನೀಡಬೇಕಿದೆ. ಅದಾದ ಬಳಿಕ ಸ್ಪಷ್ಟ ಚಿತ್ರಣ ದೊರಕಲು ಸಾಧ್ಯವೆಂದು ಪೊಲೀಸರು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.