ಕರಾವಳಿ -ದೊಂಬೆ ರಸ್ತೆಯಲ್ಲಿಯೇ ಬೆಳೆದ ಪೊದೆ, ವಾಹನ ಸಂಚಾರಕ್ಕೆ ತೊಂದರೆ


Team Udayavani, Aug 6, 2019, 6:01 AM IST

road

ಬೈಂದೂರು: ಶಿರೂರು – ದೊಂಬೆ ಕರಾವಳಿ ರಸ್ತೆಗೆ ಮುಸ್ಲಿಂಕೇರಿ ತಿರುವಿನಿಂದ ಪಡಿಯಾರಹಿತ್ಲು ಕ್ರಾಸ್‌ವರೆಗೆ ಪೊದೆಗಳು ಬಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಹೊಸದಾಗಿ ನಿರ್ಮಾಣವಾದ ರಸ್ತೆ ಪಕ್ಕದಲ್ಲಿ ಖಾಸಗಿ ಜಾಗ ಸೇರಿದಂತೆ ಸರಕಾರಿ ಸ್ಥಳಗಳು ಸೇರಿವೆ. ನಿರ್ವಹಣೆಯ ಕೊರತೆಯಿಂದಾಗಿ ಈ ಜಾಗದಲ್ಲಿ ಭಾರಿ ಗಾತ್ರದ ಪೊದೆಗಳು ಬೆಳೆದು ರಸ್ತೆಗೆ ಬಾಗಿದಂತಿವೆ.

ಮೀನುಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ರಸ್ತೆ ಕಳೆದ ವರ್ಷ ಕಾಂಕ್ರೀಟಿಕರಣಗೊಂಡಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದರಿಂದ ಈ ಸಮಸ್ಯೆ ಉಂಟಾಗಿದೆ.

ಜಾಗ ತೆರವಿಗೆ ಆಗ್ರಹ:

ಕರಾವಳಿ -ದೊಂಬೆ ರಸ್ತೆ ಪಕ್ಕದಲ್ಲಿ ರಸ್ತೆಗಾಗಿ ಮೀಸಲಿರಿಸಿದ ಜಾಗವನ್ನು ಸಾರ್ವಜನಿಕರು ಅತಿಕ್ರಮಿಸಿದ್ದಾರೆ ಎಂದು ಕಳೆದ ಮೂರು ವರ್ಷಗಳಿಂದ ಶಿರೂರು ಗ್ರಾಮಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು.ಮಾತ್ರವಲ್ಲದೆ ಈ ರೀತಿ ರಸ್ತೆಯ ಜಾಗಗಳು ಸಾರ್ವಜನಿಕರ ಪಾಲಾಗಿರುವುದೆ. ಆದ್ದರಿಂದ ಜಂಟಿ ಸರ್ವೆ ಕಾರ್ಯ ನಡೆಸಿ ರಸ್ತೆಗೆ ಮೀಸಲಿರಿಸಿದ ಜಾಗ ಹಿಂಪಡೆಯಬೇಕು ಎಂದು ಕೆಲವು ಸದಸ್ಯರು ಪಟ್ಟು ಹಿಡಿದಿದ್ದರು. ಕಳೆದ ತಿಂಗಳು ಮೀನುಗಾರಿಕಾ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ರಸ್ತೆ ಜಾಗವನ್ನು ಗುರುತಿಸಿ ಸರ್ವೆ ಕಲ್ಲುಗಳನ್ನು ಅಳವಡಿಸಲಾಗಿದೆ.ಆದರೆ ತೆರವು ಕಾರ್ಯ ಇದುವರೆಗೆ ನಡೆದಿಲ್ಲ.

ಹೀಗಾಗಿ ಕಂದಾಯ ಇಲಾಖೆ ತೆರವುಗೊಳಿಸಿ ಕಲ್ಲುಗಳನ್ನು ಅಳವಡಿಸಿದ ರಸ್ತೆಯ ಜಾಗಗಳನ್ನು ಆದಷ್ಟು ಬೇಗ ಸರಕಾರ ಪಡೆದು ತೆರವುಗೊಳಿಸಬೇಕು ಹಾಗೂ ರಸ್ತೆಯ ಗಿಡ ಗಂಟಿಗಳನ್ನು ಕಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.