ಬಾಂಧವ್ಯ ಸೃಷ್ಟಿಯ ಮೂಲಕ ಮಾನವೀಯ ಮೌಲ್ಯದ ಬೆಸುಗೆ : ಬಿ.ಎನ್‌. ರಮೇಶ್‌


Team Udayavani, Nov 21, 2019, 5:12 AM IST

1911KPT3E-1

ಕಟಪಾಡಿ: ಘನ ಕಾರ್ಯಗಳ ಮೂಲಕ ಪರಸ್ಪರ ಆತ್ಮೀಯತೆ ಮತ್ತು ಬಾಂಧವ್ಯವನ್ನು ಸೃಷ್ಟಿಸುವ ಮೂಲಕ ಶಂಕರಪುರ ರೋಟರಿ ಕ್ಲಬ್‌ ನಿಜವಾದ ಮಾನವೀಯ ಮೌಲ್ಯದೊಂದಿಗೆ ಸಮಾಜಮುಖೀಯಾಗಿ ಬೆಸೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್‌ ಬಿ.ಎನ್‌. ರಮೇಶ್‌ ಹೇಳಿದರು.

ಅವರು ನ.19ರಂದು ಶಂಕರಪುರ ರೋಟರಿ ಸಭಾಭವನದಲ್ಲಿ ಶಂಕರಪುರ ರೋಟರಿ ಕ್ಲಬ್‌ಗ ಅಧಿಕೃತ ಭೇಟಿ ಸಂದರ್ಭ ನಡೆದ ಸಮಾರಂಭದಲ್ಲಿ ಮಾತನಾಡಿದರು.

ತಿಂಗಳೊಂದರೆ ಸುಮಾರು 30 ಸಾವಿರ ರೂ.ಗೂ ಅಧಿಕ ಮಾನಸಿಕ ಆರೋಗ್ಯದ ಕೊರತೆ ಇರುವವರ ಉಚಿತ ಆರೋಗ್ಯ ತಪಾಸಣೆಯ ಶಿಬಿರದ ಮೂಲಕ ಮನುಕುಲದ ನೈಜ ಮಾನವೀಯತೆಯ ಸೇವೆ ಮೂಲಕ ಶಿಬಿರಾರ್ಥಿಗಳಲ್ಲಿ ಸಂತಸದ ಹೊನಲನ್ನು ಹರಿಸಿದಂತಾಗಿದೆ ಎಂದು ಶ್ಲಾಘಿಸಿದರು.

ಕ್ಲಬ್‌ ಬುಲೆಟಿನ್‌ ಬಿಡುಗಡೆಗೊಳಿಸಿದ ಸಹಾಯಕ ಗವರ್ನರ್‌ ವೈ.ಗಣೇಶ ಅಚಾರ್ಯ ಮಾತನಾಡಿ, ಮಾನಸಿಕ ರೋಗಿಗಳ ತಪಾಸಣೆಯ ಉಚಿತ ಶಿಬಿರವನ್ನು ನಡೆಸುವ ಮೂಲಕ ಮನೆ ಮಾತಾಗಿರುವ ಶಂಕರಪುರ ರೋಟರಿಕ್ಲಬ್‌ ಶಂಕರಪುರ ಮಲ್ಲಿಗೆಯಂತೆ ಕಂಪನ್ನು ಎಲ್ಲೆಡೆ ಪಸರಿಸಿದೆ ಎಂದರು.

ವಲಯ ಸೇನಾನಿ ಚಂದ್ರಶೇಖರ್‌ ಸಾಲ್ಯಾನ್‌ ಮಾತನಾಡಿ, ಮಾತು ಕೃತಿ ಪೂರಕವಾದಾಗ ಮೌಲ್ಯ ವರ್ಧನೆಯಾಗುತ್ತದೆ. ಸಮಾಜ ಮುಖೀ ಚಟುವಟಿಕೆಯ ಮೂಲಕ ಇಲ್ಲಿ ಅದು ಸಾಕಾರಗೊಂಡಿದೆ ಎಂದು ತಿಳಿಸಿದರು.

ಶಂಕರಪುರ ರೋಟರಿ ಕ್ಲಬ್‌ ಅಧ್ಯಕ್ಷ ಸಂದೀಪ್‌ ಬಂಗೇರ, ಉಷಾರಮೇಶ್‌ ವೇದಿಕೆಯಲ್ಲಿದ್ದರು.

ಪಾಂಬೂರು ಬುದ್ಧಿ ಮಾಂದ್ಯ ಮಕ್ಕಳ ಶಾಲೆ ಮತ್ತು ಅರಸಿಕಟ್ಟೆ ಸೇವಾ ಆಶ್ರಮಕ್ಕೆ ಭೇಟಿ ನೀಡಿದ್ದ ರೋಟರಿ ಜಿಲ್ಲಾ ಗವರ್ನರ್‌ ಬಿ.ಎನ್‌. ರಮೇಶ್‌ ಮತ್ತು ಶಂಕರಪುರ ರೋಟರಿ ಕ್ಲಬ್‌ ಸೇವೆಯನ್ನು ಶ್ಲಾಘಿಸಿದರು. ರೋಟರಿ ಪ್ರಮುಖರಾದ ವಿಕ್ಟರ್‌ ವಾಜ್‌, ಅನಿಲ್‌ ಡೇಸ, ಫ್ರಾನ್ಸಿಸ್‌ ಡೇಸ, ಕ್ಲಿಫರ್ಡ್‌ ಡಿಮೆಲ್ಲೋ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಕ್ಷ ಸಂದೀಪ್‌ ಬಂಗೇರ ಸ್ವಾಗತಿಸಿದರು. ವಿಕ್ಟರ್‌ ಮಾರ್ಟಿಸ್‌ ಪರಿಚಯಿಸಿದರು. ಕಾರ್ಯದರ್ಶಿ ಜೋನ್‌ ರೊಡ್ರಿಗಸ್‌ ವಂದಿಸಿದರು. ಫ್ಲಾವಿಯಾ ಮೆನೇಜಸ್‌, ಮಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.