“ಅಭಿನಂದನ್‌ ಬಿಡುಗಡೆ ಮಹತ್ಸಾಧನೆ’


Team Udayavani, Mar 4, 2019, 1:00 AM IST

abinandan-bidugade.jpg

ಉಡುಪಿ/ಮಲ್ಪೆ: ಭಾರತವೀಗ ಸಬಲ ಪ್ರಧಾನಮಂತ್ರಿಯ ಕೈಯಲ್ಲಿದೆ. ಉಗ್ರರ ದಮನವನ್ನು ನಡೆಸಲಾಗುವುದು. ಅಭಿನಂದನ್‌ ಅವರನ್ನು ವಾಪಸು ಪಡೆ ಯಲು ಸಾಧ್ಯವಾದುದು ಭಾರತದ ಸಾಮರ್ಥ್ಯವನ್ನು ಸಾರುತ್ತದೆ, ಇದುವೇ ಬಿಗ್‌ ಡೀಲ್‌ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖೀ ಹೇಳಿದರು.

ಮಲ್ಪೆ ಕಡಲತೀರದಲ್ಲಿ ನಮೋ ಭಾರತ್‌ ಸಂಘಟನೆ ರವಿವಾರ ಆಯೋಜಿಸಿದ “ಪಾಂಚಜನ್ಯ’ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೀನುಗಾರರಿಗೆ ನೆರವು, ಉಜ್ವಲ ಗ್ಯಾಸ್‌, ರಸ್ತೆ, ರೈಲ್ವೆ, ಆಯುಷ್ಮಾನ್‌ ಭಾರತ ಇತ್ಯಾದಿ ಯೋಜನೆಗಳ ಮೂಲಕ ಮೋದಿ ಸರಕಾರ ಜನಹಿತ ಕಾಪಾಡಿದೆ. ಉಡುಪಿ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಕಚೇರಿ ತೆರೆಯಲಾಗಿದೆ ಎಂದರು. 

ದುಬೈ ಪರಿಸರದಲ್ಲಿ ಒಂದಿಷ್ಟು ಮೀನುಗಾರರು ಸಿಕ್ಕಿದ್ದು, ಅವರು ಯಾರೆಂದು ತಿಳಿದಿಲ್ಲ. ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ಕುರಿತು ಉತ್ತಮ ಸುದ್ದಿ ಬರಬಹುದು ಎಂದರು. ಚೇತನ್‌ ಆಜಾದ್‌, ಡಾ| ಸೀತಾರಾಮ ಭಟ್‌ ಉಪಸ್ಥಿತರಿದ್ದರು. ಶಶಾಂಕ ಶಿವತ್ತಾಯ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಶೆಟ್ಟಿ ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು. 

ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಸ್ಮರಣೆ
ಜನರಲ್‌ ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಪೂಜಾರಿ ಯವರು ಜನಿಸಿದ ನಾಡಿಗೆ ನಮನ ಎಂದು ಮೀನಾಕ್ಷಿ ಲೇಖೀಯವರು ಕನ್ನಡದಲ್ಲಿ ಹೇಳಿದರು. 

ಟಾಪ್ ನ್ಯೂಸ್

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Exam 3

Fake markscard ಮಾರಾಟ ವಿನಾಶಕಾರಿ ಪರಿಣಾಮ ಬೀರಬಲ್ಲ ಅಪರಾಧ: ಕೋರ್ಟ್‌

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Exam 3

Fake markscard ಮಾರಾಟ ವಿನಾಶಕಾರಿ ಪರಿಣಾಮ ಬೀರಬಲ್ಲ ಅಪರಾಧ: ಕೋರ್ಟ್‌

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.