Udupi ಹಕ್ಕುಪತ್ರ ವಿತರಿಸಲು ಕ್ರಮ: ಜಿಲ್ಲಾಧಿಕಾರಿ


Team Udayavani, Aug 7, 2024, 11:05 PM IST

Udupi ಹಕ್ಕುಪತ್ರ ವಿತರಿಸಲು ಕ್ರಮ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫ‌ಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ.ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಿದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ.ಪಂ.ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫ‌ಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾ.ಪಂ.ಗಳಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯ ವಿರುವ ಜಮೀನು ಗುರುತಿಸುವ ಕಾರ್ಯ ವನ್ನು ತಹಶೀಲ್ದಾರರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ಸಮನ್ವಯ ದೊಂದಿಗೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾದಿರಿಸುವ ಜಮೀನಿನ ಸರ್ವೇ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಅವುಗಳನ್ನು ನಿವೇಶನವಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ನಿವೇಶನ ಬೇಡಿಕೆಯಿರುವ ಗ್ರಾ.ಪಂ.ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿಲ್ಲದಿದ್ದಲ್ಲಿ ಸಮೀಪದ ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಭೂಮಿಯನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಕಾದಿರಿಸಬೇಕು ಎಂದರು.

ಕೆಲವು ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ರಹಿತ ಫ‌ಲಾನುಭವಿಗಳನ್ನು ಗುರುತಿಸದಿದ್ದಲ್ಲಿ, ಅಂತಹ ಗ್ರಾ.ಪಂ. ಒಂದು ತಿಂಗಳ ಒಳಗೆ ಅರ್ಹ ಫ‌ಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಯೋಜನಾ ನಿರ್ದೇಶಕ ಪ್ರಶಾಂತ್‌ ರಾವ್‌, ಎಲ್ಲ ತಾಲೂಕಿನ ತಹಶೀಲ್ದಾರ್‌ಗಳು,ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.