Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ


Team Udayavani, Oct 1, 2024, 8:28 PM IST

1

ಅಜೆಕಾರು: ದೊಂಡೇರಂಗಡಿ ಪೇಟೆಯಿಂದ ಮೂಡಬೆಟ್ಟು ಸಂಪರ್ಕಿತ ಕುಕ್ಕುಜೆ ಹೈಸ್ಕೂಲ್‌ ರಸ್ತೆಯಲ್ಲಿ ಅ. 1ರ ಸಂಜೆ ವಿದ್ಯುತ್‌ ಕಂಬಕ್ಕೆ ಸಿಡಿಲು ಬಡಿದು ರಸ್ತೆಗೆ ಉರುಳಿ ಬಿದ್ದಿದೆ. ಜತೆಗೆ ರಸ್ತೆಯಲ್ಲಿ ಕಂದಕ ನಿರ್ಮಾಣವಾಗಿ ರಸ್ತೆಗೆ ಹಾನಿಯಾಗಿದೆ.

ಮಂಗಳವಾರ ಸಂಜೆ 4.30ರ ಸುಮಾರಿಗೆ ಸಿಡಿಲು ಬಡಿದಿದ್ದು, ಈ ರಸ್ತೆಯಲ್ಲಿ ಕೆಲವೇ ನಿಮಿಷಗಳ ಹಿಂದೆ ನೂರಾರು ಶಾಲಾ ಮಕ್ಕಳು ಶಾಲೆ ಬಿಟ್ಟು ಮನೆಗೆ ತೆರಳಿದ್ದರು. ಅವರು ತೆರಳಿದ ಕೆಲವೇ ಕ್ಷಣಗಳಲ್ಲಿ ಸಿಡಿಲು ಎರಗಿ ಬಂದಿತ್ತು. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.

ಮಧ್ಯಾಹ್ನದಿಂದಲೇ ಮಳೆ, ಗಾಳಿ, ಸಿಡಿಲಿನ ಆರ್ಭಟಕ್ಕೆ ಕಂಬದ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ಈ ಸಂದರ್ಭದಲ್ಲಿ ಈ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿತ್ತು. ಸಿಡಿಲಿನ ಸಂದರ್ಭ ಜನ, ವಾಹನ ಸಂಚಾರವೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮೆಸ್ಕಾಂಗೆ ಅಲ್ಪ ನಷ್ಟವಾಗಿದೆ.

ಸಿಡಿಲಿನ ಹೊಡೆತಕ್ಕೆ ಡಾಮರು ರಸ್ತೆಯಲ್ಲಿ ಡಾಮರು ಕಿತ್ತು ಬಂದು ಕಂದಕ ನಿರ್ಮಾಣವಾಗಿತ್ತು. ಇದರಿಂದ ರಸ್ತೆಗೆ ಹಾನಿಯಾಗಿದ್ದು, ವಾಹನ ಸಂಚಾರಕ್ಕೆ ಸ್ವಲ್ಪ ಅಡ್ಡಿಯಾಯಿತು.

ಟಾಪ್ ನ್ಯೂಸ್

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

1

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

8(1)

Udupi ನಗರದಲ್ಲಿವೆ ಅಪಾಯಕಾರಿ ಗುಂಡಿಗಳು

Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಅ.3-12: ನವರಾತ್ರಿ ಮಹೋತ್ಸವ

Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಅ.3-12: ನವರಾತ್ರಿ ಮಹೋತ್ಸವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.