ಅಂತಾರಾಜ್ಯ ಕಳ್ಳರಿಬ್ಬರ ಸೆರೆ, ನ್ಯಾಯಾಂಗ ಬಂಧನ

ಕೋಟೇಶ್ವರದ ಮನೆಗೆ ನುಗ್ಗಿ ಕಳ್ಳತನ ಪ್ರಕರಣ

Team Udayavani, Jan 7, 2023, 1:05 AM IST

ಅಂತಾರಾಜ್ಯ ಕಳ್ಳರಿಬ್ಬರ ಸೆರೆ, ನ್ಯಾಯಾಂಗ ಬಂಧನ

ಕುಂದಾಪುರ: ಕೋಟೇಶ್ವರದ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ವೃತ್ತಿಪರ ಕಳ್ಳರನ್ನು ಬಂಧಿಸಿದ್ದಾರೆ.

ಕಾಸರಗೋಡಿನ ಹಾಶೀಮ್‌ ಎ.ಎಚ್‌. (42) ನನ್ನು ಕಾಸರಗೋಡಿನಲ್ಲಿ ಹಾಗೂ ಅಬೂಬಕ್ಕರ್‌ ಸಿದ್ದಿಕ್‌ (48) ನನ್ನು ಮಡಿಕೇರಿಯಲ್ಲಿ ಕುಂದಾಪುರ ಎಸ್‌ಐಗಳಾದ ಸದಾಶಿವ ಗವರೋಜಿ ಹಾಗೂ ಪ್ರಸಾದ್‌ ಅವರ ನೇತೃತ್ವದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಆರೋಪಿಗಳನ್ನು ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇವರನ್ನು ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಹೆಚ್ಚಿನ ವಿಚಾರಣೆ ನಡೆಸಿದ್ದು, ಈ ವೇಳೆ ಕುಂದಾ
ಪುರ ಮಾತ್ರವಲ್ಲದೆ, ಉಡುಪಿ ನಗರ, ಮಲ್ಪೆ ಠಾಣೆ ವ್ಯಾಪ್ತಿಯಲ್ಲೂ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.

ಕಳ್ಳತನಗೈದ ಚಿನ್ನಾಭರಣ ಗಳನ್ನು ಮಂಜೇಶ್ವರದ ಜುವೆಲರಿ ಮಳಿಗೆಯೊಂದರಲ್ಲಿ ಮಾರಾಟ ಮಾಡಿದ್ದು, 15 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನ ಹಾಗೂ 1 ಲಕ್ಷ ರೂ. ಮೌಲ್ಯದ 1,481 ಗ್ರಾಂ. ಬೆಳ್ಳಿ ಸೇರಿ ಒಟ್ಟು 16 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಅಂತಾರಾಜ್ಯ ವೃತ್ತಿಪರ ಕಳ್ಳರಾಗಿದ್ದು, ಈಗಾಗಲೇ ಕೇರಳ ಸಹಿತ ದ.ಕ. ಜಿಲ್ಲೆಯ ವಿವಿಧೆಡೆ ಕಳ್ಳತನ ಹಾಗೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.

ಎಸ್ಪಿ ಅಕ್ಷಯ್‌ ಎಂ. ಎಚ್‌., ಎಎಸ್ಪಿಎಸ್‌. ಟಿ. ಸಿದ್ದಲಿಂಗಪ್ಪ ಅವರ ನಿರ್ದೇಶನದಂತೆ ಕುಂದಾಪುರ ಡಿವೈಎಸ್ಪಿ
ಬೆಳ್ಳಿಯಪ್ಪ ಕೆ.ಯು. ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ. ಆರ್‌. ನೇತೃತ್ವದಲ್ಲಿ, ಕುಂದಾಪುರ ಎಸ್‌ಐಗಳಾದ ಸದಾಶಿವ ಗವರೋಜಿ, ಪ್ರಸಾದ್‌ ಕುಮಾರ್‌ ಕೆ. , ಎಎಸ್‌ಐ ಸುಧಾಕರ, ಸಿಬಂದಿಯಾದ ಸಂತೋಷ ಕುಮಾರ್‌ ಕೆ.ಯು., ಸಂತೋಷ ಕುಮಾರ್‌, ರಾಮ ಪೂಜಾರಿ ಹಾಗೂ ಜಿಲ್ಲಾ ಪೊಲೀಸ್‌ ಕಚೇರಿಯ ತಾಂತ್ರಿಕ ವಿಭಾಗದ ದಿನೇಶ್‌ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಹ ಕರಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.