ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಅ.14ರಂದು ಚಂಡಿಕಾ ಯಾಗ
Team Udayavani, Oct 13, 2024, 8:20 PM IST
ಬ್ರಹ್ಮಾವರ: ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೋಮವಾರ (ಅಕ್ಟೊಬರ್ 14) ಸಾಮೂಹಿಕ ಚಂಡಿಕಾ ಯಾಗ ನಡೆಯಲಿದೆ.
ದೇವಸ್ಥಾನದ ವತಿಯಿಂದ ವೇದ ಮೂರ್ತಿ ಲಕ್ಷ್ಮೀನಾರಾಯಣ ಭಟ್ ರವರ ನೇತೃತ್ವದಲ್ಲಿ ದೇವಸ್ಥಾನದ ಯಾಗ ಮಂಟಪದಲ್ಲಿ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 9 ಗಂಟೆಯಿಂದ ಪೂಜಾ ಸಂಕಲ್ಪ, 12 ಗಂಟೆಗೆ ಯಾಗ ಪೂರ್ಣಾಹುತಿ ನಡೆಯಲಿದೆ.
ಮಧ್ಯಾಹ್ನ 1 ಕ್ಕೆ ಮಹಾ ಅನ್ನಸಂತರ್ಪಣೆ, 2 ಗಂಟೆಯಿಂದ ,”ಯಕ್ಷಗೀತಂ” ಉಡುಪಿ ಇವರಿಂದ ಸುಭದ್ರಾ ಕಲ್ಯಾಣ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ಭಕ್ತಾಭಿಮಾನಿಗಳೆಲ್ಲರಿಗೂ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎ.ರತ್ನಾಕರ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.