ಅಖಂಡ ಪ್ರೀತಿಗೆ ಜತೆಗೂಡುವ ದೇವರು: ಅಲೋಶಿಯಸ್‌ ಪಾವ್ಲ್ ಡಿ’ಸೋಜಾ

ಅತ್ತೂರು ಬಸಿಲಿಕಾ: 4ನೇ ದಿನದ ಧರ್ಮಬೋಧನೆ

Team Udayavani, Jan 26, 2023, 7:05 AM IST

ಅಖಂಡ ಪ್ರೀತಿಗೆ ಜತೆಗೂಡುವ ದೇವರು: ಅಲೋಶಿಯಸ್‌ ಪಾವ್ಲ್ ಡಿ’ಸೋಜಾ

ಕಾರ್ಕಳ : ನಮ್ಮನ್ನು ಪ್ರೀತಿಯಿಂದ ಸಲಹುವ ದೇವರು ಎಲ್ಲ ವೇಳೆಯಲ್ಲಿಯೂ ನಮ್ಮೊಡನೆ ಇರುತ್ತಾರೆ. ದೈನಂದಿನ ಚಟುವಟಿಕೆಗಳಲ್ಲಿ ನಮ್ಮೊಡನೆ ದೇವರ ಇರುವಿಕೆಯನ್ನು ಗುರುತಿಸಿ ಅವರನ್ನು ಅಖಂಡವಾಗಿ ಪ್ರೀತಿಸಿ, ಪರರಿಗೆ ಒಳಿತು ಮಾಡಿದಾಗ ನಾವು ಅವರ ಸಾಕ್ಷಿಗಳಾಗಲು ಸಾಧ್ಯ ಎಂದು ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ಹೇಳಿದರು.

ಅವರು ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾ ಪುಣ್ಯಕ್ಷೇತ್ರದ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಪ್ರಮುಖ ಬಲಿಪೂಜೆಯನ್ನು ಅರ್ಪಿಸಿ ಪ್ರಬೋಧನೆ ನೀಡಿದರು.
ಪರಮ ಪ್ರಸಾದದಲ್ಲಿರುವ ಪ್ರಭು ಕ್ರಿಸ್ತರು ನಾವು ದೇವರ ಸಾಕ್ಷಿಗಳಾಗಲು ಕೃಪೆ ನೀಡುತ್ತಾರೆ. ಅವರನ್ನು ಅನುಸರಿಸಿ ಈ ಪ್ರಪಂಚದಲ್ಲಿ ನೈಜ ವಿಶ್ವಾಸಿಗಳಾಗಿ ಬಾಳ್ಳೋಣ ಎಂದರು.

ಜ. 22ರಂದು ಆರಂಭಗೊಂಡ ವಾರ್ಷಿಕ ಮಹೋತ್ಸವದ ನಾಲ್ಕನೇ ದಿನದಂದು ದೇವರ ವಾಕ್ಯವನ್ನು ಧ್ಯಾನಿಸಿ ವಿಶೇಷ ಪೂಜೆ ಪ್ರಾರ್ಥನೆ ಗಳನ್ನು ನೆರವೇರಿಸಲಾಯಿತು. ದಿನದ ಇತರ ಬಲಿಪೂಜೆಗಳನ್ನು ವಂ| ಹೆರಾಲ್ಡ್‌ ಪಿರೇರಾ ಉಡುಪಿ, ವಂ| ಸಂತೋಷ್‌ ಮಿನೇಜಸ್‌ ಮಂಗಳೂರು, ವಂ| ಸ್ಟ್ಯಾನಿ ಡಿ’ಸೋಜಾ ಶಿವಮೊಗ್ಗ, ವಂ| ಸುನಿಲ್‌ ಡಿಸಿಲ್ವ ಸಾಸ್ತಾನ ನೆರ
ವೇರಿಸಿದರು.

ಬಸಿಲಿಕಾದ ನಿರ್ದೇಶಕರಾದ ವಂ| ಆಲ್ಬನ್‌ ಡಿ’ಸೋಜಾ ಕನ್ನಡ ಬಲಿ ಪೂಜೆಯನ್ನು ಅರ್ಪಿಸಿ, ರೋಗಿಗಳಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ದಿನದ ಅಂತಿಮ ಬಲಿಪೂಜೆಯನ್ನು ವಂ| ವಲೇರಿಯಮ್‌ ಮೆಂಡೋನ್ಸಾ ಕಲ್ಯಾಣ್‌ಪುರ ಅವರು ನೆರವೇರಿಸುವುದರೊಂದಿಗೆ ಮಹೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮಗಳಿಗೆ ತೆರೆ ಬಿದ್ದಿತು.
ಮಂಗಳೂರು ವಿಭಾಗದ ಲೋಕಾಯುಕ್ತ ಎಸ್‌ಪಿ ಸೈಮನ್‌, ಕಾರ್ಕಳ ಡಿವೈಎಸ್‌ಪಿ ವಿಜಯಪ್ರಸಾದ್‌ ಮೊದಲಾದ ಗಣ್ಯರು ಭೇಟಿಯಿತ್ತರು.

ಅಂತಿಮ ದಿನ ಗುರುವಾರ
ಮಹೋತ್ಸವದ ಐದನೇ ಮತ್ತು ಅಂತಿಮ ದಿನ ಗುರುವಾರ ಬೆಳಗ್ಗೆ 8, 10, 12 ಹಾಗೂ ಮಧ್ಯಾಹ್ನ 2, 4, 6 ಮತ್ತು 8 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಬೆಳಗ್ಗೆ 10 ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಬೆಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್‌ ಮೊರಾಸ್‌ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ. ಮಹೋತ್ಸವದ ಅಂತಿಮ ಪೂಜೆ ಸಂಜೆ 8 ಗಂಟೆಗೆ ನೆರವೇರಲಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.