ಹೊಂಡಗುಂಡಿಗಳಿಂದ ತುಂಬಿದ ಬೈಲೂರು-ಪಳ್ಳಿ ರಸ್ತೆ


Team Udayavani, Jul 15, 2018, 6:15 AM IST

1207kar1.gif

ಕಾರ್ಕಳ: ತಾಲೂಕಿನ ಪಳ್ಳಿ- ಬೈಲೂರು ಸಂಪರ್ಕ ರಸ್ತೆಯಲ್ಲಿ ಹೊಂಡ ಗುಂಡಿಗಳೇ ತುಂಬಿ ವಾಹನ ಸಂಚಾರ ದುಸ್ತರವಾಗಿದೆ. ಪಳ್ಳಿ- ರಂಗನಪಲ್ಕೆ- ಬೈಲೂರು ಸಂಪರ್ಕಕಕ್ಕೆ ಇದೇ ಪ್ರಮುಖ ರಸ್ತೆ. 10 ಕಿ.ಮೀ. ಉದ್ದದ ಈ ರಸ್ತೆಗೆ ಮಧ್ಯದ ಮಾರುತಿ ನಗರ, ರಂಗನಪಲ್ಕೆಯಲ್ಲಿ ಕಾಂಕ್ರೀಟ್‌ ಹಾಕಲಾಗಿದೆ.  

ಆದರೆ ರಸ್ತೆಯ ಇಕ್ಕೆಲಗಳಲ್ಲಿ ಸರಿಯಾದ ಫಿನಿಷಿಂಗ್‌ ಕಾರ್ಯ ಆಗಿಲ್ಲ.ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು, ಸಾವಿರಾರು ಮಂದಿ ಓಡಾ ಡುತ್ತಾರೆ. ಆಳ್ವಾಸ್‌, ನಿಟ್ಟೆ, ಶಿರ್ವ ಸೇರಿದಂತೆ ಪ್ರತಿಷ್ಠಿತ ಕಾಲೇಜುಗಳ ಶಾಲಾ ವಾಹನಗಳು ಸೇರಿದಂತೆ  ಬೈಲೂರು, ಕಣಜಾರು, ಪಳ್ಳಿ ಭಾಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ತೆರಳುವ ವಿದ್ಯಾರ್ಥಿಗಳು ಇದೇ ರಸ್ತೆ ಅವಲಂಬಿಸಿದ್ದಾರೆ.

ಅಲ್ಲಲ್ಲಿ ಕೆಸರುಮಯ
ಇತ್ತೀಚೆಗೆ ಸಾರ್ವಜನಿಕರು ರಸ್ತೆಯ ಗುಂಡಿಗಳನ್ನು ಮಣ್ಣುಹಾಕಿ ಮುಚ್ಚುವ ಕಾರ್ಯ ನಡೆಸಿದ್ದರು. ಆದರೆ ಎಡಬಿಡದೆ ಸುರಿಯುತ್ತಿರುವ ಮಳೆಗೆ ರಸ್ತೆ ಪೂರ್ತಿ ಈಗ ಕೆಸರುಮಯವಾಗಿದೆ.

ಮಳೆನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ.ಇದರಿಂದಾಗಿ ರಸ್ತೆ ಮತ್ತಷ್ಟು ಹದಗೆಟ್ಟಿದ್ದು, ಸಂಚಾರ ಕಷಾÌಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪಂಚಾಯತ್‌ಗೆ ಮನವಿ
ಕಳೆದ ಐದಾರು ವರ್ಷಗಳಿಂದ ರಸ್ತೆ ದುರಸ್ತಿಕಾರ್ಯವಾಗಿಲ್ಲ. ರಸ್ತೆ ಸರಿಪಡಿ ಸುವಂತೆ  ಪಂಚಾಯತ್‌ಗೆ ಮನವಿ ಮಾಡಲಾಗಿದೆ. ಆದರೆ ಅದು ಜಿಲ್ಲಾ ಪಂಚಾಯತ್‌ ರಸ್ತೆಯಾಗಿರುವುದರಿಂದ ಗ್ರಾಮ ಪಂಚಾಯತ್‌ ಕೂಡ ಸುಮ್ಮನಿದೆ  ಎನ್ನುತ್ತಾರೆ ಸ್ಥಳೀಯರು.

ಶೀಘ್ರ ಕೆಲಸ ಪ್ರಾರಂಭ
ಜನರಿಗೆ ಸಮಸ್ಯೆ ಯಾಗುತ್ತಿರುವುದು ಗಮನಕ್ಕೆ ಬಂದಿದೆ.. ಕೂಡಲೇ ಸ್ಪಂದಿಸುವ ನಿಟ್ಟಿನಲ್ಲಿ  11 ಕೋ.ರೂ. ಅನುದಾನ ಇಡಲಾಗಿದೆ. 5 ಕೋ.ರೂ. ಕಾಮಗಾರಿಗೆ ಟೆಂಡರ್‌ ಆಗಿದೆ. ಕೆಲಸವೂ ಪ್ರಾರಂಭವಾಗಿತ್ತು, ಆದರೆ ಮಳೆ ಜೋರಾಗಿರುವ ಕಾರಣ ಕೆಲಸ ಮಾಡಲು ಸಾಧ್ಯವಾಗಿಲ್ಲ. ಶೀಘ್ರವೇ ಕೆಲಸ ಮತ್ತೆ ಪ್ರಾರಂಭಗೊಳಿಸಲಾಗುವುದು.
 - ಸುಮಿತ್‌ ಶೆಟ್ಟಿ  ಕೌಡೂರು, ಜಿ.ಪಂ. ಸದಸ್ಯರು

ಸಂಚಾರ ಕಷ್ಟ
ರಸ್ತೆಯ ಸ್ಥಿತಿ ದುಸ್ತರವಾಗಿದ್ದು ಓಡಾಟ ಕಷ್ಟವಾಗಿದೆ. ಸಾರ್ವಜನಿಕರೇ ಅನೇಕ ಬಾರಿ ಶ್ರಮದಾನ ಮಾಡಿ ಅಲ್ಲಲ್ಲಿ  ಗುಂಡಿಮುಚ್ಚುವ ಕಾರ್ಯ ಮಾಡಿದ್ದಾರೆ. ಪೂರ್ಣ ಪ್ರಮಾಣದಲ್ಲಿ  ರಸ್ತೆ ದುರಸ್ತಿಕಾರ್ಯ ಶೀಘ್ರ ನಡೆಯಬೇಕು.
– ಪ್ರಸಿಲ್ಲಾ ಮೇಬಲ್‌ ನಜ್ರತ್‌, ರಂಗನಪಲ್ಕೆ

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.