Bangla ಅಕ್ರಮ ವಲಸಿಗರ ಜಾಲ: ಎನ್‌ಐಎ ತನಿಖೆಗೆ  ಶಾಸಕ ಯಶ್‌ಪಾಲ್‌ ಸುವರ್ಣ   ಮನವಿ


Team Udayavani, Oct 15, 2024, 6:29 AM IST

Yashpal

ಉಡುಪಿ: ಬಾಂಗ್ಲಾ ಅಕ್ರಮ ವಲಸಿಗರ ಜಾಲದ ಕುರಿತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲೆàಯರನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐಎ ಮೂಲಕ  ತನಿಖೆ ನಡೆಸಬೇಕು. ಕರಾವಳಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಬಗ್ಗೆ ಪೊಲೀಸ್‌ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುತ್ತಿದ್ದು, ಸ್ಥಳೀಯರು ಇದರಿಂದ ತಲ್ಲಣಗೊಂಡಿದ್ದಾರೆ.

ಬಂಧಿತರು ಈಗಾಗಲೇ ನಕಲಿ ಆಧಾರ್‌ ಕಾರ್ಡ್‌, ಪಾಸ್‌ಪೋರ್ಟ್‌ ಹೊಂದಿರುವುದು  ಆತಂಕಕಾರಿ ಬೆಳವಣಿಗೆಯಾಗಿದೆ. ಅಕ್ರಮ ವಲಸಿಗರಿಗೆ ಸಹಕಾರ ನೀಡುವ ಜಾಲವೂ ಕರಾವಳಿಯಲ್ಲಿ ಕಾರ್ಯಾಚರಿಸುತ್ತಿರುವ ಗುಮಾನಿ ಇದ್ದು, ಉನ್ನತ ಮಟ್ಟದ ತನಿಖೆ ಮಾಡಿ ದೇಶ ವಿರೋಧಿ ಮಾನಸಿಕತೆಯ ಜಾಲವನ್ನು ಪತ್ತೆಹಚ್ಚುವ ಅನಿವಾರ್ಯತೆ ಇದೆ. ರಾಷ್ಟೀಯ ಭದ್ರತೆಗೆ ಧಕ್ಕೆತರುವ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಕಾರ ನೀಡುವ ಶಕ್ತಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

 

ಟಾಪ್ ನ್ಯೂಸ್

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Jai-Shanakar

SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್‌

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

BJP FLAG

BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ,  ಅಶೋಕ್‌ ಭಾಗಿ

1-udayavani

Udayavani; ಮನೆ ಮನೆಯಲ್ಲಿ ಯಶೋದಾ ಕೃಷ್ಣ 2024 ಬಹುಮಾನ ವಿತರಣೆ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.