ಬಾರಾಳಿ ಶಾಲೆ ದೈಹಿಕ ಶಿ.ಶಿಕ್ಷಕ ರಾಜಾರಾಮ್‌ ಡಬ್ಬಲ್‌ ಡ್ಯೂಟಿ


Team Udayavani, Jul 6, 2018, 6:00 AM IST

0507kota7e.jpg

ವಿಶೇಷ ವರದಿ -ಕೋಟ: ಆಂಗ್ಲ ಮಾಧ್ಯಮ ಶಾಲೆಗಳ ಹಳದಿ ಬಸ್ಸುಗಳ ಮಾಯೆಯಿಂದ ಇಂದು ಸರಕಾರಿ ಕನ್ನಡ ಶಾಲೆಗಳು ಸಂಕಷ್ಟಕ್ಕೆ ಸಿಲುಕುತ್ತಿದೆ. ಹೀಗಾಗಿ ಮಕ್ಕಳ ಸಂಖ್ಯಾಬಲ ಉಳಿಸಿಕೊಳ್ಳಲು ಸರಕಾರಿ ಶಾಲೆಗಳಲ್ಲೂ ವಾಹನದ ವ್ಯವಸ್ಥೆ ಮಾಡಲಾಗುತ್ತಿದೆ. ಇದೇ ರೀತಿ ಮಂದಾರ್ತಿ ಸಮೀಪ  ಬಾರಾಳಿ ಸ.ಹಿ.ಪ್ರಾ. ಶಾಲೆಯಲ್ಲೂ ಕಳೆದ ವರ್ಷದಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು,  ಇಲ್ಲಿನ ದೈ.ಶಿ.ಶಿಕ್ಷಕ ರಾಜಾರಾಮ್‌ ಚಾಲಕನಾಗಿ ಉಚಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಶಾಲೆಯಲ್ಲಿ ಇವರದ್ದು ಡಬ್ಬಲ್‌ ಡ್ಯೂಟಿ.

ಶಿಕ್ಷಣಾಭಿಮಾನಿಗಳಿಂದ 
ಮಿನಿ ಬಸ್ಸು ಕೊಡುಗೆ

ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವು ದನ್ನು  ಮನಗೊಂಡ ಹಳೆ ವಿದ್ಯಾರ್ಥಿ ವಿಜಯ್‌ ಹೆಗ್ಡೆ ಅವರು  ಕಳೆದ ವರ್ಷ ಶ್ರೀರಾಮ್‌ ಸೇವಾ ಸಮಿತಿ ಮೂಲಕ ಶಾಲೆಗೆ ಮಿನಿ ಬಸ್ಸು ಕೊಡುಗೆಯಾಗಿ ನೀಡಿದ್ದಾರೆ.  ಇದರ  ನಿರ್ವಹಣೆ ಹಳೆ ವಿದ್ಯಾರ್ಥಿಗಳ ಮೂಲಕ ನಡೆಯುತ್ತಿದೆ. ನಿರ್ವಹಣಾ ವೆಚ್ಚ ಅಧಿಕವಾಗುವುದರಿಂದ ಚಾಲಕನ ಸಂಬಳ ಉಳಿಸಲು ದೈ.ಶಿ.ಶಿಕ್ಷಕರೇ ಚಾಲಕನಾಗಿದ್ದಾರೆ.

ಬೆಳಗ್ಗೆ  6ಗಂಟೆಯಿಂದ ಸಂಜೆ 5.30ರ ವರೆಗೆ ಡ್ನೂಟಿ
ದೈ.ಶಿ.ಶಿಕ್ಷಕ ರಾಜಾರಾಮ್‌ ಅವರು ಮೂಲತಃ ಹೆಬ್ರಿ ನಿವಾಸಿಯಾಗಿದ್ದು ಇದೀಗ 15ವರ್ಷದಿಂದ ಈ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಹಾಗೂ ಬಾರಳಿಯಲ್ಲೇ ವಾಸವಾಗಿದ್ದಾರೆ. ಬೆಳಗ್ಗೆ  6ಗಂಟೆಗೆ ಶಾಲೆಯ ಕರ್ತವ್ಯಕ್ಕೆ ಹಾಜರಾಗುವ ಇವರು ಮೊದಲಿಗೆ ಹತ್ತಿರದ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡುತ್ತಾರೆ. ಅನಂತರ 8ಗಂಟೆಗೆ ಚಾಲಕನ ಸೀಟಿನಲ್ಲಿ ಕುಳಿತು ಐದಾರು ಕಿ.ಮೀ. ದೂರದ ವಿದ್ಯಾರ್ಥಿಗಳನ್ನು ಶಾಲೆಗೆ ತಂದು ಬಿಡುತ್ತಾರೆ. ಸಂಜೆ ಮಕ್ಕಳನ್ನು ಮನೆ ಸೇರಿಸಿ 6ಗಂಟೆಗೆ ಮನೆ ತಲಪುತ್ತಾರೆ. ನಾಲ್ಕೈದು ದಿನ ರಜೆಯಲ್ಲಿದ್ದರೆ ಮಾತ್ರ ಬೇರೆ ಚಾಲಕನನ್ನು ನೇಮಿಸಲಾಗುತ್ತದೆ ಹಾಗೂ ಬಸ್ಸಿನ ನಿರ್ವಹಣೆಗೂ 65ಸಾವಿರಕ್ಕೂ ಅಧಿಕ ಇವರ ಕೈಯಿಂದಲೇ ವ್ಯಯಿಸಿದ್ದಾರೆ.

ಬಹುಮುಖ ಪ್ರತಿಭೆ
ದೈಹಿಕ ಶಿಕ್ಷಣ ತರಬೇತುದಾರ, ಗಣಿತ, ವಿಜ್ಞಾನ ಪಾಠ ಬೋಧಿಸುವ ಶಿಕ್ಷಕ, ಚಾಲಕ, ಕರಕುಶಲ ವಸ್ತುಗಳ ತರಬೇತುದಾರ, ಸಮಾಜಸೇವಕ ಹೀಗೆ ಬಹುಮುಖ ಪ್ರತಿಭೆ ಮೂಲಕ ಇವರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯಾಬಲ
1ರಿಂದ 7ನೇ ತರಗತಿ ವರೆಗಿನ ಈ ಶಾಲೆಯಲ್ಲಿ  ಬಸ್ಸು ಆರಂಭಿಸುವ ಮೊದಲು ವಿದ್ಯಾರ್ಥಿಗಳ ಸಂಖ್ಯೆ 50ರ 
ಆಸುಪಾಸಿನಲ್ಲಿತ್ತು. ಆದರೆ ಇದೀಗ 90ಕ್ಕೇರಿದೆ. ಶಾಲೆಯ ಕುರಿತು ವಿದ್ಯಾರ್ಥಿ ಗಳು ಹೆತ್ತವರು ಆಕರ್ಷಿತರಾಗುತ್ತಿದ್ದಾರೆ.

ಖುಷಿಯಿಂದಲೇ ಕಾರ್ಯ ನಿರ್ವಹಣೆ 
ಶಿಕ್ಷಣಾಭಿಮಾನಿಗಳು ಶಾಲೆಯ ಒಳಿತಿಗಾಗಿ ಮಿನಿ ಬಸ್ಸು ಕೊಡುಗೆಯಾಗಿ ನೀಡಿದ್ದಾರೆ.  ನಿರ್ವಹಣೆ ಕಷ್ಟವಾದ್ದರಿಂದ ಚಾಲಕನ ಸಂಬಳವನ್ನು ಉಳಿಸಿ  ನಿರ್ವಹಣೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ನಾನೇ ಆ ಕರ್ತವ್ಯಕ್ಕೆ ಮುಂದಾದೆ. ಇದೀಗ ಒಂದು ವರ್ಷ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಿದೆ. ನನಗೆ ಇದೊಂದು ಹೆಚ್ಚುವರಿ ಕೆಲಸ ಅನಿಸುತ್ತಿಲ್ಲ. ಖುಷಿಯಿಂದಲೇ  ಮಾಡುತ್ತಿದ್ದೇನೆ.
– ರಾಜಾರಾಮ್‌,
ದೈ.ಶಿ.ಶಿಕ್ಷಕರು ಬಾರಾಳಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.