ನಾವು ಓಲೈಕೆ ರಾಜಕಾರಣ ಮಾಡಲ್ಲ: ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ


Team Udayavani, Apr 12, 2022, 1:02 PM IST

ನಾವು ಓಲೈಕೆ ರಾಜಕಾರಣ ಮಾಡಲ್ಲ: ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಮಣಿಪಾಲ: ನಮ್ಮ ಮೌನವನ್ನು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ರೀತಿಯ ಓಲೈಕೆ ರಾಜಕಾರಣವನ್ನು ನಾವು ಮಾಡುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮಣಿಪಾಲದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಮಾತಿಗೆ ನಾವು ಮೌನವಾಗಿರುವುದರಿಂದ ಅವರಿಗೆ ಸಮಸ್ಯೆಯಾಗಿರಬೇಕು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವೇನು ಮಾಡಲು ಸಾಧ್ಯವಿಲ್ಲ. ಯಾರೇ ಆಗಿರಲಿ ಅವರು ಆಡಿದ ಮಾತಿಗೆ ಬೆಲೆ ಬರಬೇಕಾದರೆ ಬಳಸುವ ಭಾಷೆ ಬಹಳ ಮುಖ್ಯವಾಗುತ್ತದೆ. ಸರಕಾರ ನಡೆಸುತ್ತಿರುವ ನಮಗೆ ಯಾವಾಗ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿದಿದೆ ಎಂದು ಹೇಳಿದರು.

ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!

ಶಿವಮೊಗ್ಗದಲ್ಲಿ ಘಟನೆ ನಡೆದಾಗ ಕಠಿನ ಕ್ರಮ ತೆಗೆದುಕೊಂಡು ನಿರ್ದಿಷ್ಟ ತನಿಖೆಗೂ ಒಪ್ಪಿಸಿದ್ದೇವೆ. ಧಾರವಾಡ ಘಟನೆಯ ಸಂಬಂಧ ಕ್ರಮ ಆಗಿದೆ. ಕಾನೂನು ಪ್ರಕಾರವಾಗಿ ಯಾರು ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಲಿದೆ. ಕಾಂಗ್ರೆಸ್‌ ರೀತಿಯಲ್ಲಿ ಓಲೈಕೆಯ ರಾಜಕಾರಣ ಮಾಡುತ್ತಿಲ್ಲ ಎಂದರು.

ಮುನ್ನೆಚ್ಚರಿಕೆ ಕ್ರಮ: ಕೋವಿಡ್ ಒಂದು, ಎರಡು ಹಾಗೂ ಮೂರನೇ ಅಲೆಯ ಅನುಭವದಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳವುದು ಅಗತ್ಯವಾಗಿದೆ. ಹೀಗಾಗಿ ಆರೋಗ್ಯ ಸಚಿವರು ಹಲವು ಸೂಚನೆಯನ್ನು ನೀಡಿದ್ದಾರೆ. ಅದೆಲ್ಲವೂ ಪಾಲನೆಯಾದರೆ, ಮುಂದೆ ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಸಾಧ್ಯವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.