ಬೆಳ್ಮಣ್‌: ಪೊದೆಯಿಂದ ಆವೃತಗೊಂಡಿದೆ ಕೃಷಿ ಇಲಾಖೆ ಕಟ್ಟಡ


Team Udayavani, May 20, 2019, 6:28 AM IST

1905BELMNE2

ಬೆಳ್ಮಣ್‌: ಇಲ್ಲಿನ ಕೃಷಿಕರ ಅನುಕೂಲಕ್ಕೆಂದು ನಿರ್ಮಾಣವಾಗಿದ್ದ ಕೃಷಿ ಇಲಾಖೆಯ ಕಟ್ಟಡವೊಂದು ಪಾಳು ಬಿದ್ದಿದ್ದು ಗಿಡಗಂಟಿಗಳಿಂದ ಮುಚ್ಚಿ ಹೋಗಿದೆ.

ಬೆಳ್ಮಣ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪೆರಲ್‌ ಪಾದೆ ಎಂಬಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಮಾಹಿತಿ ಕೇಂದ್ರವಾಗಿ ಕಾರ್ಯಾಚರಿಸುತ್ತಿತ್ತು. ಆದರೆ ಇದರ ಬಗ್ಗೆ ಇಲಾಖೆ, ಪಂಚಾಯತ್‌ ಹೊಂದಾಣಿಕೆ ಕೊರತೆಯಿಂದ ಕೇಂದ್ರ ನಿರ್ಲಕ್ಷಕ್ಕೆ ಒಳಗಾಯಿತು. ಪರಿಣಾಮ ಸುಮಾರು 10 ವರ್ಷದಿಂದ ಪಾಳುಬಿದ್ದಿದೆ.

ಈ ಪಾಳು ಬಿದ್ದ ಕಟ್ಟಡದಲ್ಲಿ ವಿದ್ಯುತ್‌ ಸಂಪರ್ಕವಿದ್ದರೂ ವಿದ್ಯುತ್‌ ಉಪಕರಣಗಳು ಕೆಟ್ಟು ಹೋಗಿವೆ. ಕಿಟಕಿ, ಬಾಗಿಲುಗಳು ಗೆದ್ದಲು ಹಿಡಿದು ಅವಶೇಷದಂತಿದೆ.

ರೈತ ಮಾಹಿತಿ ಕೇಂದ್ರ ಮಾಡಲು ಮನವಿ
ಬೆಳ್ಮಣ್‌, ನಂದಳಿಕೆ, ಸೂಡ ಸಹಿತ ಸುತ್ತಮುತ್ತ‌ಲಿನ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಕೃಷಿಕರಿದ್ದು, ಕೃಷಿ ಮಾಹಿತಿ ಕೇಂದ್ರವನ್ನಾಗಿ ಮಾಡಬಹುದಿತ್ತು ಎಂಬುದು ಇಲ್ಲಿನವರ ಅನಿಸಿಕೆ. ಆದರೆ ಇದರ ನಿರ್ವಹಣೆಗೆ ಆಡಳಿತ ಮುಂದಾಗದೆ ಇರುವುದು ಕೃಷಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸರಕಾರ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕೋಟಿಗಟ್ಟಲೆ ಹಣ ಸುರಿಸುವ ಬದಲು ಇಂತಹ ಕಟ್ಟಡಗಳನ್ನು ಕಾಪಾಡಲು ಮನಸ್ಸು ಮಾಡಬೇಕಾಗಿದೆ ಎನ್ನುವುದೂ ನಾಗರಿಕರ ಆಶಯ.

ಸೂಕ್ತ ಕ್ರಮ
ಕೃಷಿ ಇಲಾಖೆಗೆ ಸಂಬಂದಿಸಿದ ಕಟ್ಟಡ ಇದಾಗಿದ್ದು ನಿರ್ವಹಣೆಯ ಅಗತ್ಯವಿದೆ. ಈಗಾಗಲೇ ನಳ್ಳಿ ನೀರಿನ ಸಂಪರ್ಕವನ್ನು ಕಲ್ಪಿಸಿದ್ದೇವೆ ಮುಂದಿನ ದಿನಗಳಲ್ಲಿ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
-ಪ್ರಕಾಶ್‌, ಬೆಳ್ಮಣ್‌ ಗ್ರಾ.ಪಂ ಪಿಡಿಒ

ಇಲಾಖೆಯ ಉದಾಸೀನತೆ
ಈ ಕಟ್ಟಡವೂ ಸುಂದರವಾಗಿದ್ದರೂ ಇಲಾಖೆ ಇಲ್ಲಿ ನಿರ್ವಹಣೆಯನ್ನು ಮಾಡುವಲ್ಲಿ ಉದಾಸೀನತೆ ತೋರಿಸುತ್ತಿದೆ. ಸರಿಯಾಗಿ ನಿರ್ವಹಣೆ ಮಾಡಿ ಕೃಷಿಕರ ಉಪಯೋಗಕ್ಕೆ ಬರುವಂತಾಗಲಿ.
-ಸಂದೀಪ್‌ಕುಮಾರ್‌, ಗ್ರಾಮಸ್ಥ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.