Brahmavara: ಅ.14 ಮತ್ತು 15ರಂದು ಚೇರ್ಕಾಡಿಯಲ್ಲಿ ಕೃಷಿ, ಆಹಾರ, ಸಸ್ಯ ಮೇಳ
ಕೃಷಿ ಹಾಗೂ ಆಹಾರಕ್ಕೆ ಸಂಬಂಧಿಸಿ ವಿವಿಧ ಮಳಿಗೆಗಳು...
Team Udayavani, Oct 13, 2023, 9:01 PM IST
ಬ್ರಹ್ಮಾವರ: ಚೇರ್ಕಾಡಿ ಮುಂಡ್ಕಿನಜೆಡ್ಡು ಶ್ರೀ ಜ್ಞಾನಶಕ್ತಿ ಕ್ರೀಡಾ ಮತ್ತು ಕಲಾ ಸಂಘ, ರೋಟರಿ ರೋಯಲ್ ಬ್ರಹ್ಮಾವರ, ಬ್ರಹ್ಮಾವರ-ಬಾರಕೂರು ಲಯನ್ಸ್ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕಾ ಇಲಾಖೆಯ ಆಶ್ರಯದಲ್ಲಿ ಕೃಷಿ, ಆಹಾರ, ಸಸ್ಯ ಮೇಳ ಹಾಗೂ ಉದ್ಯೋಗ ಮಾಹಿತಿ ಶಿಬಿರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅ.14 ಮತ್ತು 15ರಂದು ಬೆಳಗ್ಗೆ 9ರಿಂದ ರಾತ್ರಿ 8ರ ವರೆಗೆ ಮುಂಡ್ಕಿನಜೆಡ್ಡು ಆರ್.ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ವಸ್ತು ಪ್ರದರ್ಶನವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಮೇಳದ ಸಂಚಾಲಕ ಉದಯ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಅತಿಥಿ ಗಣ್ಯರು ಪಾಲ್ಗೊಳ್ಳುವರು.
ತಾಂತ್ರಿಕ ಸಮಾವೇಶ
ಅ.14ರಂದು ಬೆಳಗ್ಗೆ ಮಳೆ ನೀರಿನ ಕೊಯ್ಲು ಮತ್ತು ನೀರು ಸಂರಕ್ಷಣೆ, ಮಧ್ಯಾಹ್ನ ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣ, ಅ.15ರಂದು ಬೆಳಗ್ಗೆ ಸಮಗ್ರ ಕೃಷಿ ಪದ್ದತಿಗಳು, ಮಧ್ಯಾಹ್ನ ಕೃಷಿ ಉದ್ಯೋಗಾವಕಾಶಗಳ ಕುರಿತು ತಾಂತ್ರಿಕ ಸಮಾವೇಶ ನಡೆಯಲಿದೆ. ಪ್ರಗತಿಪರ ರೈತರು, ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿರುವರು. ಕೃಷಿ ಹಾಗೂ ಆಹಾರಕ್ಕೆ ಸಂಬಂಧಿಸಿ ವಿವಿಧ ಮಳಿಗೆಗಳು ಇರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Udupi: ಯತಿತ್ರಯರ ಜತೆ ನ್ಯಾ. ಸಂತೋಷ್ ಹೆಗ್ಡೆ ಗಂಭೀರ ಚರ್ಚೆ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.