ಪಕ್ಷಿಗಳ ಬಾಯಾರಿಕೆ ನೀಗುವ ಬೈಂದೂರು ಯುವಕರು


Team Udayavani, Apr 18, 2018, 6:15 AM IST

1104bdre3b.jpg

ಬೈಂದೂರು: ಪರಿಸರ ಮತ್ತು ಪ್ರಾಣಿ ಪಕ್ಷಿಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದರೆ ಇದು ಕಾರ್ಯರೂಪಕ್ಕೆ ಇಳಿಯುವುದು ಅಷ್ಟಕ್ಕಷ್ಟೆ. ಆದರೆ ಬೈಂದೂರಿನ ಯುವಕರ ತಂಡವೊಂದು ಒತ್ತಿನೆಣೆ ಪರಿಸರದಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಹಮ್ಮಿ ಕೊಂಡಿದ್ದು ಮಾದರಿ ಯಾಗಿದ್ದಾರೆ.  

ಏನಿದು ಯೋಜನೆ? 
ಪಕ್ಷಿ ನೀರು ಯೋಜನೆ ಯಡಿ ಬೈಂದೂರಿನ ಕ್ಷಿತಿಜ ನೇಸರಧಾಮ ಪರಿಸರದಲ್ಲಿನ ಪಕ್ಷಿ ಸಂಕುಲಕ್ಕೆ ನೀರುಣಿಸಲಾಗುತ್ತದೆ. ಇಲ್ಲಿ ನೀರಿನ ಸಮಸ್ಯೆಯಿಂದ ಬಹುತೇಕ ಪಕ್ಷಿಗಳು ವಲಸೆ ಹೋಗುತ್ತವೆ. ಕೆಲವು ನೀರಿಲ್ಲದೇ ಸಾವನ್ನಪ್ಪುತ್ತವೆ. ಇದನ್ನು ತಪ್ಪಿಸಲು ಜೇಸಿಐ ಶಿರೂರು ಸಾವಿರ ಮರಗಳಿಗೆ ಕಾಳು-ನೀರು ಯೋಜನೆ ಮೂಲಕ ಕಾಡಿನ ಮರಗಳಲ್ಲಿ ಆಹಾರ-ನೀರು ಇಡುವ ಯತ್ನ ನಡೆಸಿತ್ತು. ಇದರ ಮುಂದುವರಿದ ಭಾಗ ಎನ್ನುವಂತೆ ಕಲಾ ಶಿಕ್ಷಕರಾದ ಗಿರೀಶ್‌ ಗಾಣಿಗ ನೇತೃತ್ವದಲ್ಲಿ ಅಜಯ್‌ ಬೈಂದೂರು, ವೀರೇಂದ್ರ ನಾವುಂದ, ಮಂಜುನಾಥ ನೇತೃತ್ವದ ಯುವಕರ ತಂಡ ನೀರಿನ ವ್ಯವಸ್ಥೆ ಮಾಡುತ್ತಿದೆ. 

30 ಕಡೆ ನೀರು
ಸುಮಾರು 30 ಕಡೆಗಳಲ್ಲಿ ಹಕ್ಕಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗಿದೆ. ಖಾಲಿ ಬಾಟಲಿಯಲ್ಲಿ ನೀರು ತುಂಬಿಸಿ ಅಗಲವಾದ ಪ್ಲಾಸ್ಟಿಕ್‌ ಪಾತ್ರೆಯನ್ನು ಮರಕ್ಕೆ ಕಟ್ಟಿ ಬಾಟಲಿಯನ್ನು ತಲೆಕೆಳಗಾಗಿ ಇಡಲಾಗುತ್ತದೆ. ಇದರಿಂದ ಪಾತ್ರೆಯಲ್ಲಿ ನೀರು ಖಾಲಿಯಾದಂತೆ ಬಾಟಲಿಯ ನೀರು ತುಂಬಿಕೊಳ್ಳುತ್ತದೆ. ವಾರಕ್ಕೊಮ್ಮೆ ಪುನಃ ನೀರು ತುಂಬಿಸಲಾಗುತ್ತದೆ.ಪ್ರತಿ ಮರಕ್ಕೆ ತಲಾ ಮೂವತ್ತು ರೂಪಾಯಿ ಖರ್ಚು ತಗಲುತ್ತದೆ. ಯುವಕರ ಈ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತವಾಗಿದೆ. 

ಪಕ್ಷಿಗಳಿಗೆ ನೀರೊದಗಿಸಿ
ಬೇಸಗೆಯಲ್ಲಿ ಎಲ್ಲೆಡೆಯೂ ನೀರಿನ ಸಮಸ್ಯೆ ಇರುತ್ತದೆ. ಅದರಲ್ಲೂ ಪಕ್ಷಿಗಳ ಪರಿಸ್ಥಿತಿ ಕಷ್ಟ. ಪಕ್ಷಿಗಳು ಇರುವ ಸ್ಥಳಗಳಲ್ಲಿ ನೀರನ್ನು ಒದಗಿಸುವ ಪ್ರಯತ್ನ ಇದು. ಎಲ್ಲರೂ ಇದನ್ನು ಮನೆಯಲ್ಲೂ ಮಾಡಬಹುದು.   
– ಗಿರೀಶ್‌ ಗಾಣಿಗ, ಕಲಾ ಶಿಕ್ಷಕರು

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.