![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2020, 12:38 PM IST
ಬೈಂದೂರು: ನಿಯಂತ್ರಣ ತಪ್ಪಿದ ಮರಳು ತುಂಬಿದ ಲಾರಿಯೊಂದು ಅಂಗಡಿಗೆ ನುಗ್ಗಿದ ಘಟನೆ ಬೈಂದೂರು ಹೊಸ ಬಸ್ ಸ್ಟ್ಯಾಂಡ್ ಬಳಿ ರವಿವಾರ ನಡೆದಿದೆ.
ಮಂಗಳೂರಿನಿಂದ ಭಟ್ಕಳ ಕಡೆಗೆ ಮರಳು ತುಂಬಿಕೊಂಡು ಸಾಗುತ್ತಿದ್ದ ಲಾರಿ ಎದುರಿಗೆ ಮತ್ತೊಂದು ಲಾರಿ ಬಂದ ಸಂದರ್ಭದಲ್ಲಿ ತಪ್ಪಿಸಿಕೊಳ್ಳುವ ಭರದಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ಬಿಟ್ಟ ಲಾರಿ ಅಲ್ಲಿನ ಅಂಗಡಿಯೊಳಗೆ ನುಗ್ಗಿದೆ.
ಅದೃಷ್ಟಶವಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಅಂಗಡಿ ಮುಂಭಾಗ ಸಂಪೂರ್ಣ ಹಾನಿಯಾಗಿದೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.