ಕೃಷಿಯೇತರ ಉದ್ದೇಶಕ್ಕಾಗಿ ಕೃಷಿ ಭೂಮಿ ಪರಿವರ್ತನೆ ರದ್ದು

ಜಿಲ್ಲಾಧಿಕಾರಿ ಮಟ್ಟದಲ್ಲೇ ಅವಕಾಶ

Team Udayavani, Jul 19, 2023, 8:20 AM IST

PADDY FARMERS

ಉಡುಪಿ: ಇತರ ಉದ್ದೇಶಗಳಿಗೆ ಬಳಸುವುದಕ್ಕಾಗಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಭೂ ಪರಿ ವರ್ತನೆ ಮಾಡಿಸಿ ದ್ದ ಕೃಷಿ ಭೂಮಿಯನ್ನು ಮತ್ತೆ ಕೃಷಿ ಉದ್ದೇಶಕ್ಕೆ ಪರಿ ವರ್ತಿಸಲು ಜಿಲ್ಲಾಧಿಕಾರಿಗಳ ಹಂತದಲ್ಲೇ ಕ್ರಮ ಕೈಗೊಳ್ಳುವು ದಕ್ಕೆ ಸರಕಾರ ಹಸುರು ನಿಶಾನೆ ನೀಡಿದೆ. ಇದುವರೆಗೆ ಇದಕ್ಕಾಗಿ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ)ಗೆ ಮೇಲ್ಮನವಿ ಸಲ್ಲಿಸಬೇಕಿತ್ತು.

ಯಾವುದೇ ಆದಿಭೋಗದಾರನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 (2)ರ ಅಡಿ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶ   ಕ್ಕೆ ಹೊಂದಿರುವ ಭೂಮಿ ಯನ್ನು ಪೂರ್ಣವಾಗಿ ಅಥವಾ ಭಾಗಶಃ ಪರಿವರ್ತಿಸಲು ಇಚ್ಛಿಸಿ ದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗಿದೆ.

ಯಾಕೆ ಮರಳಿ ಕೃಷಿ ಭೂಮಿಯಾಗಿ ಪರಿವರ್ತನೆ?
ಸುಳ್ಳು ದಾಖಲಾತಿ ನೀಡಿ ಭೂ ಪರಿವರ್ತನೆ, ಭೂ ಪರಿವರ್ತನೆಯ ಬಳಿಕ ಹಣ  ಕಾಸು ಸಮಸ್ಯೆಯಿಂದ ನಿರ್ದಿಷ್ಟ ಉದ್ದೇಶಕ್ಕೆ ಅಭಿವೃದ್ಧಿ ಪಡಿಸಲು ಸಾಧ್ಯವಾಗದೆ ಇರು ವುದು ಅಥವಾ ನ್ಯಾಯಾಲಯದಲ್ಲಿ ವ್ಯಾಜ್ಯ ಇದ್ದು, ಮರಳಿ ಕೃಷಿ ಭೂಮಿಯಾಗಿ ಪರಿವರ್ತಿಸಿಕೊಳ್ಳಲು ಅವಕಾಶ ನೀಡುವಂತೆ ಅನೇಕರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಕರಾವಳಿಯಲ್ಲಿ ಭೂ ಪರಿವರ್ತನೆ ಕ್ರಮ ಹೇಗೆ?
ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆ ಕ್ರಮ ಭಿನ್ನವಾಗಿದೆ. ಕರಾವಳಿಯೇತರ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಜಮೀನುಗಳ ಭೂ ಪರಿವರ್ತನೆ ಸಂಬಂಧ ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸುತ್ತಾರೆ. ಆದರೆ ದ.ಕ. ಮತ್ತು ಉಡುಪಿಯಲ್ಲಿ ಭೂ ಸುಧಾರಣೆ ಕಾಯ್ದೆಯಂತೆ ಮಂಜೂರಾದ ಜಮೀನು (ಆದಿಭೋಗ ಹಕ್ಕಿನ ಜಮೀನು)ಗಳು ಮತ್ತು ಡಿಕ್ಲರೇಶನ್‌ ಜಮೀನುಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಮೂಲಿಹಕ್ಕಿನ ಜಮೀನು (ಪಟ್ಟಾ ಭೂಮಿ)ಗಳಿಗೆ ಸಂಬಂಧಿಸಿದ ಭೂ ಪರಿವರ್ತನೆ ಆದೇಶವನ್ನು ತಹಶೀಲ್ದಾರ್‌ ಹೊರಡಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಒಮ್ಮೆ ಭೂ ಪರಿವರ್ತನೆ ಆದ ಭೂಮಿಯನ್ನು ಮತ್ತೆ ಕೃಷಿ ಭೂಮಿಯಾಗಿಸಲು ಭೂಮಾಪನ ಇಲಾಖೆಯು ಅವಕಾಶ ನೀಡಿದೆ. ಇದರಿಂದ ಅನೇಕರಿಗೆ ಅನುಕೂಲವಾಗಲಿದೆ.

ಜಿಲ್ಲಾಧಿಕಾರಿಗಳು ಭೂ ಪರಿವರ್ತನೆ ಆದೇಶ ರದ್ದು ಗೊಳಿಸಿ ಪುನಃ ಕೃಷಿ ಉದ್ದೇಶಕ್ಕೆ ಪರಿವರ್ತಿಸಲು ಭೂ ಪರಿವರ್ತನ ತಂತ್ರಾಂಶದಲ್ಲಿ ತಾಂತ್ರಿಕ ಅವಕಾಶ ಕಲ್ಪಿಸಲಾಗುವುದು. ಈ ರೀತಿಯ ಭೂಮಿ ಇರುವಂತಹ ಪ್ರದೇಶದ ಸ್ಥಳೀಯ ಯೋಜನಾ ಪ್ರಾಧಿಕಾರದ ಕಾನೂನು, ನಿಯಮಾವಳಿ ಅಡಚಣೆ ಯಾಗುವುದಿಲ್ಲ ಎಂಬುದನ್ನು ಸಕ್ಷಮ ಪ್ರಾಧಿಕಾರದಿಂದ ಖಾತರಿ ಪಡಿಸಿ ನಿಯಮಾನುಸಾರ ಕ್ರಮ ಕೈಕೊಳ್ಳಲು ಕಂದಾಯ ಇಲಾಖೆಯು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿವಿಧ ಕಾರಣಗಳಿಂದ ಮತ್ತೆ ಕೃಷಿ ಉದ್ದೇಶಕ್ಕೆ ಪರಿವರ್ತಿಸಲು ಕೋರಿಕೆ ಬಂದಲ್ಲಿ ರಾಜ್ಯ ಭೂ ಮಾಪನ ಇಲಾಖೆ ಆಯುಕ್ತರ ಆದೇಶದ ಪ್ರಕಾರ ನಿಯಮಾವಳಿ ಪರಿಶೀಲಿಸಿ ಜಿಲ್ಲೆಗೆ ಪೂರಕ ವಾಗಿರುವಂತೆ ಕ್ರಮ ಕೈಗೊಳ್ಳಲಾಗುವುದು.
-ಡಾ| ವಿದ್ಯಾಕುಮಾರಿ ಕೆ., ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.