ಏಕಕಾಲದಲ್ಲಿ ಎರಡು ಪರೀಕ್ಷೆ;ಕರಾವಳಿಯ ಪದವಿ ವಿದ್ಯಾರ್ಥಿಗಳ ಸಿಡಿಎಸ್‌ ಹುಮ್ಮಸ್ಸಿಗೆ ತಣ್ಣೀರು!


Team Udayavani, Mar 26, 2022, 7:10 AM IST

ಏಕಕಾಲದಲ್ಲಿ ಎರಡು ಪರೀಕ್ಷೆ;ಕರಾವಳಿಯ ಪದವಿ ವಿದ್ಯಾರ್ಥಿಗಳ ಸಿಡಿಎಸ್‌ ಹುಮ್ಮಸ್ಸಿಗೆ ತಣ್ಣೀರು!

ಕಾರ್ಕಳ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ)ದ ಕಂಬೈನ್ಸ್‌ ಡಿಫೆನ್ಸ್‌ ಸರ್ವಿಸ್‌ (ಸಿಡಿಎಸ್‌) ಪರೀಕ್ಷೆ ಬರೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅದೇ ಸಮಯದಲ್ಲಿ ವಿ.ವಿ. ಪದವಿ ಪರೀಕ್ಷೆ ನಿಗದಿ ಆಗಿರುವುದರಿಂದ ತೊಂದರೆ  ಉಂಟಾಗಿದೆ.

ಯುಪಿಎಸ್‌ಸಿಯು ಸರಕಾರದಿಂದ ಮಾನ್ಯತೆ ಪಡೆದ ವಿ.ವಿ.ಗಳ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಸಿಡಿಎಸ್‌ ಪರೀಕ್ಷೆ ಬರೆಯಲು ಅರ್ಜಿ ಆಹ್ವಾನಿಸಿತ್ತು. ಎ. 10ರಂದು ದೇಶವ್ಯಾಪಿ ನಿಗದಿತ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಆದರೆ ಮಂಗಳೂರು ವಿ.ವಿ.ಯ ಪದವಿ ಪರೀಕ್ಷೆಗಳು ಅದೇ ಸಮಯಕ್ಕೆ ನಿಗದಿಯಾಗಿರುವುದರಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಮಂಗಳೂರು ವಿ.ವಿ.ಯ ಪದವಿ ಪರೀಕ್ಷೆಗಳು ಎ. 6ರಿಂದ ಮೇ 4ರ ವರೆಗೆ ನಡೆಯಲಿವೆ. ಎ. 10ರಂದು ಸಿಡಿಎಸ್‌ ಪರೀಕ್ಷೆ ಇದೆ. ಅನಿವಾರ್ಯವಾಗಿ ಸಿಡಿಎಸ್‌ ಪರೀಕ್ಷೆಗೆ ಗೈರುಹಾಜರಾಗಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿ ಕೊಂಡಿದ್ದು, ಈ ಬಗ್ಗೆ ಕಾಲೇಜು ಮುಖ್ಯಸ್ಥರ ಗಮನಕ್ಕೂ ತಂದಿದ್ದಾರೆ.

ಪದವಿ ಪರೀಕ್ಷೆಯ ವೇಳಾಪಟ್ಟಿ ವಿ.ವಿ. ಮಟ್ಟದಲ್ಲೇ ನಿಗದಿಯಾಗುತ್ತದೆ. ರಾಜ್ಯದ ಇತರ ವಿ.ವಿ. ವ್ಯಾಪ್ತಿಯ ಕಾಲೇಜುಗಳಲ್ಲಿ ಇಂತಹ ತೊಂದರೆ ಉದ್ಭವಿಸಿಲ್ಲ. ನಮಗೂ ಸಿಡಿಎಸ್‌ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು. ಪದವಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಸಹಕರಿಸಬೇಕು ಎಂದು ಮಂಗಳೂರು ವಿ.ವಿ. ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಏಳು ವರ್ಷದ ಬಾಲಕನಿಗೆ ಚಿತ್ರಹಿಂಸೆ: ಓರ್ವನ ಬಂಧನ: ಗೃಹ ಸಚಿವ

ಹೆತ್ತವರ ಅಸಮಾಧಾನ
ಶಿಕ್ಷಣದಲ್ಲಿ ಮುಂದಿರುವ ಕರಾವಳಿಯ ಯುವಜನತೆ ರಕ್ಷಣ ಸೇವೆ, ಆಡಳಿತಾತ್ಮಕ ಸೇವೆಗಳಲ್ಲಿ ಉನ್ನತ ಹುದ್ದೆ ಪಡೆಯುವ ಅವಕಾಶದಿಂದ ವಂಚಿತರಾಗುತ್ತ ಬಂದಿ ದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಯತ್ನ, ಪ್ರೋತ್ಸಾಹ ಹೆಚ್ಚುತ್ತಿದೆ. ಆದರೆ ಈ ಬಾರಿ ಸಿಡಿಎಸ್‌ ಪರೀಕ್ಷೆ ಬರೆಯಲು ಅಡ್ಡಿ ಎದು ರಾಗಿರುವ ಬಗ್ಗೆ ವಿದ್ಯಾರ್ಥಿಗಳು, ಪೋಷಕ ರಲ್ಲಿ ಅಸಮಾಧಾನ ಕಂಡುಬಂದಿದೆ.

ರಕ್ಷಣ ಸೇವೆಯಲ್ಲಿ ಅವಕಾಶ ಪಡೆಯಲು ಸಿಡಿಎಸ್‌ ಪರೀಕ್ಷೆ ಬರೆಯುವುದು ಅಗತ್ಯ. ಎ. 10ರಂದು ಸಿಡಿಎಸ್‌ ಪರೀಕ್ಷೆ ಇರುವುದು, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಇದುವರೆಗೆ ಬಂದಿರಲಿಲ್ಲ. ರಿಜಿಸ್ಟ್ರಾರ್‌ ಗಮನಕ್ಕೆ ತಂದು ಪದವಿ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಮಾಡಲು ಅವಕಾಶವಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವೆ.
– ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ
ಕುಲಪತಿಗಳು ಮಂಗಳೂರು ವಿ.ವಿ.

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.