![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
ಸಂಜೆಯಾಗುತ್ತಲೇ ಕರಾವಳಿಯ ಮನೆಗಳಲ್ಲಿ ಕೇಳಿ ಬರುತ್ತಿದೆ ಚಿಕ್ಕಮೇಳದ ಗೆಜ್ಜೆ ನಾದ
Team Udayavani, Aug 11, 2021, 4:10 AM IST
![ಸಂಜೆಯಾಗುತ್ತಲೇ ಕರಾವಳಿಯ ಮನೆಗಳಲ್ಲಿ ಕೇಳಿ ಬರುತ್ತಿದೆ ಚಿಕ್ಕಮೇಳದ ಗೆಜ್ಜೆ ನಾದ](https://www.udayavani.com/wp-content/uploads/2021/08/Untitled-1-210-620x372.jpg)
ಮಲ್ಪೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಯಲ್ಲೂ ಕರಾವಳಿಯ ಸುತ್ತಮುತ್ತ ಪ್ರದೇಶ ದಲ್ಲಿ ಸಂಜೆಯಾಗುತ್ತಲೆ ಚಿಕ್ಕಮೇಳದ ಗೆಜ್ಜೆ ನಿನಾದಗಳು ಕೇಳಿಬರುತ್ತಿದೆ.
ಕಿರು ಪ್ರಸಂಗ ಪ್ರದರ್ಶನ:
ಇತ್ತೀಚಿನ ಕೆಲವು ವರ್ಷಗಳಿಂದ ಅಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಸಂದರ್ಭದಲ್ಲಿ ಚಿಕ್ಕಮೇಳಗಳು ಮನೆ ಮನೆಗೆ ಭೇಟಿ ನೀಡಿ ಯಕ್ಷಗಾನದ ಕಿರು ಪ್ರಸಂಗವನ್ನು ಆಡಿ ತೋರಿಸುತ್ತಿರುವುದು ಸಾಮಾನ್ಯವಾಗಿದೆ.
ಚಿಕ್ಕಮೇಳ ಎಂದರೆ ಯಕ್ಷಗಾನದ ಕಿರು ರೂಪ. ಇದರಲ್ಲಿ ಭಾಗವತರು, ಚಂಡೆ ವಾದಕರು, ಮದ್ದಲೆ ವಾದಕರು ಇಬ್ಬರು ವೇಷಧಾರಿಗಳಷ್ಟೆ ಯಕ್ಷಗಾನವನ್ನು ನಡೆಸಿಕೊಡುತ್ತಾರೆ. ಮನೆಯ ಚಾವಡಿಯೇ ರಂಗಸ್ಥಳ, ಮನೆ ಮಂದಿಯೇ ಪ್ರೇಕ್ಷಕರು. ಯಾವುದಾದರೊಂದು ಪೌರಾಣಿಕ ಪ್ರಸಂಗದ ಆಯ್ದ ಭಾಗವನ್ನು ಕಲಾವಿದರು ನಿರೂಪಿಸುತ್ತಾರೆ. ಮನೆಯ ಯಜಮಾನ ಕೊಟ್ಟ ಕಿರು ಕಾಣಿಕೆಯನ್ನು ಪಡೆದು ಮುಂದಿನ ಮನೆಗೆ ಸಾಗುತ್ತಾರೆ.
ಇಂದಿನ ಟಿವಿ ವಾಹಿನಿಯಲ್ಲಿ ಮೂಡಿ ಬರುವ ರಿಯಾಲಿಟಿ ಶೋ, ಧಾರಾವಾಹಿ ವೀಕ್ಷಣೆಯಲ್ಲಿ ಕಾಲ ಕಳೆಯುವ ಈ ಕಾಲಘಟ್ಟದಲ್ಲಿ ಯುವ ಜನತೆಯು ಇ ಂತಹ ಪ್ರಯತ್ನಗಳಿಗೂ ಹೆಚ್ಚು ಪ್ರೋತ್ಸಾಹವನ್ನು ನೀಡುವಂತಾಗಬೇಕಾಗಿದೆ.
ಮನೆಯಲ್ಲಿ ಗೆಜ್ಜೆ ಸೇವೆ ಮಾಡಿದಾಗ ಗೆಜ್ಜೆಯ ಶಬ್ದ, ಚೆಂಡೆ- ಮದ್ದಲೆಗಳ ನಾದಕ್ಕೆ ಮನೆಯೊಳಗಿದ್ದ ದುಷ್ಟ ಶಕ್ತಿಗಳು ದೂರವಾಗುತ್ತದೆ ಎಂಬ ಪ್ರತೀತಿ ಇದೆ. ಮಾತ್ರವಲ್ಲದೆ ಮನೆ ಮನೆಗೆ ತೆರಳುವುದರಿಂದ ಯಕ್ಷಗಾನ ಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಬೆಳೆಯಲು ಸಾಧ್ಯವಾಗುತ್ತದೆ ಮತ್ತುಯುವ ಕಲಾವಿದರಿಗೂ ಒಂದು ವೇದಿಕೆಯನ್ನು ನೀಡಿದಂತಾಗುತ್ತದೆ.– ರಾಘವೇಂದ್ರ ಪೂಜಾರಿ, ಕೋಟ, ಸಂಚಾಲಕರು, ಕೋಟ ಶ್ರೀ ದುರ್ಗಾ ಪರಮೇಶ್ವರೀ ಚಿಕ್ಕಮೇಳ
ಟಾಪ್ ನ್ಯೂಸ್
![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-lok-sabha](https://www.udayavani.com/wp-content/uploads/2024/12/1-lok-sabha-150x87.jpg)
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
![CT Ravi](https://www.udayavani.com/wp-content/uploads/2024/12/CT-Ravi-1-150x97.jpg)
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
![Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು](https://www.udayavani.com/wp-content/uploads/2024/12/10-23-150x90.jpg)
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
![Yakshagana Tenku](https://www.udayavani.com/wp-content/uploads/2024/12/Yakshagana-Tenku-150x99.jpg)
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.