ಬೇಸಗೆ ದಾಹ ತಣಿಸಲು ಜಲ-ಕುಟೀರ ಸ್ಥಾಪನೆ


Team Udayavani, May 2, 2019, 6:06 AM IST

0105UDU14

ಉಡುಪಿ: ಜೋಸ್‌ ಆಲುಕ್ಕಾಸ್‌ ಆಭರಣ ಮಳಿಗೆ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ ಸುಡು ಬಿಸಿಲಲ್ಲಿ ದಾಹ ತಣಿಸಲು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಜಲ-ಕುಟೀರವನ್ನು ಚಿತ್ತರಂಜನ್‌ ಸರ್ಕಲ… ಬಳಿಯ ಮಾರುತಿ ವೀಥಿಕಾದಲ್ಲಿ ಸ್ಥಾಪಿಸಿದೆ. ಇದನ್ನು ಬುಧವಾರ ಬಾಲಪ್ರತಿಭೆ ಯುಕ್ತ ಕೆ. ಸಾಮಗ ಅವರು ಉದ್ಘಾಟಿಸಿದರು.

ಮೃತ್ತಿಕೆ ಹೂಜಿಗೆ ಬಿಸಿಲ ತಾಪದ ರಕ್ಷಣೆಗೆಂದು ತೃಣ ಕುಟೀರವನ್ನು ಕಲಾವಿದ ರಮೇಶ್‌ ಕಿದಿಯೂರು ಕಲಾತ್ಮಕವಾಗಿ ರಚಿಸಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಬಳಲಿದವರಿಗೆ ಜಲದಾನ ಮಾಡುವ ಯೋಜನೆಯು ಮೆಚ್ಚುಗೆಗೆ ಪಾತ್ರವಾಗಿದೆ. ಜೀವಜಲ ಅಮೂಲ್ಯ ನೀರನ್ನು ಮಿತವಾಗಿ ಬಳಸಿ ಸಂದೇಶ ವಾಕ್ಯದ ಫ‌ಲಕವನ್ನು ಇಲ್ಲಿ ಅಳವಡಿಸಿ ಜಲ ಜಾಗೃತಿ ಮೂಡಿಸಲಾಗಿದೆ.

ನಗರದಲ್ಲಿ ಪ್ರಾಣಿ ಪಕ್ಷಿಗಳ ಸಂಚಾರ, ಇರುವಿಕೆ ಇರುವ ಹತ್ತು ಸ್ಥಳಗಳನ್ನು ಗುರುತಿಸಿ ಅಲ್ಲಿ ಕಲ್ಮರ್ಗಿಗಳನ್ನು ಸ್ಥಾಪಿಸಿ ನೀರಿಡಲು ಪ್ರಾರಂಭಿಸಿದೆವು. ಯಾವತ್ತೂ ಜನ ಸಂಚಾರ ಇರುವ ಮಾರುತಿ ವಿಥೀಕಾ ರಸ್ತೆಯಲ್ಲಿ ಮೃತ್ತಿಕೆ ಹೂಜಿ ಇಡಲು ಆಯ್ಕೆ ಮಾಡಿಕೊಂಡೆವು. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಈ ಯೋಜನೆಯು ಮಳೆಗಾಲ ಪ್ರಾರಂಭ ಆಗುವವರೆಗೂ ಮುಂದುವರಿಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಹೇಳಿದರು.

ಕಾರ್ಯಕ್ರಮದಲ್ಲಿ ಜೋಸ್‌ ಆಲೂಕ್ಕಾಸ್‌ ಚಿನ್ನಾಭರಣ ಸಂಸ್ಥೆಯ ಪ್ರಬಂಧಕ ರಾಜೇಶ್‌ ಎನ್‌. ಆರ್‌., ಸಿಬಂದಿಗಳಾದ ರತೀಶ್‌, ಗೋಪಾಲ…, ನಾಗರಿಕ ಸಮಿತಿಯ ಪದಾಧಿಕಾರಿಗಳಾದ ತಾರಾನಾಥ ಮೇಸ್ತ ಶಿರೂರು, ಸುಧಾಕರ್‌ ದೇವಾಡಿಗ, ಡೇವಿಡ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.