ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ


Team Udayavani, Sep 28, 2021, 3:03 PM IST

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ

ಕಾಪು : ಸೇವೆ ಮತ್ತು ಸಮರ್ಪಣೆ ಅಭಿಯಾನದಡಿಯಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು‌ಮಂಡಲ ಯುವಮೋರ್ಚ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮತ್ತು ತಂಡದಿಂದ ನಡೆದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ‌ ಕ್ಕೆ‌ ಮೆಚ್ವುಗೆ ವ್ಯಕ್ತವಾಗಿದೆ.

ಹಲವು ವರ್ಷಗಳ ಹಿಂದೆ ಚಂದ್ರನಗರ – ಪಾದೂರು ಬಳಿ ದಾನಿಗಳ‌ ಸಹಾಯದಿಂದ ಕಟ್ಟಿಸಿದ ಈ‌ ಬಸ್ ನಿಲ್ದಾಣ ವಿಪರೀತ ಕಳೆ, ಪಾಚಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ನಿಕ್ದಾಣದಲ್ಲಿ‌ ಕುಳಿತುಕೊಳ್ಳಲೂ ಅಸಹ್ಯ ಪಡುವಂತಾಗಿತ್ತು.

ಪ್ರಧಾನ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಎಲ್ಲೆಡೆ ಸ್ವಚ್ಚತಾ ಕಾರ್ಯಕ್ರಮ ನಡೆಯುವುದನ್ನು ಗಮನಿಸಿದ ಯುವಮೋರ್ಚ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಈ ಬಸ್ ನಿಲ್ದಾಣದ ಕಟ್ಟಡ ಸ್ವಚ್ಚಗೊಳಿಸುವ ನಿರ್ಧಾರಕ್ಕೆ ಬಂದು  ಈ ಬಗ್ಗೆ ತಮ್ಮ ಸ್ನೇಹಿತರೊಡನೆ ಚರ್ಚಿಸಿದ್ದರು.

ಬೆಳಿಗ್ಗೆ ಸ್ವಚ್ಚತಾ ಕೆಲಸವನ್ನು ಆರಂಭಿಸಿ, ಮಧ್ಯಾಹ್ನದ ಒಳಗೆ ಸಾಧ್ಯವಾದಷ್ಟು ಸ್ವಚ್ಚಗೊಳಿಸಿ ಕಟ್ಟಡದ ಮೇಲಿದ್ದ ರಾಶಿ ರಾಶಿ ಪಾಚಿಯನ್ನು ಸುತ್ತ ಹರಡಿದ್ದ ಕಳೆಗಿಡಗಳನ್ನು ಕಡಿದು ಜನಮೆಚ್ಚುಗೆ ಗಳಿಸಿದ್ದಾರೆ. ಇವರ ಕೆಲಸವನ್ನು ನೋಡಿ  ರಸ್ತೆಯಲ್ಲು ವಾಹನದಲ್ಲಿ ಸಾಗುವ ಹಲವರು ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ನಮ್ಮಂತಹ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಮತ್ತಷ್ಟು ಕೆಲಸ ಮಾಡಲು ಇಂತಹ ಕೆಲಸಗಳೇ ಸ್ಫೂರ್ತಿಯಾಗಿದೆ ಎಂದು ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ.

ಯುವಕರ ಶ್ರಮಾಧಾನ ಕೆಲಸವನ್ನು ತಿಳಿದ ಬಿಜೆಪಿ‌ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಸ್ಥಳಕ್ಕೆ ತೆರಳಿ, ಅವರಿಗೆ ಅಭಿನಂದನೆ‌ ಸಲ್ಲಿಸಿದ್ದಾರೆ. ಇಂತಹ ಮತ್ತಷ್ಟು ಸೇವೆ ಮತ್ತು ಸಮರ್ಪಣೆ ಸಮಾಜ ಕ್ಕಾಗಿ ಮಾಡಬೇಕೆಂದು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.