ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


Team Udayavani, Apr 20, 2024, 12:47 AM IST

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಉಡುಪಿ: ಜಾತಿ, ಧರ್ಮ, ಭೌಗೋಳಿಕ, ಪ್ರಾದೇಶಿಕವಾಗಿ ಉತ್ತರ, ದಕ್ಷಿಣ ಎಂಬಂತೆ ವಿಭಜಿಸಿ ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ದೂರಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ಕೊಡುವ ಮಾತನಾಡುತ್ತಿದೆ. ಎಲ್ಲ ಮಹಿಳೆಯರಿಗೆ ನೀಡಲು 75 ಲಕ್ಷ ಕೋ.ರೂ. ಬೇಕು. ಇಷ್ಟೊಂದು ಹಣವನ್ನು ಎಲ್ಲಿಂದ ತರಲಿದೆ ಎಂದು ಸ್ಪಷ್ಟಪಡಿಸಬೇಕು. ಸಮಾಜ, ದೇಶ ಹಾಗೂ ಕುಟುಂಬವನ್ನು ಮುನ್ನಡೆಸುವ ಮಹಿಳೆಯರನ್ನು ಇನ್ನು ಮೋಸ ಮಾಡಲಾಗದು ಎಂದರು.

ಇದು ದೇಶದ ಪ್ರಧಾನಿಯನ್ನು ಆಯ್ಕೆ ಮಾಡುವ ಚುನಾವಣೆ. 2014ರ ಮೊದಲು ಗಂಭೀರ ಸ್ಥಿತಿಯಲ್ಲಿದ್ದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೋದಿ ಸರಕಾರ ಸುಧಾರಿಸಿ, ಇದೀಗ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ರೂಪಿಸಿದೆ.

ಆಯುಷ್ಮಾನ್‌ ಭಾರತ್‌, ಪ್ರಧಾನ ಮಂತ್ರಿ ಅನ್ನಯೋಜನ, ಜಲ ಜೀವನ್‌ ಮಿಷನ್‌ ಅಡಿ ಮನೆ ಮನೆಗೆ ನಲ್ಲಿ ನೀರು, ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆ ಜತೆಗೆ ಆತ್ಮಗೌರವ ಹೆಚ್ಚುವಂತೆ ಮಾಡಲಾಗಿದೆ ಎಂದರು.

ಲಾಜಿಸ್ಟಿಕ್‌ ಕ್ಷೇತ್ರದ ಬದಲಾವಣೆ ಹಾಗೂ ಸಾಗರ್‌ ಮಾಲಾ ಯೋಜನೆ ಯಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಮೋದಿ ಸರಕಾರ ಏನು ಹೇಳುತ್ತದೋ ಅದನ್ನು ಮಾಡುತ್ತದೆ. ಕಾಂಗ್ರೆಸಿಗರು ಸುಳ್ಳು ಹಬ್ಬಿಸುವುದರಲ್ಲಿ ನಿಸ್ಸೀಮರು ಎಂದು ಟೀಕಿಸಿದರು.

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಮಾತನಾಡಿ, ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ಮೋದಿಯವರು ಸೇವೆ ಸಲ್ಲಿಸುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶ ವಿಭಜನೆಯ ಮಾತನಾಡುವವರು ಹಾಗೂ ಸ್ವಾರ್ಥಕ್ಕಾಗಿ ಇರುವವರ ಬಗ್ಗೆ ಎಚ್ಚರ ಅಗತ್ಯ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.