Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!


Team Udayavani, Apr 24, 2024, 12:04 PM IST

1-BVR-1

ಬ್ರಹ್ಮಾವರ: ಬ್ರಹ್ಮಾವರ ನಗರವು ಮಂಗಳವಾರ ಸಂಜೆ ಅಕ್ಷರಸಹಃ ಕಾಂಗ್ರೆಸ್‌ ಹಾಗೂ ಬಿಜೆಪಿಯ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಾಡಾಯಿತು.

ಒಂದು ಕಡೆ ಕಾಂಗ್ರೆಸ್‌ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ಪರ ಬೃಹತ್‌ ಸಾರ್ವಜನಿಕ ಸಭೆ, ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ನಾಯಕ ಅಣ್ಣಾಮಲೈ ಅವರಿಂದ ಬೃಹತ್‌ ರೋಡ್‌ ಶೋ. ಎರಡೂ ಕಡೆಯವರಿಂದ ಸಹಸ್ರ ಸಹಸ್ರ ಸಂಖ್ಯೆಯ ಬೆಂಬಲಿಗರು..!

ಬಂಟರ ಭವನದ ಎದುರು ಆಯೋಜಿಸಲಾದ ಕಾಂಗ್ರೆಸ್‌ ಸಭೆಗೆ ಮಧ್ಯಾಹ್ನದಿಂದಲೇ ಜನ ಸೇರತೊಡಗಿದರೆ, ಆಕಾಶವಾಣಿಯಿಂದ ನಡೆಯುವ ಬಿಜೆಪಿ ರೋಡ್‌ ಶೋಗೆ ಗಾಂಧಿಮೈದಾನದಲ್ಲಿ ಜನರು ಜಮಾವಣೆಯಾಗತೊಡಗಿದರು.  ಪೇಟೆಯ ಸಭೆ ಮುಗಿಯುತ್ತಿದ್ದಂತೆ ರಥಬೀದಿಯ ಮೂಲಕ ಸಾಗಿ ಬಂದ ಮೆರವಣಿಗೆ ಕುಂಜಾಲು ಕ್ರಾಸ್‌ಗೆ ಆಗಮಿಸುತ್ತಿದ್ದಂತೆ ಸಾವಿರಾರು ಜನರ ಸಮಾಗಮನವಾಯಿತು. ಎಲ್ಲಾ ಕಡೆಗಳಲ್ಲಿ ಟ್ರಾಫಿಕ್‌ಜಾಮ್‌ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಟಾಪ್ ನ್ಯೂಸ್

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

amarnath

Amarnath ಯಾತ್ರೆ ದಾರೀಲಿ 115 ಟನ್‌ ತ್ಯಾಜ್ಯ ಸಂಗ್ರಹ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

1-sss

BMW ಅಪಘಾತ ಕೇಸ್‌: ಆರೋಪಿ ವಿರುದ್ಧ ಲುಕ್‌ಔಟ್‌ ನೋಟಿಸ್‌

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.