Karkala 30 ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲುವು: ದೀಪಕ್ ಕೊಟ್ಯಾನ್

ಹೆಬ್ರಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶ

Team Udayavani, Apr 28, 2023, 11:57 AM IST

1-sadsdsad

ಹೆಬ್ರಿ: ಕಾಕ೯ಳದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದು ಕಾಕ೯ಳ ಕಾಂಗ್ರೆಸ್ ನ ದಕ್ಷ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅವರ ಜನಪ್ರಿಯತೆ ಹೆಚ್ಚಾಗುತ್ತಿದೆ.ಈ ಬಾರಿ ಸುಮಾರು 30 ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲವು ಖಚಿತ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೊಟ್ಯಾನ್ ಹೇಳಿದರು.

ಅವರು ಏ.26 ರಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಕಾಯ೯ದಲ್ಲಿ ಹೆಬ್ರಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಯುವ ಕಾಂಗ್ರೆಸ್ ಕಾಯ೯ಕತ೯ರ ಸಮಾವೇಶದಲ್ಲಿ ಮಾತನಾಡಿದರು.

ಬದಲಾವಣೆ ಪವ೯ ಆರಂಭಗೊಂಡಿದೆ
ಕಾಕ೯ಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ ಸಾಗರೋಪಾದಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನೋಡಿದರೆ ಜನ ಬದಲಾವಣೆ ಬಯಸಿದ್ದಾರೆ ಎನ್ನುವುದು ಸ್ಪಷ್ಟ .ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವ ಹಾಗೂ ರಾಜ್ಯದಲ್ಲಿಯೇ ಆದಶ೯ ಶಾಸಕನಾಗಿ ಜನ ಸೇವೆ ಮಾಡಬೇಕು ಎಂಬ ನನ್ನ ಸಂಕಲ್ಪಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ.ನೀವು ನನ್ನ ಮೇಲೆ ಇಟ್ಟ ಭರವಸೆಗೆ ಚ್ಯುತಿ ಬಾರದಂತೆ ಕೆಲಸಮಾಡುತ್ತೇನೆ ಎಂದರು.

ದೇವರೆ ರಜೆ ಕೊಟ್ಟಿದ್ದಾರೆ
ಮೇ.1ರಂದು ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಕಾಲ್ನಡಿಗೆ ಜಥಾ ಹಾಗೂ ಬೃಹತ್ ಸಮಾವೇಶ ಕಾಕ೯ಳ ಸ್ವರಾಜ್ ಮೈದಾನದಿಂದ ಬಂಡಿಮಠ ತನಕ ನಡೆಯಲಿದೆ. ಮನಗೆ ಕಾಖ೯ನೆಗಳಿಗೆ ರಜೆ ಕೊಟ್ಟು ಅದರ ಜತೆಗೆ ಹಣಕೊಟ್ಟು ತರುವ ಜನ ಬೇಡ. ಸತ್ಯ ಧಮ೯ದ ಹಾದಿಯಲ್ಲಿ ನಾವು ಸೇರುವ. ಆ ದಿನ ಕಾಮಿ೯ಕ ದಿನಾಚರಣೆ ಇರುವುದರಿಂದ ಸಾವ೯ತ್ರಿಕ ರಜೆ ಇದೆ.ದೇವರೆ ನಮಗೆ ರಜೆ ಕೊಟ್ಟಿದ್ದಾರೆ ಆದ್ದರಿಂದ ಬೃಹತ್ ಸಂಖ್ಯೆಯಲ್ಲಿ ಜನಸೇರಿ ಬೃಹತ್ ಕಾಯ೯ಕತ೯ರ ಸಭೆಯನ್ನು ಯಶಸ್ವಿಗೊಳಿಸುವಂತೆ ಉದಯ ಶೆಟ್ಟಿ ವಿನಂತಿಸಿದರು.

ದ್ದೇಶ ರಾಜಕಾರಣದಿಂದ ಭಂಡಾರಿಯವರು ಮನ ನೊಂದಿದ್ದರು

ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಮಾತನಾಡಿ ಕಾರ್ಕಳದಲ್ಲಿ ದ್ವೇಷ ಮತ್ತು ವ್ಯಕ್ತಿ ನಿಂದನೆಯ ರಾಜಕಾರಣ ಪ್ರಾರಂಭ ಮಾಡಿದ್ದೇ ಸುನಿಲ್ ಕುಮಾರ್ ಅದಕ್ಕೆ ಮೊದಲ ಬಲಿಯಾದವರು ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿಯವರು. 2004 ರ ಚುನಾವಣೆಯಲ್ಲಿ ಹೆಬ್ರಿಯ ಸುಚೇತಾ ಶೆಟ್ಟಿ ಕೊಲೆ ಪ್ರಕರಣವನ್ನು ಮಾಜಿ ಶಾಸಕರ ಕುಟುಂಬಿಕರ ಮೇಲೆ ಹೊರಿಸಿ, ಚುನಾವಣೆ ಗೆದ್ದಿದ್ದರು. ಗೆದ್ದನಂತರ ಆರೋಪಿಗಳಿಗೆ ಪರೋಕ್ಷ ರಕ್ಷಣೆ ನೀಡಿದಂತೆ ಈ ಕೊಲೆ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕಿಸಿ ಪ್ರಕರಣಕ್ಕೆ ಅಂತ್ಯ ಹಾಡಿದ್ದರು. ಮುಂದೆ ನೊಂದ ಸಂತ್ರಸ್ತ ಕುಟುಂಬದತ್ತ ಮುಖ ಮಾಡದೆ ರಾಜಕೀಯ ಬೇಳೆ ಬೇಯಿಸಿಕೊಂಡ ಶಾಸಕರು, ಅಂದಿನ ಚುನಾವಣೆ ಸಂದರ್ಭ ಎಚ್.ಗೋಪಾಲ ಭಂಡಾರಿ ಅವರ ಕುಟುಂಬಿಕರಿಂದಲೇ ಈ ಕೊಲೆ ನಡೆದಿದೆ ಎಂದು ಆರೋಪಿಸಿ, ಆ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವುದನ್ನು ಅವರ ಪತ್ನಿ ಮಕ್ಕಳು ಮತ್ತು ಕುಟುಂಬಿಕರು ಮರೆತಿಲ್ಲ.ಮುಂದೆಯೂ ಮರೆಯುವುದಿಲ್ಲ.

ಎಚ್.ಗೋಪಾಲ ಭಂಡಾರಿ ಅವರ ತಾಯಿ ಗಿರಿಜಾ ಭಂಡಾರಿ ಅವರು ಕೃಷಿಕರಾಗಿದ್ದು, ಫಲಾನುಭವಿಯಾಗಿ ಸಹಜವಾಗಿ ಸರಕಾರದಿಂದ 30 ಸಾವಿರ ರೂ.ನ ಟಿಲ್ಲರ್ ಪಡೆದಾಗ, ಅಲ್ಲೂ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಇದೀಗ ಕಾಂಗ್ರೆಸ್ ನ ಪ್ರಚಾರ ನೋಡಿ ಸೋಲಿನ ಭೀತಿಯಿಂದ ತಪ್ಪಿಸಿಕೊಳ್ಳಲು ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ನಮಗೆ ಉದಯಣ್ಣ ಬೇಕು
ಕಾಕ೯ಳಕ್ಕೆ ಉತ್ತಮ ಅಭ್ಯರ್ಥಿಯನ್ನು ಕಾಂಗ್ರೆಸ್ ನಮಗೆ ಕೊಟ್ಟಿದೆ.ಉದಯಣ್ಣನಿಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ.ಆದರೆ ಉದಯಣ್ಣ ಸೇವೆ ನಮಗೆ ಬೇಕು.ನಮ್ಮ ಎಲ್ಲಾ ಯುವ ಕಾಯ೯ಕತ೯ರು ಈ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಸಿ ಉದಯಣ್ಣ ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಹೆಬ್ರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು.

ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಯುವ ಕಾಯ೯ಕತ೯ರು ಕಾಂಗ್ರೆಸ್ ಸೇಪ೯ಡೆ
ಯುವ ಸಮಾವೇಶದಲ್ಲಿ ಶಿವಪುರ,ಚಾರ,ಸೋಮೇಶ್ವರ ಮೊದಲಾದ ಕಡೆಗಳಿಂದ ನೂರಾರು ಯುವ ಬಿಜೆಪಿ ಕಾಯ೯ಕತ೯ರು ಕಾಂಗ್ರೆಸ್ ಸೇಪ೯ಡೆಗೊಂಡರು. ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಅಧ್ಯಕ್ಷ ಚಂದ್ರಶೇಖರ್ ಬಾಯರಿ, ಪ್ರಚಾರ ಸಮಿತಿ ಅಧ್ಯಕ್ಷ ನವೀನ್ ಕೆ. ಅಡ್ಯಂತಾಯ ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜಿನಿ ಹೆಬ್ಬಾರ್ ,ಪ್ರಮುಖರಾದ ರಕ್ಷಿತ್ ರಾಜ್,ಜಸ್ಟಿನ್ ಅಜೆಕಾರು ಮೊದಲಾದವರು ಉಪಸ್ಥಿತರಿದ್ದರು.ನಿತೀಶ್ ಎಸ್.ಪಿ.ಕಾಯ೯ಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.