ತಡರಾತ್ರಿ 2 ಗಂಟೆಗೆ ರಸ್ತೆಯ ಬದಿಯಲ್ಲಿ ಹೆಣ್ಣು ಮಗುವಿನ ರಕ್ಷಣೆ!; ನಡೆದಿದ್ದೇನು?

ಕುಂದಾಪುರದ ದಬ್ಬೆಕಟ್ಟೆಯಲ್ಲಿ ನಡೆದದ್ದು ಸ್ವಾಮಿ ಕೊರಗಜ್ಜನ ಪವಾಡವೇ?

Team Udayavani, Jul 20, 2023, 6:12 PM IST

1–ASAAS

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ದಬ್ಬೆಕಟ್ಟೆ ಸರ್ಕಲ್‌ನಲ್ಲಿ ಬುಧವಾರ ತಡರಾತ್ರಿ ಗಂಟೆ 2ರ ಸುಮಾರಿಗೆ ರಸ್ತೆಯ ಬದಿಯಲ್ಲಿ ನಿಂತಿದ್ದು ಸುಮಾರು ಆರು ವರ್ಷದ ಹೆಣ್ಣು ಮಗುವನ್ನು ರಕ್ಷಿಸಿ, ಮಾನವೀಯತೆ ಮೆರೆದ ಘಟನೆ ಸಂಭವಿಸಿದೆ.

ಘಟನೆ : ಎಂದಿನಂತೆ ಇಲ್ಲಿನ ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಾರುಕೊಟ್ಟಿಗೆ ಅರ್ಚನಾ ಬಾರ್‌ ಇದರ ಸಿಬಂದಿ ವಿಶ್ವನಾಥ ಪೂಜಾರಿ ಅವರು ಕರ್ತವ್ಯ ಮುಗಿಸಿ, ಹುಣ್ಸೆಮಕ್ಕಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂರ್ಭದಲ್ಲಿ ಸರಿ ಸುಮಾರು 2 ಗಂಟೆಯ ಹೊತ್ತಿಗೆ ದಬ್ಬೆಕಟ್ಟೆ – ತೆಕ್ಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಏನು ಅರಿಯದ ಸುಮಾರು ನಾಲ್ಕುವರೆ ವರ್ಷದ ಹೆಣ್ಣು ಮಗುವೊಂದು ಮೈಮೇಲೆ ಬಟ್ಟೆ ಇಲ್ಲದೆ ಬೆತ್ತಲಾಗಿ ಕೆದೂರು ಶ್ರೀ ಸ್ವಾಮಿ ಕೊರಗಜ್ಜನ ಸನ್ನಿಧಿಗೆ ತೆರಳಲು ಅಳವಡಿಸಿದ ನಾಮಫಲಕದ ಕೆಳಗೆ ನಿಂತಿದೆ.

ಇದನ್ನು ನೋಡಿದ ವಿಶ್ವನಾಥ ಪೂಜಾರಿ ಅವರು ಒಂದು ಕ್ಷಣ ಧಂಗಾಗಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಒಂಟಿ ಮಗು ಇಲ್ಲಿಗೆ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಪ್ರತಿಯೊಂದು ಚಿತ್ರಣವನ್ನು ಮೊಬೈಲ್‌ ನಲ್ಲಿ ಸೆರೆ ಹಿಡಿದುಕೊಂಡು ಮಗುವಿನ ರಕ್ಷಣೆಗೆ ಮುಂದಾಗಿದ್ದು, ಸಮೀಪದಲ್ಲಿರುವ ಮನೆಯವರ ಗಮನಕ್ಕೆ ತರುವ ಮೂಲಕ ಮಗುವಿನ ಪೂರ್ವಪರವನ್ನು ವಿಚಾರಿಸಿ, ಅಲ್ಲಿಂದ ಸುಮಾರು 200 ಮೀಟರ್‌ ದೂರದಲ್ಲಿರುವ ಗುಟ್ರಗೋಡು ನಲ್ಲಿರುವ ಮನೆಗೆ ತೆರಳಿ ಪೋಷಕರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಾತ್ರಿ ನಿದ್ದೆಗಣ್ಣಿನಿಂದ ಎದ್ದು ಮನೆಯಿಂದ ಹೊರಬಂದ ಮಗು ? : ಎಲ್‌ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗು ರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯ ಬಾಗಿಲು ತೆಗೆದು ಹೊರಬಂದಿದೆ ಎಂದು ಹೇಳಲಾಗಿದ್ದು, ಮಗುವಿನ ರಕ್ಷಣೆಯ ಕುರಿತ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸ್ವಾಮಿ ಕೊರಗಜ್ಜನ ಪವಾಡ !: ತಡರಾತ್ರಿ ಹೆಣ್ಣು ಮಗುವೊಂದು ಪ್ರಮುಖ ಮಾರ್ಗದ ಬದಿಯಲ್ಲಿ ಸುಮಾರು ಆರು ವರ್ಷದ ಮುಗ್ಧ ಹೆಣ್ಣು ಮಗುವೊಂದು ಮೈಮೇಲೆ ಬಟ್ಟೆ ಇಲ್ಲದೆ ಬೆತ್ತಲಾಗಿ ಕೆದೂರು ಶ್ರೀ ಸ್ವಾಮಿ ಕೊರಗಜ್ಜನ ಕ್ಷೇತ್ರಕ್ಕೆ ತೆರಳಲು ಅಳವಡಿಸಿದ ನಾಮಫಲಕದ ಕೆಳಗೆ ನಿಂತಿದ್ದು, ಹೆಣ್ಣು ಮಗುವಿಗೆ ಯಾವುದೇ ಅನಾಹುತವಾಗದೆ ಶ್ರೀ ಸ್ವಾಮಿ ಕೊರಗಜ್ಜ ರಕ್ಷಿಸಿದ್ದಾನೆ ಎನ್ನುವುದು ನಂಬಿಕೆ ಗ್ರಾಮಸ್ಥರ ನಂಬಿಕೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.