ಬದುಕಿದ್ದಾಗಲೇ ಸಾವನ್ನಪ್ಪಿದ್ದಾನೆ ಎಂದ ವೈದ್ಯರು!


Team Udayavani, Jul 3, 2017, 3:35 AM IST

Dead-Body-2-7.jpg

ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಸಾವು ಆರೋಪ 
ಕಾರ್ಕಳ:
ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ  ಬದುಕಿರುವಾಗಲೇ ಆತ ಸಾವನ್ನಪ್ಪಿದ್ದಾನೆ ಎಂದು ಶವವನ್ನು ಕೊಂಡೊಯ್ಯುವಂತೆ ಮನೆಯವರಿಗೆ ವೈದ್ಯರು ತಿಳಿಸಿದ ಘಟನೆ ರವಿವಾರ ಸಂಭವಿಸಿದೆ.

ಘಟನೆ ವಿವರ:
ಇಲ್ಲಿನ ಫಿಶರೀಸ್‌ ರಸ್ತೆಯ ನಿವಾಸಿ ಗೋಪಾಲ್‌ ದೇವಾಡಿಗ (47) ಅವರು ಕಳೆದ ಮೂರು ದಿನಗಳ ಹಿಂದೆ ಕೆಮ್ಮು ಕಫ ಹಾಗೂ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಳರೋಗಿಯಾಗಿ ದಾಖಲಾಗಿದ್ದ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸಿದ್ದರಿಂದ ಅವರನ್ನು ಮನೆಗೆ ಕಳುಹಿಸಿಕೊಡುವುದಾಗಿ ವೈದ್ಯರು ಮನೆಯವರಿಗೆ ತಿಳಿಸಿದ್ದಾರೆ. ಆದರೆ ಆ ಬಳಿಕ ವೈದ್ಯರು ಆತನಿಗೆ ಎದೆ ನೋವು ಕಾಣಿಕೊಂಡಿದ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಆತನನ್ನು ಬದುಕಿಸಲು ಸಾಧ್ಯವಾಗಿಲ್ಲ ಅವರ ಶವವನ್ನು ತೆಗೆದುಕೊಂಡು ಹೋಗಿ ಎಂದಿದ್ದಾರೆ. ಮನೆಯವರು ವ್ಯಕ್ತಿ ಸತ್ತಿದ್ದಾನೆ ಎಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುವ ವೇಳೆ ಶವವನ್ನು ಮನೆಗೆ ತರಲಾಗಿದ್ದು ಸತ್ತ ವ್ಯಕ್ತಿ  ಕಣ್ಣುಗಳನ್ನು ತೆರೆದು ‘ಅಯ್ಯಮ್ಮ’ ಎಂದು ಕೂಗಾಡಿದಾಗ ಮನೆಯವರೆಲ್ಲ ಹೌಹಾರಿದ್ದೆವು, ಕೂಡಲೇ ಅವರನ್ನು ಉಪಚರಿಸಿ ಆ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರೂ ಅಲ್ಲಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ.

ಆಕ್ರೋಶ: ಸರಕಾರಿ ಆಸ್ಪತ್ರೆಯ ವೈದ್ಯರು ಬದುಕಿದ್ದಾಗಲೇ ವ್ಯಕ್ತಿಯನ್ನು ಸಾವನ್ನಪ್ಪಿದ್ದಾನೆ ಎಂದು ಸುಳ್ಳು ಹೇಳಿ ವ್ಯಕ್ತಿಯ ಸಾವಿಗೆ ಕಾರಣರಾಗಿದ್ದಾರೆ ಎಂದು ಮನೆ ಮಂದಿ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನಿಗೆ ಇದ್ದಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚಿಕಿತ್ಸೆ ನೀಡಿದ್ದೇವೆ ಎಂದು ಆಸ್ಪತ್ರೆಯ ವೈದ್ಯೆ ಮಾಲಿನಿ ಅವರು ತಿಳಿಸಿದ್ದಾರೆ. ಗೋಪಾಲ್‌ ದೇವಾಡಿಗ ಹೃದಯಘಾತದಿಂದ ಸಾವನ್ನಪಿದ್ದಾರೆ ಎಂದು ತಿಳಿಸಿರುವ ಅವರು ಆತನಿಗೆ ಉಸಿರಾಟಕ್ಕಾಗಿ ಕೃತಕ ಆಮ್ಲಜನಕವನ್ನು ಆಳವಡಿಸಿದ್ದೆವು ಎಂದು ಹೇಳಿದ್ದಾರೆ. ಆಮ್ಲಜನಕ ಆತನ ದೇಹದಲ್ಲಿ ಸೇರಿರುವುದರಿಂದ ಸಾವನ್ನಪಿದ ಬಳಿಕ ನಿಧಾನ ಗತಿಯಲ್ಲಿ ಹೊರಗಡೆ ಬರುವಾಗ ಆತನ ದೇಹದಿಂದ ಈ ರೀತಿ ಶಬ್ದಗಳು ಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.