ಡಿಜಿ ಲಾಕರ್‌, ಎಂ ಪರಿವಾಹನ್‌ ಆ್ಯಪ್‌

ದಾಖಲೆ ಜೋಪಾನಕ್ಕೆ ಸುಲಭ ತಂತ್ರ

Team Udayavani, Sep 11, 2019, 5:23 AM IST

t-51

ಉಡುಪಿ: ವಾಹನಗಳ ಮೂಲ ಮುದ್ರಿತ ಪ್ರತಿಗಳನ್ನು ಕೊಂಡೊಯ್ಯುವುದೇ ಚಾಲಕರಿಗೆ ಸಮಸ್ಯೆ. ಆದರೆ ಇತ್ತೀಚೆಗೆ ಜಾರಿಗೆ ಬಂದಿರುವ ಭಾರೀ ದಂಡದ ನಿಯಮದಿಂದ ಪಾರಾಗಲು ವಾಹನಿಗರು ಇದೀಗ ಸ್ಮಾರ್ಟ್‌ ತಂತ್ರಜ್ಞಾನದ ಮೊರೆಹೋಗುತ್ತಿದ್ದಾರೆ.

ತಪಾಸಣೆ ಸಂದರ್ಭ ದಾಖಲೆಗಳನ್ನು “ಡಿಜಿ ಲಾಕರ್‌’ ಅಥವಾ “ಎಂ ಪರಿವಾಹನ್‌’ ಆ್ಯಪ್‌ ಮೂಲಕವೂ ತೋರಿಸಬಹುದೆಂದು ಕೇಂದ್ರ ಸರಕಾರ ಈ ಹಿಂದೆಯೇ ಸೂಚಿಸಿದ್ದು, ಹೆಚ್ಚಿನವರು ಯಾವುದಾದರೊಂದು ಆ್ಯಪ್‌ ಮೂಲಕ ದಾಖಲೆಗಳನ್ನು ಇಟ್ಟುಕೊಳ್ಳಲಾರಂಭಿಸಿದ್ದಾರೆ. ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಡಿಜಿಟಲ್‌ ದಾಖಲೆಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

ಸ್ಮಾರ್ಟ್‌ ಫೋನ್‌ಗಳಲ್ಲಿ ಪ್ಲೇ ಸ್ಟೋರ್‌ ಹಾಗೂ ಆ್ಯಪಲ್‌ ಐಒಎಸ್‌ ಮುಖಾಂತರ ಈ ಆ್ಯಪ್‌ಗ್ಳನ್ನು ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿ ತಿಳಿಸಿರುವ ವಿಧಾನದಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳಬಹುದು.

ಸದ್ಯಕ್ಕೆ ತುಸು ವಿನಾಯಿತಿ
ನಿಯಮದ ಪ್ರಕಾರ ವಾಹನ ದಾಖಲೆಗಳ ಜೆರಾಕ್ಸ್‌ ಪ್ರತಿಗಳು ಪರಿಗಣನೆಗೆ ಬರುವುದಿಲ್ಲ. ಸವಾರರಿಗೆ ಒಮ್ಮೆಲೇ ಹೊರೆಯಾಗಬಾರದು ಎಂಬ ನಿಟ್ಟಿನಲ್ಲಿ ಅದನ್ನು ಕಡ್ಡಾಯವಾಗಿ ಪಾಲಿಸುತ್ತಿಲ್ಲ. ಜೆರಾಕ್ಸ್‌ ತೋರಿಸಿದರೆ ತುಸು ವಿನಾಯಿತಿ ನೀಡುತ್ತೇವೆ. ಮುಂಬರುವ ದಿನಗಳಲ್ಲಿ ನೋಂದಾಯಿತ ಆ್ಯಪ್‌ ಮೂಲಕ ಅಥವಾ ಮೂಲದಾಖಲೆಗಳನ್ನು ತೋರಿಸುವುದು ಕಡ್ಡಾಯವಾಗುತ್ತದೆ.
– ನಾರಾಯಣ್‌, ಟ್ರಾಫಿಕ್‌ ಸಬ್‌ಇನ್‌ಸ್ಪೆಕ್ಟರ್‌

ಫೋಟೋ, ಜೆರಾಕ್ಸ್‌ ಬೇಡ
ಬಹುತೇಕ ವಾಹನ ಚಾಲಕರು ತಪಾಸಣೆ ಸಮಯದಲ್ಲಿ ಜೆರಾಕ್ಸ್‌ ಪ್ರತಿಗಳನ್ನು ನೀಡುತ್ತಾರೆ. ಇದು ಪರಿಗಣನೆಗೆ ಬರುವುದಿಲ್ಲ. ಫೋಟೋ ಮೂಲಕವೂ ಮೂಲದಾಖಲೆಯನ್ನು ತೋರಿಸಿದರೆ ಪರಿಗಣನೆಗೆ ಬರುವುದಿಲ್ಲ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.