ಜಿಲ್ಲಾದ್ಯಂತ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ


Team Udayavani, Mar 29, 2020, 5:59 AM IST

ಜಿಲ್ಲಾದ್ಯಂತ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆಯನ್ನು ನಗರಾದ್ಯಂತ ಮಾಡಲಾಯಿತು. ಸಾಂಕ್ರಾಮಿಕ ರೋಗ ತಡೆಗಟ್ಟಲು ನಗರಸಭೆ, ಅಗ್ನಿಶಾಮಕ ದಳದಿಂದ ಈ ಕಾರ್ಯಾಚರಣೆ ನಡೆಯಿತು.

ನಗರದ ಸಿಟಿ ಮಾರುಕಟ್ಟೆ, ಸಿಟಿ, ಸರ್ವಿಸ್‌ ಹಾಗೂ ಕೆಎಸ್ಸಾರ್ಟಿಸಿ ಬಸ್ಸು ತಂಗುದಾಣ, ಮುಖ್ಯರಸ್ತೆಗಳು, ರಾಜಾಂಗಣ ಹಾಗೂ ಶ್ರೀ ಕೃಷ್ಣಮಠದ ಸುತ್ತಮುತ್ತ ಈ ರಾಸಾಯನಿಕ ಸಿಂಪಡಿಸಲಾಯಿತು. ಸುಮಾರು 18 ಸಾವಿರ ಲೀಟರ್‌ಗಳಷ್ಟು ಸೋಡಿಯಂ ಕ್ಲೋರೈಟನ್ನು ಅನ್ನು ಸಿಂಪಡಣೆ ಮಾಡಲಾಯಿತು.

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನದಂತೆ ಈ ಕಾರ್ಯಾಚರಣೆಯನ್ನು ನಡೆಸಲಾಯಿತು. ಸೋಂಕುಗಳನ್ನು ತಡೆಗಟ್ಟುವು ದರೊಂದಿಗೆ ಸೂಕ್ಷಜೀವಿಯ ಜೀವಕೋಶ ಗಳನ್ನು ಅಡ್ಡಿಪಡಿಸುವ ಸಾಮರ್ಥ್ಯವನ್ನೂ ಈ ರಾಸಾಯನಿಕವು ಹೊಂದಿದೆ.

ಸೋಮವಾರ ಮಣಿಪಾಲ ಆಸುಪಾಸು ಈ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತದೆ. ನಗರದ 35 ವಾರ್ಡ್‌ ಗಳಿಗೂ ಇದೇ ರೀತಿ ರಾಸಾಯನಿಕ ಸಿಂಪಡಣೆ ಮಾಡಲಾಗುವುದು ಎಂದು ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ ಅವರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರಸಭೆಯ ಪೌರಾಯುಕ್ತರಾದ ಆನಂದ ಕಲ್ಲೋಳಿಕರ್‌, ಎಇಇ ಮೋಹನ್‌ರಾಜ್‌, ಆರೋಗ್ಯ ನಿರೀಕ್ಷಕರಾದ ಶಶಿರೇಖಾ, ಕರುಣಾಕರ, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಮನೆಗಳ ಮೇಲೆ ನಿಗಾ
ವಿದೇಶದಿಂದ ಊರಿಗೆ ಆಗಮಿಸಿ ಹೋಮ್‌ ಕ್ವಾರಂಟೈನ್‌ನಲ್ಲಿರುವ ಮನೆಗಳ ಮೇಲೆ ಕಂದಾಯ, ಪೊಲೀಸ್‌, ಆರೋಗ್ಯ ಹಾಗೂ ಪುರಸಭಾ ಅಧಿಕಾರಿಗಳು ನಿಗಾ ವಹಿಸಿದ್ದರು. ಅವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಾ. 28ರ ಮಧ್ಯಾಹ್ನ ಕೌಡೂರಿನ ಮಹಿಳೆಯೋರ್ವರು ಗಂಟಲು ದ್ರವ ಮಾದರಿ ಪರೀಕ್ಷೆಗಾಗಿ ಕಾರ್ಕಳ ಸರಕಾರಿ ಆಸ್ಪತೆಗೆ ದಾಖಲಾಗಿ ರುತ್ತಾರೆ. ಇವರು ವಿದೇಶದಲ್ಲಿ ಉದ್ಯೋಗಿ ಯಾಗಿದ್ದರು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.