ಉಡುಪಿ ಜಿಲ್ಲೆಯ ಮೂವರಿಗೆ ಕಿಟ್‌ ವಿತರಣೆ: ನೀವು ನಮ್ಮ ಕುಟುಂಬದ ಸದಸ್ಯರಂತೆ : ಕೂರ್ಮರಾವ್‌

ಕೋವಿಡ್‌ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳು; ಧೈರ್ಯ ತುಂಬಿದ ಪ್ರಧಾನಿ

Team Udayavani, May 31, 2022, 12:54 AM IST

ಉಡುಪಿ ಜಿಲ್ಲೆಯ ಮೂವರಿಗೆ ಕಿಟ್‌ ವಿತರಣೆ: ನೀವು ನಮ್ಮ ಕುಟುಂಬದ ಸದಸ್ಯರಂತೆ : ಕೂರ್ಮರಾವ್‌

ಉಡುಪಿ: ಕೋವಿಡ್‌ 19ನಿಂದ ತಂದೆ, ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಸರಕಾರ ಪಿಎಂ ಕೇರ್ ಆಫ್ ಚಿಲ್ಡ್ರನ್ಸ್‌ ಯೋಜನೆಯಲ್ಲಿ ಸೌಲಭ್ಯಗಳನ್ನು ವಿತರಿಸಲಾಯಿತು. ಜಿಲ್ಲೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಸೌಲಭ್ಯದ ಪ್ರಮಾಣಪತ್ರ, ಸಮಗ್ರ ಕಿಟ್‌ಗಳನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿತರಿಸಿದರು.

ಕೋವಿಡ್‌ನಿಂದ ನಿಮಗಾದ ನಷ್ಟವನ್ನು ಭರಿಸಲು ನಮ್ಮಿಂದ ಸಾಧ್ಯವಿಲ್ಲ. ಆದರೆ ನಿಮ್ಮ ಜೀವನಕ್ಕೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಭವಿಷ್ಯದಲ್ಲಿ ಸದೃಢರಾಗಲು ನಾವು ಸಹಕಾರ ನೀಡುತ್ತೇವೆ. ನೀವು ಸಹ ನಮ್ಮ ಕುಟುಂಬದ ಸದಸ್ಯರಂತೆ. ಯಾವುದೆ ಸಮಯದಲ್ಲಿ ನನ್ನನ್ನು ನೇರವಾಗಿ ಸಂಪರ್ಕಿಸಬಹುದು. ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ಸಹಿತ ಎಲ್ಲ ರೀತಿಯ ನೆರವಿಗೆ ಜಿಲ್ಲಾಡಳಿತ ನಿಮ್ಮೊಂದಿಗೆ ಇರಲಿದೆ ಎಂದು ಮಕ್ಕಳಿಗೆ ಸ್ಫೂರ್ತಿ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಡಿಸಿ ವೀಣಾ, ಜಿ.ಪಂ ಸಿಇಒ ಎಚ್‌. ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪ ನಿರ್ದೇಶಕಿ ವೀಣಾ ವಿವೇಕಾನಂದ, ಮಕ್ಕಳ ರಕ್ಷಣಾಧಿಕಾರಿ ಕುಮಾರ್‌, ಅಮೃತಕಲಾ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳೇ ಗಾರ್ಡಿಯನ್‌
ಪಿಎಂ ಕೇರ್ ಯೋಜನೆ ಅಡಿ ಸೌಲಭ್ಯ ಪಡೆಯುತ್ತಿರುವ ಈ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಗಾರ್ಡಿಯನ್‌ ಗಳಾಗಿರುತ್ತಾರೆ. ಮೂವರು ಮಕ್ಕಳಿಗೆ ಒಬ್ಬರಿಗೆ 10 ಲ. ರೂ., ಇಬ್ಬರಿಗೆ ತಲಾ 8 ಲ. ರೂ., ಮೊತ್ತವನ್ನು ಅಂಚೆ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜಂಟಿ ಖಾತೆಯಲ್ಲಿ ಠೇವಣಿ ಇಡಲಾಗುತ್ತದೆ ಎಂದು ಕೂರ್ಮಾರಾವ್‌ ತಿಳಿಸಿದರು.

15 ವರ್ಷದ ತುಂಬಿದ ಇದರ ಬಡ್ಡಿ ಮೊತ್ತವನ್ನು ಸ್ಟೈಫಂಡ್ ರೂಪದಲ್ಲಿ ಪ್ರತಿ ತಿಂಗಳು ಪಡೆಯಬಹುದು. ಮಕ್ಕಳಿಗೆ 23 ವರ್ಷ ತುಂಬಿದ ಬಳಿಕ ಉನ್ನತ ಶಿಕ್ಷಣ ವೆಚ್ಚಕ್ಕೆ ಅಥವಾ ಇನ್ನಿತರ ಉಪಯೋಗಕ್ಕೆ ಮೊತ್ತವನ್ನು ಹಿಂಪಡೆಯಬಹುದು. ವಿಶೇಷ ವಿದ್ಯಾರ್ಥಿವೇತನ ಸೌಲಭ್ಯದ ಜತೆಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲ. ರೂ. ವರೆಗೆ ಆರೋಗ್ಯ ವಿಮೆ ಸೌಲಭ್ಯ ಈ ಮಕ್ಕಳಿಗಿದೆ. ಈಗಾಗಲೆ ಎನ್‌ಡಿಆರ್‌ಎಫ್ ನಿಧಿಯಿಂದ 50 ಸಾವಿರ ತುರ್ತು ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.