Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ತ್ರಿಗುಣಾತ್ಮಿಕ ಶಕ್ತಿ ಮಹಾಯಾಗ ಸಂಪನ್ನ


Team Udayavani, Oct 24, 2023, 10:55 PM IST

Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ತ್ರಿಗುಣಾತ್ಮಿಕ ಶಕ್ತಿ ಮಹಾಯಾಗ ಸಂಪನ್ನ

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ವೇ| ಮೂ| ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ವಿಜಯದಶಮಿ ಪರ್ವಕಾಲದಲ್ಲಿ ತ್ರಿಗುಣಾತ್ಮಿಕ ಶಕ್ತಿ ತ್ರಿಕುಂಡ ತ್ರಿಚಂಡಿಕಾಯಾಗ ಮಂಗಳವಾರ ಸಂಪನ್ನಗೊಂಡಿತು.

ಆದಿಶಕ್ತಿಯನ್ನು ಪಂಚವರ್ಣಾತ್ಮಕ ವಾಗಿ ಮಂಡಲ ರಚಿಸಲಾಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಕಕಾಲದಲ್ಲಿ ಮೂರು ಕುಂಡಗಳಲ್ಲಿ ಮಹಾಯಾಗವು ಆರಂಭಗೊಂಡಿತು.

ಏಕಕಾಲದಲ್ಲಿ ನೆರವೇರಿದ ಪೂರ್ಣಾಹುತಿಯಲ್ಲಿ ಭಕ್ತರು ಹರಕೆ ರೂಪದಲ್ಲಿ ನೀಡಿದ ದ್ರವ್ಯಗಳಾದ ತಾವರೆ ಹೂವು, ಕೇಪಳ ಹೂವು, ಪಿಂಗಾರ, ಬಿಲ್ವಪತ್ರೆ, ಎಳ್ಳು, ಗುಗ್ಗಳ ಅಗರು, ಸಾಸಿವೆ, ಬೆಲ್ಲ, ಮೊಸರು, ಹಾಲು, ಕಲ್ಲು ಸಕ್ಕರೆ, ಕೇಸರಿ, ತೆಂಗಿನಕಾಯಿ, ಮಾದ್ರಫ‌ಲ, ಕಬ್ಬು, ಅರಳು, ಗಂಧ, ರವಿಕೆ ಕಣ, ಸೀರೆ, ಗಾಜಿನ ಬಳೆ, ಅರಶಿನ, ಕುಂಕುಮವನ್ನು ಯಾಗಕ್ಕೆ ಸಮರ್ಪಿಸಲಾಯಿತು.

ವಿಶೇಷವಾಗಿ ಅಲಂಕರಿಸಲ್ಪಟ್ಟ ಯಾಗ ಮಂಟಪದಲ್ಲಿ ಶ್ರೀ ದೇವಿಯನ್ನು ಉಯ್ನಾಲೆಯಲ್ಲಿ ಕುಳ್ಳಿರಿಸಿ, ಬಗೆಬಗೆಯ ಪೂಜಾದಿ ಅರ್ಚನೆಗಳಿಂದ ಭಜಿಸಲಾಯಿತು. ಅಷ್ಟೋತ್ತರ ಶತನಾಮಾವಳಿಗಳಿಂದ ಕಲೊ³àಕ್ತ ಪೂಜೆ ನೆರವೇರಿತು. ಯಾಗದ ಆರಂಭದಿಂದ ಪೂರ್ಣಾಹುತಿಯ ಅಂತ್ಯದವರೆಗೂ ಪಂಚವಾದ್ಯಗಳು, ಚೆಂಡೆ ವಾದನ, ಕೊಂಬು ಕಹಳೆ, ಶಂಖ, ಜಾಗಟೆಗಳ ನಾದ, ವೇದ ಘೋಷ, ಸುಡುಮದ್ದು ಪ್ರದರ್ಶನದೊಂದಿಗೆ ಯಾಗ ಸಮಾಪನಗೊಂಡಿತು.

ಪುತ್ತೂರಿನ ಗುಲಾಬಿ ಶೆಟ್ಟಿ ಮತ್ತು ಮನೆಯವರು ಹಾಗೂ ಕಾಟಿಪಳ್ಳದ ದೀಪಕ್‌ ಮತ್ತು ಮನೆಯವರ ಸೇವಾರ್ಥವಾಗಿ ಚಂಡಿಕಾಯಾಗ ಸಮರ್ಪಿಸಲ್ಪಟ್ಟಿತು. ಮಣಿಪಾಲ ಎಂಐಟಿ ವಿದ್ಯಾರ್ಥಿ ಈಶಾನ್‌ ಕೌಂಡಿನ್ಯ, ದರ್ಪಣ ನೃತ್ಯ ಅಕಾಡೆಮಿಯ ದಕ್ಷ ಅವರಿಂದ ನೃತ್ಯ ಸೇವೆ, ವಿ| ಅಭಿಷೇಕ್‌ ಚಂದ್ರಶೇಖರ ಅವರಿಂದ ಕರ್ನಾಟಕ ಸಂಗೀತ ಸೇವೆ ನೆರವೇರಿತು.

ದಾಖಲೆ ಪ್ರಮಾಣದ ಮುತ್ತೈದೆ, ಕನ್ನಿಕಾರಾಧನೆ, ದಂಪತಿ, ಆಚಾರ್ಯ ಪೂಜೆ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಗುಜರಾತಿನ 50 ಮಹಿಳೆಯರು ಸೇರಿದಂತೆ ಸ್ಥಳೀಯ ಮಹಿಳೆಯರಿಂದ ದಾಂಡಿಯಾ ನೃತ್ಯ, ವಿ| ಧನ್ಯಶ್ರೀ ಪ್ರಭು ಅವರಿಂದ ಭರತನಾಟ್ಯ ಸಮರ್ಪಣೆಗೊಂಡಿತು ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.