![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Jan 30, 2017, 3:45 AM IST
ಮಲ್ಪೆ: ಆದಿವುಡುಪಿ ಪಂದುಬೆಟ್ಟು ಸಮೀಪದ ನೂರುಲ್ ಇಸ್ಲಾಂ ಮಸೀದಿಗೆ ದುಷ್ಕರ್ಮಿಯೋರ್ವ ಕಲ್ಲೆಸೆದು ಮಸೀದಿಯ ಕಿಟಿಕಿಯ 2 ಗಾಜುಗಳನ್ನು ಪುಡಿಗೈದಿರುವ ಘಟನೆ ಶನಿವಾರ ಮಧ್ಯರಾತ್ರಿ ಸಂಭಧಿವಿಸಿದೆ.
ಮುಂಜಾನೆ 5 ಗಂಟೆ ಮಸೀದಿಯ ಧರ್ಮಗುರು ನಮಾಜ್ಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ರಾತ್ರಿ ಸುಮಾರು 12.16 ಕ್ಕೆ ಬೈಕಿನಲ್ಲಿ ಬಂದ ವ್ಯಕ್ತಿ ಮಸೀದಿಗೆ ಕಲ್ಲೆಸೆದು ಗಾಜುಗಳನ್ನು ಪುಡಿಗೈದು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಆತ ಬಿಳಿ ತ್ರಿಫೋರ್ತ್ ಪ್ಯಾಂಟ್ ಮತ್ತು ಹಳದಿ ಬಣ್ಣದ ಶರ್ಟ್ ಧರಿಸಿದ್ದಾನೆ.
ಡಿವೈಎಸ್ಪಿ ಕುಮಾರಸ್ವಾಮಿ, ಸರ್ಕಲ್ ಇನ್ಸ್ಪೆಕ್ಟರ್ ನವೀನ್ಚಂದ್ರ, ಬ್ರಹ್ಮಾವರ ಸರ್ಕಲ್ ಇನ್ಸ್ ಪೆಕ್ಟರ್ ಶೀÅಕಾಂತ್, ತಹಶೀಲ್ದಾರ್ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.