State Govt ಮೇಲಿನ ನಿರೀಕ್ಷೆ ಹುಸಿಯಾಗಿದೆ: ಶ್ರೀನಿವಾಸ ಪೂಜಾರಿ


Team Udayavani, Oct 26, 2023, 12:00 AM IST

State Govt ಮೇಲಿನ ನಿರೀಕ್ಷೆ ಹುಸಿಯಾಗಿದೆ: ಶ್ರೀನಿವಾಸ ಪೂಜಾರಿ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರ ಹಿಡಿದು ಆರು ತಿಂಗಳಾಗಿದೆ. ಆದರೆ ರಾಜ್ಯದ 197 ತಾಲೂಕಿನಲ್ಲಿ ಕಂಡು ಕೇಳರಿಯದ ಬರವಿದೆ. 30 ಸಾವಿರ ಕೋ.ರೂ.ನಷ್ಟು ಬೆಳೆ ನಷ್ಟವಾಗಿದೆ ಎಂದು ಕಂದಾಯ ಇಲಾಖೆಯೇ ತಿಳಿಸಿದೆ.

ಜನರು ಸರಕಾರದ ಮೇಲಿಟ್ಟ ನಿರೀಕ್ಷೆ ಹುಸಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ರಾಜ್ಯ ಸರಕಾರ ಕನಿಷ್ಠ ಐದು ಸಾವಿರ ಕೋ.ರೂ.ಗಳನ್ನಾದರೂ ಬಿಡುಗಡೆ ಮಾಡಬೇಕಿತ್ತು. ತುರ್ತಾಗಿ ನೀರಾವರಿ, ಗೋಶಾಲೆಗಳಿಗೆ ಅನುಕೂಲ ಮಾಡಬೇಕಿತ್ತು. ಆದರೆ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ವರದಿ ಕೊಟ್ಟಿದ್ದೇವೆ ಎಂದು ಹೇಳಿ ಸುಮ್ಮನಾಗಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ನೆರೆ ಬಂದಾಗ ರೈತರಲ್ಲಿ ವಿಶ್ವಾಸ ತುಂಬಿ ಆರ್ಥಿಕ ನೆರವು ನೀಡಲಾಗಿತ್ತು. ರಾಜ್ಯದಲ್ಲಿ ಬೀಜ, ಗೊಬ್ಬರ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಜನಪರವಾದ ಸರಕಾರ ಎಂದುಕೊಂಡವರು ಅಧ್ಯಯನದಲ್ಲೇ ಕಾಲಕಳೆಯುತ್ತಿದ್ದಾರೆ. ರೈತರ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ. ಏಳು ಗಂಟೆ ಬದಲಿಗೆ ಎರಡು ಗಂಟೆಗಳಕಾಲ ಮಾತ್ರ ವಿದ್ಯುತ್‌ ನೀಡಲಾಗುತ್ತಿದೆ ಇದುವೇ ರೈತರಿಗೆ ಸಿದ್ದರಾಮಯ್ಯ ಸರಕಾರದ ಕೊಡುಗೆಯಾಗಿದೆ ಎಂದರು.

ಶಾಸಕರು, ನಾಯಕರಿಂದಾಗಿ ಸರಕಾರ ವಿಭಜನೆಯಾಗಿದೆ. ಶಾಸಕರ ನೇತೃತ್ವದ ಅಭಿವೃದ್ಧಿಗೆ ಒಂದು ಕೋ.ರೂ. ಕೂಡ ಬಿಡುಗಡೆಯಾಗಿಲ್ಲ. ಶಾಲೆಯಲ್ಲಿ ವಿವೇಕ ಕೊಠಡಿಗಳು ನಿರ್ಮಾಣ ಆಗುತ್ತಿಲ್ಲ. 9000 ಕೊಠಡಿ ನಿರ್ಮಾಣ ಬಾಕಿಯಿದೆ. ಶಾಸಕರು ವಿಧಾನಸೌಧದ ಕಡೆಗೆ ಬರುತ್ತಿಲ್ಲ ಎಂದರು.

ಪರಿಶಿಷ್ಟ ಜಾತಿ ಪಂಗಡಕ್ಕೆ ಮೀಸಲಿಟ್ಟ 11,500 ಕೋ.ರೂ.ಗಳನ್ನು ಗ್ಯಾರಂಟಿ ಯೋಜನೆಗೆ ತೆಗೆಯಲಾಗಿದೆ. ಜನರ ಹಣದಲ್ಲಿ ಜನರಿಗೆ ಬಸ್‌ ವಿದ್ಯುತ್‌, ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮಕ್ಕಳ ಶಿಕ್ಷಣ, ವಸತಿಗೆ ಮೀಸಲಾದ ಹಣವನ್ನು ಬಳಕೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದರು.

ತನ್ನ ಸಾವಿಗೆ ಸಚಿವ ಶರಣಪ್ರಕಾಶ ಪಾಟೀಲ್‌ ಕಾರಣ ಎಂದು ಬಿಜೆಪಿ ಕಾರ್ಯಕರ್ತನೊಬ್ಬ ಡೆತ್‌ ನೋಟ್‌ ಬರೆದಿದ್ದರೂ ಅವರು ಸಚಿವರಾಗಿ ಮುಂದುವರಿದಿರುವುದು ಸರಿಯೇ ಎಂದು ಪ್ರಶ್ನಿಸಿದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.