ತೆಂಗಿನಮರಕ್ಕೆ ಹುಳ ಬಾಧೆ: ಪ್ರಾತ್ಯಕ್ಷಿಕೆ
Team Udayavani, Feb 25, 2017, 2:14 PM IST
ಉಡುಪಿ: ಉಡುಪಿಯ ಗುಂಡಿಬೈಲು, ಕಲ್ಸಂಕ, ನಿಟ್ಟೂರು ಪರಿಸರದಲ್ಲಿ ತೆಂಗಿನ ಮರಗಳಿಗೆ ಬಹಳಷ್ಟು ಬಾಧಿಸಿರುವ ಕಪ್ಪು ತಲೆ ಹುಳದ ಸಮಸ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ಪ್ರಾತ್ಯಕ್ಷಿಕೆಗೆ ಕಾಸರಗೋಡಿನ ತೋಟದ ಬೆಳೆಗಳ ಸಂಶೋಧನಾ ಕೇಂದ್ರ ಮತ್ತು ಉಡುಪಿಯ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭೇಟಿ ಇತ್ತು ಮಾಹಿತಿ ಒದಗಿಸಿದರು.
ತೆಂಗಿನ ಮರಗಳಿಗೆ ಬಾಧಿಸಿದ ರೋಗ ಹತೋಟಿಗಾಗಿ ಪರೋಪಕಾರಿ ಜೀವಿಗಳನ್ನು ಮರಗಳಿಗೆ ಬಿಡುವ ಮೂಲಕ ಪ್ರಾತ್ಯಕ್ಷಿಕೆ ಸಹಿತ ಮಾಹಿತಿಯನ್ನು ನೀಡಿದರು. ಸಿ.ಪಿ.ಸಿ.ಆರ್.ಐ. ಕೀ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿನಾಯಕ್ ಹೆಗ್ಡೆ, ವಿಜ್ಞಾನಿಗಳಾದ ಡಾ| ಪ್ರತಿಭಾ ಪಿ.ಎಸ್. ಹಾಗೂ ಉಡುಪಿ ಜಿÇÉೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಎಚ್.ಎಸ್. ಚೈತನ್ಯಾ ಹಾಗೂ ಶಿವಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ , ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.