ಮಲ್ಪೆ ಮೀನುಗಾರಿಕೆ ಬೋಟ್ ಢಿಕ್ಕಿ, 40 ಲಕ್ಷ ರೂ. ನಷ್ಟ
Team Udayavani, Dec 31, 2022, 1:15 AM IST
ಮಲ್ಪೆ: ಚಲಿಸುತ್ತಿದ್ದ ಬೋಟಿಗೆ ಮತ್ತೂಂದು ಬೋಟು ಢಿಕ್ಕಿ ಹೊಡೆದು ಹಾನಿಗೊಂಡ ಘಟನೆ ಡಿ. 23ರಂದು ಮುಂಜಾನೆ 3 ಗಂಟೆಗೆ ನಡೆದಿದೆ.
ಗುರುದಾಸ್ ಸಾಲ್ಯಾನ್ ಅವರಿಗೆ ಸೇರಿದ ಸ್ವರ್ಣದೀಪ ಬೋಟ್ ಹಾನಿಗೊಂಡಿದ್ದು, ಬೆಳಗ್ಗೆ ಮೀನುಗಾರಿಕೆಗೆ ತೆರಳುವಾಗ ಘಟನೆ ನಡೆದಿದೆ. ಮಲ್ಪೆ ಬಂದರಿನ ಸಮೀಪ ನೇರದಲ್ಲಿ ಮೊತ್ತೂಂದು ಸ್ಟೀಲ್ಬೋಟ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೋಟ್ ಹಾನಿಗೊಂಡು ಒಳಗೆ ನೀರು ಬರಲಾರಂಬಿಸಿತ್ತು. ಕತ್ತಲಾದ್ದರಿಂದ ಬೋಟಿನಲ್ಲಿದ್ದ ಕಾರ್ಮಿಕರಿಗೆ ಢಿಕ್ಕಿ ಹೊಡೆದ ಬೋಟನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬೋಟನ್ನು ನಿಧಾನವಾಗಿ ಬಂದರಿನೊಳಗೆ ತರಲಾಯಿತು. ಸುಮಾರು 40 ಲಕ್ಷ ರೂ. ನಷ್ಟವಾಗಿದೆ ಎಂದು ಆಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.