![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-415x229.jpg)
Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು
Team Udayavani, Jul 4, 2024, 11:09 PM IST
![Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು](https://www.udayavani.com/wp-content/uploads/2024/07/fraud-4-620x413.jpg)
ಮಣಿಪಾಲ: ಆನ್ಲೈನ್ನಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ನಕಲಿ ಜಾಹೀರಾತು ಮೂಲಕ ಗಮನ ಸೆಳೆದು ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಲಾಗಿದೆ ಎಂದು ಮಣಿಪಾಲ ವ್ಯಕ್ತಿ ದೂರು ದಾಖಲಿಸಿದ್ದಾರೆ.
ಶೇರ್ಖಾನ್ ಇನ್ವೆಸ್ಟ್ ಮೆಂಟ್ ಕ್ಲಬ್ ಸಾಂಸ್ಥಿಕ ಷೇರು ವಹಿವಾಟು ಬಗ್ಗೆ ಜಾಹೀರಾತು ನೋಡಿದ ಮಣಿಪಾಲ ನಿವಾಸಿ ಪ್ರೇಮಾನಂದ (61) ಅವರು ಆ್ಯಪ್ ಇನ್ಸ್ಟಾಲ್ ಮಾಡಿ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಆರಂಭದಲ್ಲಿ 1 ಲಕ್ಷ ರೂ. ಅವರ ವರ್ಗಾವಣೆ ಮಾಡಿದ್ದು, ಕ್ರಮೇಣ ಇನ್ನಷ್ಟು ಹೂಡಿಕೆಯೊಂದಿಗೆ 4.99 ಲಕ್ಷ ರೂ. ಒಟ್ಟು ಹೂಡಿಕೆ ಮಾಡಿದ್ದಾರೆ.
ಈ ಹೂಡಿಕೆಗೆ 4.60 ಲಕ್ಷ ರೂ. ಲಾಭಾಂಶ ತೋರಿಸಿ, 42 ಲಕ್ಷ ರೂ ಷೇರು ಹಂಚಿಕೆ ಮಾಡಿ, 32 ಲಕ್ಷ ರೂ. ಪಾವತಿಸುವಂತೆ ಆರೋಪಿಗಳು ಸೂಚಿಸಿದ್ದಾರೆ. ಇದರಿಂದ ಅನುಮಾನಗೊಂಡ ಪ್ರೇಮಾನಂದ ಅವರು ಉಡುಪಿಗೆ ಶೇರ್ಖಾನ್ ಕಚೇರಿಗೆ ತೆರಳಿ ಪರಿಶೀಲಿಸಿದಾಗ ಇದು ತಮ್ಮ ಸಂಸ್ಥೆಯ ಹೆಸರಲ್ಲಿರುವ ನಕಲಿ ಸಂಸ್ಥೆ ಎಂದು ಅಲ್ಲಿನ ಪ್ರತಿನಿಧಿಗಳು ತಿಳಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ](https://www.udayavani.com/wp-content/uploads/2024/07/gill-1-150x83.jpg)
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.