Kollur ಮರದ ವ್ಯವಹಾರದಲ್ಲಿ ವಂಚನೆ; ತನಿಖೆಗೆ ಕೋರ್ಟ್‌ ಆದೇಶ


Team Udayavani, Feb 1, 2024, 12:59 AM IST

Kollur ಮರದ ವ್ಯವಹಾರದಲ್ಲಿ ವಂಚನೆ; ತನಿಖೆಗೆ ಕೋರ್ಟ್‌ ಆದೇಶ

ಕೊಲ್ಲೂರು: ಸ್ಥಿರಾಸ್ತಿಯ ಮರಗಳನ್ನು ಕಡಿದು ಕರಾರಿನ ಪ್ರಕಾರ ನೀಡಬೇಕಾದ 3,28,250 ರೂ. ಮೊತ್ತವನ್ನು ನೀಡುವುದಾಗಿ ನಂಬಿಸಿ, ಈವರೆಗೆ ನೀಡದೆ ವಂಚನೆ ಮಾಡಿರುವುದಾಗಿ ನ್ಯಾಯಾಲಯಕ್ಕೆ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಮಹಮ್ಮದ್‌ ಆಶ್ರಫ್‌ ಸುರತ್ಕಲ್‌ ಅವರು ಮರದ ವ್ಯವಹಾರಸ್ಥರಾಗಿದ್ದರು.

ಆರೋಪಿತ ಎನ್‌.ಎಂ. ಸಾಹಿರ್‌ ಹಾಗೂ ಇತರರು ಮಹಮ್ಮದ್‌ ಅಶ್ರಫ್‌ ಅವರನ್ನು ಸಂಪರ್ಕಿಸಿ ಮುದೂರು ಗ್ರಾಮದ ಅವರ ಸುಪರ್ದಿಯಲ್ಲಿರುವ ಜಾಗದ ಮರ ಕಡಿಯುವ ಬಗ್ಗೆ ಮಾತುಕತೆ ನಡೆಸಿ 2 ಲಕ್ಷ ರೂ. ನಗದು ಮುಂಗಡವಾಗಿ ನೀಡಿದ್ದಾರೆ. ಆ ಬಳಿಕ ದೂರುದಾರರು ಮರ ಕಡಿಯಲು ಸಂಬಂಧಪಟ್ಟ ಇಲಾಖೆಯಲ್ಲಿ ಸಂಪರ್ಕಿಸಿ 30 ಲಕ್ಷ ರೂ. ಹಣವನ್ನು ವ್ಯಯಿಸಿದ್ದಾರೆ.

ದೂರುದಾರರು ತಮ್ಮ ಜಾಗಕ್ಕೆ ಹೋದಾಗ ಅದಾಗಲೇ ಆರೋಪಿಗಳು ಮರಗಳನ್ನು ಕಡಿದುಕೊಂಡು ಹೋಗಿದ್ದು ಕಂಡುಬಂದಿತ್ತು. ಆರೋಪಿ ಹಾಗೂ ಇತರರು ದೂರುದಾರರ ಗಮನಕ್ಕೆ ತಾರದೆ ಬೇರೆಯವರಿಗೆ ಮರಗಳನ್ನು ಮಾರಾಟ ಮಾಡಿ ನಂಬಿಕೆಗೆ ದ್ರೋಹ ಎಸಗಿರುವುದಾಗಿ ಆರೋಪಿ ಸಾಹಿರ್‌ ಹಾಗೂ ಇತರ ಹಕ್ಕುದಾರರು ಕರಾರನ್ನು ರದ್ದುಪಡಿಸಲು ಮಹಮ್ಮದ್‌ ಅಶ್ರಫ್‌ ಅವರಿಗೆ 15 ಲಕ್ಷ ರೂ. ಹಣ ಕೊಡಲು ಒಪ್ಪಿಕೊಂಡು ಕರಾರು ರದ್ದತಿ ಪತ್ರ ಮಾಡಿಕೊಂಡಿದ್ದು, ಆ ಪ್ರಕಾರ ಅಪಾದಿತರನ್ನು ಹೊರತುಪಡಿಸಿ, ಮಿಕ್ಕುಳಿದ ಹಕ್ಕುದಾರರಿಗೆ ಹಣ ನೀಡಿರುತ್ತಾರೆ. ನನ್ನ ಪಾಲಿಗೆ ಬರಬೇಕಾದ 3,28,250 ರೂ. ಹಣವನ್ನು ನೀಡದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.