ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಪ್ರಥಮ ಪಿಯುಸಿ ಆರಂಭೋತ್ಸವ


Team Udayavani, Jun 1, 2019, 6:00 AM IST

3105KDLM5PH

ಗಂಗೊಳ್ಳಿ: ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ನಿರಂತರ ಪರಿಶ್ರಮದಿಂದ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ವಾದ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಯಶಸ್ಸು ಸಾಧ್ಯವಾಗುತ್ತದೆ. ಇದಕ್ಕೆ ನಮ್ಮ ನಡುವಿನ ಅನನ್ಯ ವ್ಯಕ್ತಿತ್ವದ ಪ್ರೇರಣೆಗಳನ್ನು ಮಾದರಿಯಾಗಿಟ್ಟುಕೊಳ್ಳಬೇಕು ಎಂದು ಜಿ.ಎಸ್‌. ವಿ. ಎಸ್‌. ಅಸೋಸಿಯೇಶನ್‌ ಅಧ್ಯಕ್ಷ ಡಾ| ಕಾಶೀನಾಥ ಪೈ ಹೇಳಿದರು.

ಇಲ್ಲಿಯ ರೋಟರಿ ಸಭಾಂಗಣದಲ್ಲಿ ನಡೆದ ಇಲ್ಲಿನ ಸರಸ್ವತಿ ವಿದ್ಯಾಲಯ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ್ಯದರ್ಶಿ ಎನ್‌. ಸದಾಶಿವ ನಾಯಕ್‌ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.

ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು.

ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯ ಗಳ ಬಗೆಗೆ ಉಪನ್ಯಾಸಕ ನಾರಾಯಣ ಈ. ನಾಯ್ಕ ಮತ್ತು ಕಚೇರಿ ಮುಖ್ಯಸ್ಥ ಭಾಸ್ಕರ್‌ ಎಚ್. ಜಿ. ವಿವರಿಸಿದರು.

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎಂಟನೇ ಸ್ಥಾನ ಪಡೆದ ಪ್ರಿಯಾ ಜಿ. ಪೈ.ಎಂ. ಮತ್ತು ಹತ್ತನೇ ಸ್ಥಾನ ಪಡೆದ ಎಮ್‌. ಅನಘ ಪೈ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು. ರಾಷ್ಟ್ರ ಮಟ್ಟದ ಕ್ರೀಡಾ ಸಾಧಕರನ್ನು ಪುರಸ್ಕರಿಸಲಾಯಿತು.

ಪ್ರಾಂಶುಪಾಲೆ ಕವಿತಾ ಎಮ್‌. ಸಿ. ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕ ರಾಘವೇಂದ್ರ ಭಟ್, ಪ್ರವೀಣ್‌ ಕಾಮತ್‌ ಮೊದಲಾದವರು ಉಪಸ್ಥಿತರಿದ್ದರು.

ಆಂಗ್ಲಭಾಷಾ ಉಪನ್ಯಾಸಕ ಥಾಮಸ್‌ ಪಿ. ಪ್ರಸ್ತಾವಿಸಿದರು. ಸಂಸ್ಕೃತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್‌. ಸಿ. ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್‌. ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್‌ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.