Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ


Team Udayavani, Sep 27, 2024, 8:47 PM IST

fraudd

ಗಂಗೊಳ್ಳಿ: ಸುಧೀರ್‌ ಮುಂಬಯಿ ಅವರಿಗೆ ದಿನೇಶ ಮತ್ತು ರಾಜು ಮೀನುಗಾರಿಕೆಯ ದೋಣಿ ಪಾಲುದಾರಿಕೆಯಲ್ಲಿ 22 ಲಕ್ಷ ರೂ. ವಂಚಿಸಿದ್ದಾರೆ ಎಂದು ದೂರಲಾಗಿದೆ.

ಸುಧೀರ್‌ ಈ ಇಬ್ಬರಿಗೆ ನಾಡದೋಣಿಯನ್ನು ಪಾಲುದಾರಿಕೆಯನ್ನು ನಡೆಸಲು ನೀಡಿದ್ದು, ಮೀನುಗಾರಿಕೆಗೆ ಮಳೆಗಾಲದ ರಜೆ ಇರುವುದರಿಂದ ದೋಣಿಯನ್ನು ಕಂಚುಗೋಡು ಮಡಿ ಎಂಬಲ್ಲಿ ಇಟ್ಟು ದೋಣಿಯಲ್ಲಿದ್ದ ಬಲೆ ಹಾಗೂ ಇತರ ಸಾಮಗ್ರಿಗಳನ್ನು ದೋಣಿ ವ್ಯವಹಾರವನ್ನು ನಡೆಸಿಕೊಳ್ಳಲು ಬಿಟ್ಟಿದ್ದ ದಿನೇಶ್‌ ತನ್ನ ಮನೆಯಲ್ಲಿ ಇರಿಸಿಕೊಳ್ಳುವುದಾಗಿ ಹೇಳಿದ್ದರು.

ಅಲ್ಲಿಂದ ಕೆಲವು ಸಾಮಗ್ರಿಗಳನ್ನು ಕಂಚುಗೋಡು ಮಡಿ ನಾಗರಾಜ ಅವರ ಜಾಗದಲ್ಲಿ ಇಟ್ಟು ಪೂಜೆ ಮಾಡಿಸಿದ್ದರು. ಉಳಿದ ಸಾಮಗ್ರಿಗಳು ದಿನೇಶ್‌ ಮನೆಯಲ್ಲೇ ಇತ್ತು. ಸುಧೀರ್‌, ಕಂಚುಗೋಡು ಮಡಿಯ ನಾಗರಾಜ ಅವರ ಜಾಗಕ್ಕೆ ಬಂದು ನೋಡಿದಾಗ ಸಾಮಗ್ರಿಗಳು ಇರಲಿಲ್ಲ. ದಿನೇಶ್‌ ಮನೆಗೆ ಹೋದಾಗ ಅಲ್ಲೂ ಕೆಲವು ಸಾಮಗ್ರಿಗಳು ಇರಲಿಲ್ಲ. ವಿಚಾರಿಸಿದಾಗ ಸಮರ್ಪಕವಾದ ಉತ್ತರ ನೀಡಿಲ್ಲ. ದಿನೇಶ್‌ ಮನೆಯಲ್ಲಿ ಇಟ್ಟಿದ್ದ ಒಟ್ಟು 22,91,000 ರೂ.ಗಳ ಸೊತ್ತುಗಳನ್ನು ದಿನೇಶ್‌ ಹಾಗೂ ರಾಜು ಸೇರಿ ಯಾರಿಗೋ ಮಾರಾಟ ಮಾಡಿ ವಂಚಿಸಿರುವುದಾಗಿ ಸುಧೀರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

5(1)

Moodgall: ಈಗ ಭಾರೀ ಜನ!; ಗುಹಾಂತರ ಕೇಶವನಾಥೇಶ್ವರ ದೇವಾಲಯಕ್ಕೆ ಪ್ರವಾಸಿಗರ‌ ಸಂಖ್ಯೆ ಹೆಚ್ಚಳ

4

Malpe ಬೀಚ್‌: ದಿನಕ್ಕೆ 10,000 ಪ್ರವಾಸಿಗರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.