Udupi; ಗೀತಾರ್ಥ ಚಿಂತನೆ 69: ಜಾಗತಿಕ ಸರಕಾರ, ಜಾಗತಿಕ ಯುದ್ಧ


Team Udayavani, Oct 19, 2024, 11:45 PM IST

puttige-2

ಗೀತೆಯಲ್ಲಿ ಸಂಜಯನು “ಪೃಥಿವೀಪಥೆ’ ಎಂದು ಹೇಳುತ್ತಾನೆ. ಆಗಿನ ರಾಜರು ಹಸ್ತಿನಾಪುರಕ್ಕೆ ಮಾತ್ರ ರಾಜನಲ್ಲ. ಅದು ಜಾಗತಿಕ ಸರಕಾರ. ಜಗತ್ತಿಗೆ ರಾಜ ಒಬ್ಬನೇ. ಹಸ್ತಿನಾಪುರ ಜಾಗತಿಕ ರಾಜಧಾನಿ. ಜಗತ್ತಿನ ಸರಕಾರ ಇದ್ದದ್ದು ಆಗ ಮಾತ್ರ. ಅನಂತರ ಬೇರೆ ಬೇರೆ ದೇಶಗಳಾಗಿ ವಿಭಜನೆಗೊಂಡವು, ಬೇರೆ ಬೇರೆ ದೇಶಗಳಿಗೆ ಬೇರೆ ಬೇರೆ ರಾಜರಾದರು. ಮಹಾಭಾರತ ಯುದ್ಧ ಜಾಗತಿಕ ಯುದ್ಧ. ಆದ್ದರಿಂದಲೇ ಈ ಯುದ್ಧದಲ್ಲಿ ಅಫ‌ಘಾನಿಸ್ಥಾನ, ರಶ್ಯಾ, ಇಂಡೋನೇಶ್ಯಾದಿಂದ ಸೈನಿಕರು, ರಾಜರು ಪಾಲ್ಗೊಂಡಿದ್ದರು. “ಮಹೀಪತೇ’ ಎಂದೂ ಸಂಜಯ ಧೃತರಾಷ್ಟ್ರನನ್ನು ಉದ್ದೇಶಿಸಿ ಹೇಳುತ್ತಾನೆ. ಜಾಗತಿಕ ಸ್ತರದ ರಾಜ ಎನ್ನುವುದನ್ನು ಈ ಮಾತೂ ಪುಷ್ಟೀಕರಿಸುತ್ತದೆ. ಅರ್ಜುನನ ರಥವನ್ನು ಹೇಳುವಾಗ ಕಪಿಧ್ವಜ ಎಂದು ಕರೆದಿದ್ದಾನೆ. ಇದಕ್ಕೂ ಕಾರಣವಿದೆ. ಹನುಮಂತ ವಿಜಯದ ಸಂಕೇತ. ಪಾಂಡವರು ಮುಂದೆ ವಿಜಯ ಪತಾಕೆ ಹಾರಿಸುವವರು ಎಂಬರ್ಥದಲ್ಲಿ ಈ ಮಾತು ಹೊರಹೊಮ್ಮಿದೆ. ಯುದ್ಧದಲ್ಲಿ ರಾಜರ ಸಂಖ್ಯೆ ಕಡಿಮೆ, ಸೈನಿಕರ ಸಂಖ್ಯೆ ಹೆಚ್ಚು. ಅರ್ಜುನನ ಅಹಂ ಮರ್ದನಕ್ಕಾಗಿ ಶ್ರೀಕೃಷ್ಣ ಅರ್ಜುನನ ರಥವನ್ನು ಬೀಷ್ಮದ್ರೋಣರ ಎದುರು ನಿಲ್ಲಿಸಿದಾಗ ಆತನಿಗೆ ಅಜ್ಜ, ಆಚಾರ್ಯ, ಮಾವ, ಚಿಕ್ಕಪ್ಪ, ದೊಡ್ಡಪ್ಪನವರೇ ಕಾಣುತ್ತಾರೆ. ಇದು ಹೇಗೆ ಸಾಧ್ಯ? ಭಯದಿಂದಾಗಿ ಎಲ್ಲರೂ ಸಂಬಂಧಿಕರಾಗಿ ಕಾಣುತ್ತಾರೆ. ನಾನೀಗ ಕುಟುಂಬವನ್ನೇ ನಾಶ ಮಾಡುತ್ತಿದ್ದೇನೆ ಎಂದು ಅರ್ಜುನ ಹೇಳುತ್ತಾನೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Malpe1

Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ

11

Manipal: ಗಾಂಜಾ ಸೇವನೆ: ಓರ್ವ ಅರೆಸ್ಟ್‌  

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.