Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು
Team Udayavani, Jun 26, 2024, 11:19 PM IST
ಉಡುಪಿ: ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕೆಲಸದಾಕೆ ಕಳವು ಮಾಡಿದ ಘಟನೆ ನಡೆದಿದೆ. ಮೂಡನಿಡಂಬೂರಿನ ಸಂದೀಪ್ ಅವರ ಮನೆಯಲ್ಲಿ ಲಕ್ಷ್ಮೀಬಾೖ ಮಲ್ಲಮ್ಮ ಕೆಲಸ ಮಾಡಿಕೊಂಡಿದ್ದರು.
ಫೆ.13ರಿಂದ ಕೆಲಸಕ್ಕೆ ಬಂದಿರಲಿಲ್ಲ. ಬಳಿಕ ಮನೆಯ ಬೆಡ್ರೂಮಿನ ಕಪಾಟಿನ ಡ್ರಾವರ್ನಲ್ಲಿ ಬಂಗಾರ ಇರಿಸಿದ್ದ ಪ್ಲಾಸ್ಟಿಕ್ ಪೆಟ್ಟಿಗೆಯನ್ನು ಪರೀಶಿಲಿಸಿದಾಗ ಚಿನ್ನದ ಆಭರಣಗಳು ನಾಪತ್ತೆಯಾಗಿತ್ತು.
ಕೆಲಸದಾಕೆ ಕಳವು ಮಾಡಿದ್ದಾರೆ ಎಂದು ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಸಂದೀಪ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.