ಕಾನ್‌ಸ್ಟೆಬಲ್‌ ಹುದ್ದೆಗೆ ಉನ್ನತ ಶಿಕ್ಷಣದವರ ಆಸಕ್ತಿ: 8 ಮಂದಿ ಪಿಜಿ,18 ಬಿಇ,49 ಪದವೀಧರರು!


Team Udayavani, Feb 25, 2022, 7:05 AM IST

ಕಾನ್‌ಸ್ಟೆಬಲ್‌ ಹುದ್ದೆಗೆ ಉನ್ನತ ಶಿಕ್ಷಣದವರ ಆಸಕ್ತಿ: 8 ಮಂದಿ ಪಿಜಿ,18 ಬಿಇ,49 ಪದವೀಧರರು!

ಉಡುಪಿ: ಎಸೆಸೆಲ್ಸಿ ವಿದ್ಯಾಭ್ಯಾಸ ಮುಗಿಸಿ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದರೆ ಪೊಲೀಸ್‌ ಇಲಾಖೆ ಸೇರಲು ಯತ್ನಿಸುವ ಕಾಲವೊಂದಿತ್ತು. ಆದರೆ ಈಗ ಎಲ್ಲವೂ ಉಲ್ಟಾ ಹೊಡೆಯುತ್ತಿದೆ. ಬಿಇ, ಎಂಎಸ್ಸಿ ಮಾಡಿದ ಪದವೀಧರರು ಕಾನ್‌ಸ್ಟೆಬಲ್‌ಗ‌ಳಂತಹ ಸರಕಾರಿ ಹುದ್ದೆಗಳನ್ನು ಅರಸಿ ಬರುತ್ತಿದ್ದಾರೆ.

ಜಿಲ್ಲೆಯ ತಾತ್ಕಾಲಿಕ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 13ನೇ ತಂಡದ ಸಶಸ್ತ್ರ ಮೀಸಲು ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳ ನಿರ್ಗಮನ ಪಥಸಂಚಲನ ಫೆ. 25ರಂದು ನಡೆಯಲಿದ್ದು, ಎಎಸ್ಸಿ (2 ಮಂದಿ), ಎಂಎ (2), ಎಂಕಾಂ (3), ಎಂಬಿಎ (1), ಬಿಇ (18), ಸಾಮಾನ್ಯ ಪದವಿ (49), ಡಿಪ್ಲೊಮಾ ಐಟಿಐ (1), ಪಿಯುಸಿ (20), ಎಸೆಸೆಲ್ಸಿ (4) ವ್ಯಾಸಂಗ ಮಾಡಿದ ಒಟ್ಟು 100 ಮಂದಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ವಿವಿಧ ಜಿಲ್ಲೆಗಳಿಂದ ಆಗಮನ :

ಒಟ್ಟು 100 ಮಂದಿ ತರಬೇತಿ ಪಡೆದಿದ್ದು, ಕೋಲಾರದಿಂದ 25, ಬೆಂಗಳೂರು ಗ್ರಾಮಾಂತರ 16, ಚಿಕ್ಕಬಳ್ಳಾಪುರ 14, ಬೀದರ್‌ 12, ದ.ಕ. 7, ಮಂಡ್ಯ, ಚಿತ್ರದುರ್ಗ, ಚಾಮರಾಜನಗರದಿಂದ ತಲಾ 6, ಬೆಳಗಾವಿ 4, ಯಾದಗಿರಿ ಮತ್ತು ತುಮಕೂರಿನಿಂದ ತಲಾ ಇಬ್ಬರು ತರಬೇತಿ ಪಡೆದಿದ್ದಾರೆ.

ದೈಹಿಕ ಕಸರತ್ತುಗಳ ಜತೆಗೆ ಪೊಲೀಸ್‌ ಇಲಾಖೆಯ ವಿವಿಧ ಅಧಿಕಾರಿಗಳಿಂದ ಮನಃಶಾಸ್ತ್ರ, ಮನೋಕೌಲಶ ತರಬೇತಿಯನ್ನೂ ನೀಡಲಾಗುತ್ತದೆ. ಇದುವರೆಗೆ ಈ ಕೇಂದ್ರದಲ್ಲಿ ಸಾವಿರಕ್ಕೂ ಅಧಿಕ ಮಂದಿ ವಿವಿಧ ಜಿಲ್ಲೆಯ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳು ತರಬೇತಿ ಪಡೆದುಕೊಂಡಿದ್ದಾರೆ.

ವಿವಿಧ ತರಬೇತಿ :

ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದಗೆ ನೇಮಕಾತಿ ಆದ ಬಳಿಕ ಅವರಿಗೆ ತರಬೇತಿ ನೀಡುವ ಬಗ್ಗೆ ಬೆಂಗಳೂರಿನಿಂದ ನಿರ್ದೇಶನ ನೀಡಲಾಗುತ್ತದೆ. ಅದರಂತೆ ಕೆಲವೊಂದು ಜಿಲ್ಲೆಗೆ ಅಭ್ಯರ್ಥಿಗಳನ್ನು ಕಳುಹಿಸಿಕೊಡಲಾಗುತ್ತದೆ. ಇಲ್ಲಿ ಅವರಿಗೆ ದೈಹಿಕ ತರಬೇತಿ ಸಹಿತ ತರಗತಿಗಳನ್ನು ನಡೆಸಿ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗುತ್ತದೆ.ರಾಘವೇಂದ್ರ, ಡಿವೈಎಸ್‌ಪಿ,  ಡಿಆರ್‌ ಪೊಲೀಸ್‌, ಉಡುಪಿ

 

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.