1969ರ ಸಂತ ಸಮ್ಮೇಳನಕ್ಕೆ ಮಾರ್ಗದರ್ಶನ


Team Udayavani, Jan 22, 2019, 12:50 AM IST

margadarshana.jpg

ಉಡುಪಿ: ವಿಶ್ವ ಹಿಂದೂ ಪರಿಷತ್ತಿನ ಪ್ರಥಮ ಪ್ರಾಂತ ಸಮ್ಮೇಳನ ಮತ್ತು ಸಂತ ಸಮ್ಮೇಳನ 1969ರ ಡಿಸೆಂಬರ್‌ 12, 13, 14ರಂದು ನಡೆದ ಸಂದರ್ಭ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಎರಡು ದಿನ ಪೂರ್ತಿ ಇದ್ದು ಮಾರ್ಗದರ್ಶನ ಮಾಡಿದ್ದರು.

ಆ ಸಮ್ಮೇಳನವು ಹಿಂದೂ ಧರ್ಮದಿಂದ ಮತಾಂತರಗೊಂಡವರನ್ನು “ಮರಳಿ ಮಾತೃಧರ್ಮ’ಕ್ಕೆ ಕರೆತರುವ ಮತ್ತು ಅಸ್ಪೃಶ್ಯತೆ ವಿರುದ್ಧ ಪ್ರಥಮ ಬಾರಿ ಅಧಿಕೃತ ನಿರ್ಣಯವನ್ನು ತಳೆದಿತ್ತು. “ಇದೊಂದು ಶೈವ-ವೈಷ್ಣವ ಸಮಾವೇಶ’ ಎಂದೂ ಲಿಂಗಾಯತ-ವೀರಶೈವ ಪಂಥಕ್ಕೆ ಸೇರಿದ ಶ್ರೀ ಶಿವಕುಮಾರ ಸ್ವಾಮೀಜಿ ಬಣ್ಣಿಸಿದ್ದರು. 

ಆ ಬಳಿಕ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೂ ಸಿದ್ಧಗಂಗಾ ಸ್ವಾಮೀಜಿಯವರಿಗೂ ಆತ್ಮೀಯ ಸಂಬಂಧ ಮುಂದುವರಿಯಿತು. ಪೇಜಾವರ ಮತ್ತು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ವಿಹಿಂಪ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಿದ್ಧಗಂಗಾ ಮಠದ ಸ್ವಾಮೀಜಿಯವರ ಜತೆ ಪಾಲ್ಗೊಂಡಿದ್ದರು.

2017ರಲ್ಲಿ ಉಡುಪಿಯಲ್ಲಿ ಪೇಜಾವರ ಶ್ರೀಗಳ 5ನೇ ಪರ್ಯಾಯ ಅವಧಿಯಲ್ಲಿ ನಡೆದ ಧರ್ಮಸಂಸದ್‌ ಅಧಿವೇಶನದ ಉದ್ಘಾಟನೆಗೆ ಡಾ| ಶಿವಕುಮಾರ ಸ್ವಾಮೀಜಿ ಪಾಲ್ಗೊಳ್ಳುವುದು ನಿಗದಿಯಾಗಿದ್ದರೂ ಆರೋಗ್ಯದ ಕಾರಣದಿಂದ ಬರಲಿಲ್ಲ. 2015ರಲ್ಲಿ ಸಿದ್ಧಗಂಗಾ ಮಠದಲ್ಲಿ ಸ್ವಾಮೀಜಿಯವರ ಆಶಯದಂತೆ ಸಂತ ಸಮ್ಮೇಳನವನ್ನೂ ಆಯೋಜಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.