![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 23, 2019, 5:25 AM IST
ಉಡುಪಿ: ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಉತ್ತಮ ಮಳೆಯಾಗಿದೆ. ರಾತ್ರಿ ಇಡೀ ಉತ್ತಮ ಮಳೆ ಸುರಿದ ಪರಿಣಾಮ ತಗ್ಗಿನ ಪ್ರದೇಶಗಳಲ್ಲಿ, ಗದ್ದೆ ಬಯಲಿನಲ್ಲಿ ನೀರು ನಿಂತಿತು. ಇದೇ ವೇಳೆ ಬಜೆ ಅಣೆಕಟ್ಟಿನಲ್ಲಿ ನೀರಿನ ಹೊರ ಹರಿಯುವಿಕೆ ಪ್ರಮಾಣ ಹೆಚ್ಚಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಡೆ ರಸ್ತೆ ಮೇಲೆ ನೀರು ಹರಿಯಿತು. ಶನಿವಾರ ಪೂರ್ವಾಹ್ನ ಸಾಮಾನ್ಯ ಮಳೆಯಾಗಿದೆ.
ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಮಣಿಪಾಲ ಈಶ್ವರ ನಗರ ವಾರ್ಡ್ ತ್ರಿಶಂಕುನಗರದ ಅರುಣಾ ಶಕೀಲ ಅವರ ಮನೆಯ ಆವರಣ ಗೋಡೆ ಕುಸಿದು ಸುಮಾರು 30,000 ರೂ. ಹಾನಿಯುಂಟಾಗಿದೆ. ಉಡುಪಿಯಲ್ಲಿ ಶನಿವಾರ ಬೆಳಗ್ಗೆ 8.30ರ ಹಿಂದಿನ 24 ತಾಸುಗಳಲ್ಲಿ 27.2 ಮಿ.ಮೀ. ಮಳೆಯಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.