Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Team Udayavani, Oct 7, 2024, 9:48 AM IST
ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಪರಿಸರದಲ್ಲಿ ವರುಣನಬ್ಬರಕ್ಕೆ ಕೊಚ್ಚಿಹೋದ ವೃದ್ಧೆಯ ಮೃತದೇಹ ಸೋಮವಾರ (ಅ.7ರಂದು) ಪತ್ತೆಯಾಗಿದೆ.
ನೇರಲ್ಪಕ್ಕೆ ನಿವಾಸಿ 85 ವರ್ಷ ಪ್ರಾಯದ ಚಂದ್ರ ಗೌಡ್ತಿ ಮನೆಯ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದರು.
ಪ್ರವಾಹಕ್ಕೆ ಕೊಚ್ಚಿ ಹೋಗಿರುವುದೇ ಎಂಬ ಸಂಶಯ ಮೂಡಿದ್ದು ಸೋಮವಾರ ಹುಡುಕಾಡಿದಾಗ ಮನೆಯಿಂದ ಸುಮಾರು ದೂರದ ಗದ್ದೆಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Fraud: ಪಾರ್ಟ್ಟೈಮ್ ಜಾಬ್ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ
Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.