Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ
Team Udayavani, Jul 16, 2024, 5:11 PM IST
ಉಡುಪಿ: ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ ಭಾಗಗಳಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ಬಿಟ್ಟು ಬಿಡದೆ ಮಳೆಯಾಗುತ್ತಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಂಪರ್ಕ ಕಡಿತವಾಗಿದೆ.
ಸೀತಾ, ಸವರ್ಣ ನದಿಗಳಲ್ಲಿ ಪ್ರವಾಹೋಪಾದರಿಯಲ್ಲಿ ನೀರು ಹರಿಯುತ್ತಿದ್ದು, ಸಮೀಪದ ಪ್ರದೇಶಗಳು ಜಲಾವೃತಗೊಂಡಿದೆ. ನಾವುಂದ, ಸಾಲ್ಬುಡ, ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಭಾಗದ ಜನರು ಜಲ ದಿಗ್ಭಂಧನಕ್ಕೆ ಒಳಗಾಗಿದ್ದಾರೆ.
ಕೋಟ ಭಾಗದಲ್ಲಿ ದೊಡ್ಡ ಪ್ರಮಾಣದ ನೆರೆ ಹಾನಿ ಉಂಟಾಗಿದೆ. ಸಂಸದರು, ಎ.ಸಿ, ಡಿ.ಸಿ ಭೇಟಿ ನೀಡಿದ್ದಾರೆ. ಹಲವೆಡೆ ರಸ್ತೆಗಳ ಮೇಲೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.
ಹಾಲಾಡಿಯ ಮದೂರಿಗೆ ಸಂಪರ್ಕ ಸಾಧಿಸುವ ಚೋರಾಡಿ ಬರಣಕೊಳಕಿ ಸೇತುವೆ ಕುಸಿದು ಬಿದ್ದಿದ್ದು, ಗ್ರಾಮಗಳ ನಡುವಿನ ಸಂಪರ್ಕ ಕಡಿದಿದೆ.
ಕೋಟ ಸಾಹೇಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಹಲವು ದಶಕದಲ್ಲೇ ಮೊದಲ ಬಾರಿಗೆ ದಿನವಿಡೀ ಸಂಪರ್ಕ ಕಡಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ-2024
Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ
Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ
Karkala Case; ಇನ್ಸ್ಟಾಗ್ರಾಮ್ ಪರಿಚಯ… ಅಪಹರಿಸಿ ನೀಚ ಕೃತ್ಯ; ಕಾರ್ಕಳದಲ್ಲಿ ಆಗಿದ್ದೇನು?
Thekkatte: ಪ್ರಯಾಣಿಕರ ಬಸ್ ತಂಗುದಾಣ ಸ್ಥಳಾಂತರಕ್ಕೆ ಮಹತ್ವದ ನಿರ್ಣಯ ಕೈಗೊಂಡ ಗ್ರಾ.ಪಂ.!
MUST WATCH
ಹೊಸ ಸೇರ್ಪಡೆ
KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್
UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ
Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ-2024
C Movie Reciew; ಭಾವನೆ ಅರಳಿಸುವ ಬಾಂಧವ್ಯ
Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.